AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain Photos: ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ; ಪೋಟೋಗಳು ಇಲ್ಲಿವೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಗೆ ಹಲವೆಡೆ ಮನೆ, ಅಂಗಡಿಗಳಿಗೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಮರಗಳು ಧರೆಗುರುಳಿವೆ.

TV9 Web
| Edited By: sandhya thejappa|

Updated on:Oct 04, 2021 | 9:57 AM

Share
 ರಾಜಕಾಲುವೆ ನೀರು ನುಗ್ಗಿ 10ಕ್ಕೂ ಹೆಚ್ಚು ಜಾನುವಾರು ಸಾನ್ನಪ್ಪಿವೆ. ಮನೆ, ಕೊಟ್ಟಿಗೆಗೆ ಏಕಾಏಕಿ ನೀರು ನುಗ್ಗಿದ್ದರಿಂದ ಜಾನುವಾರು ಮೃತಪಟ್ಟಿವೆ.

ರಾಜಕಾಲುವೆ ನೀರು ನುಗ್ಗಿ 10ಕ್ಕೂ ಹೆಚ್ಚು ಜಾನುವಾರು ಸಾನ್ನಪ್ಪಿವೆ. ಮನೆ, ಕೊಟ್ಟಿಗೆಗೆ ಏಕಾಏಕಿ ನೀರು ನುಗ್ಗಿದ್ದರಿಂದ ಜಾನುವಾರು ಮೃತಪಟ್ಟಿವೆ.

1 / 12
ರಸ್ತೆಯಲ್ಲಿ ಹರಿಯುತ್ತಿರುವ ನೀರಿನಲ್ಲಿ ವ್ಯಕ್ತಿಯೊಬ್ಬ ಈಜಿದ್ದಾನೆ.

ರಸ್ತೆಯಲ್ಲಿ ಹರಿಯುತ್ತಿರುವ ನೀರಿನಲ್ಲಿ ವ್ಯಕ್ತಿಯೊಬ್ಬ ಈಜಿದ್ದಾನೆ.

2 / 12
ಭಾರಿ ಮಳೆಯಿಂದ ಮಲ್ಲತ್ತಹಳ್ಳಿ ಕೆರೆಯಂತಾಗಿದೆ. ಮಳೆಯಿಂದ ಮನೆಗಳಿಗೆ ರಾಜಕಾಲುವೆ ನೀರು ನುಗ್ಗಿದೆ.

ಭಾರಿ ಮಳೆಯಿಂದ ಮಲ್ಲತ್ತಹಳ್ಳಿ ಕೆರೆಯಂತಾಗಿದೆ. ಮಳೆಯಿಂದ ಮನೆಗಳಿಗೆ ರಾಜಕಾಲುವೆ ನೀರು ನುಗ್ಗಿದೆ.

3 / 12
ಆರ್.ಆರ್.ನಗರದ ಪ್ರಮೋದ್ ಲೇಔಟ್ಗೆ ನೀರು ನುಗ್ಗಿದೆ. 15ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಹಲವೆಡೆ ನೀರಿನಲ್ಲಿ ಬೈಕ್, ಕಾರುಗಳು ಕೊಚ್ಚಿ ಹೋಗಿವೆ.

ಆರ್.ಆರ್.ನಗರದ ಪ್ರಮೋದ್ ಲೇಔಟ್ಗೆ ನೀರು ನುಗ್ಗಿದೆ. 15ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಹಲವೆಡೆ ನೀರಿನಲ್ಲಿ ಬೈಕ್, ಕಾರುಗಳು ಕೊಚ್ಚಿ ಹೋಗಿವೆ.

4 / 12
ಮಳೆ ನೀರಿನ ಮಧ್ಯೆ ಬೈಕ್ ಸವಾರರು ಚಲಾಯಿಸಿದ್ದಾರೆ

ಮಳೆ ನೀರಿನ ಮಧ್ಯೆ ಬೈಕ್ ಸವಾರರು ಚಲಾಯಿಸಿದ್ದಾರೆ

5 / 12
ಮಳೆಯಿಂದ ಮನೆಯಲ್ಲಿದ್ದ ವಸ್ತುಗಳು ಹಾಳಾಗಿವೆ.

ಮಳೆಯಿಂದ ಮನೆಯಲ್ಲಿದ್ದ ವಸ್ತುಗಳು ಹಾಳಾಗಿವೆ.

6 / 12
ನಾಗರಬಾವಿ ಏರಿಯಾದಲ್ಲಿಯೂ ಭಾರಿ ಮಳೆ ಸುರಿದಿದೆ. ಕಾಂಪೌಂಡ್ ಗೋಡೆ ಕುಸಿದುಬಿದ್ದು ಕಾರು, ಬೈಕ್​ಗಳಿಗೆ ಹಾನಿಯಾಗಿದೆ.

ನಾಗರಬಾವಿ ಏರಿಯಾದಲ್ಲಿಯೂ ಭಾರಿ ಮಳೆ ಸುರಿದಿದೆ. ಕಾಂಪೌಂಡ್ ಗೋಡೆ ಕುಸಿದುಬಿದ್ದು ಕಾರು, ಬೈಕ್​ಗಳಿಗೆ ಹಾನಿಯಾಗಿದೆ.

7 / 12
ತಡರಾತ್ರಿ ಸುರಿದ ಭಾರಿ ಮಳೆಗೆ ಜೆ.ಸಿ.ನಗರ, ಸಂಪಂಗಿರಾಮನಗರದಲ್ಲಿ ನೀರು ಮನೆಗೆ ನುಗ್ಗಿದೆ.

ತಡರಾತ್ರಿ ಸುರಿದ ಭಾರಿ ಮಳೆಗೆ ಜೆ.ಸಿ.ನಗರ, ಸಂಪಂಗಿರಾಮನಗರದಲ್ಲಿ ನೀರು ಮನೆಗೆ ನುಗ್ಗಿದೆ.

8 / 12
ಕೋರಮಂಗಲದ 6ನೇ ಬ್ಲಾಕ್ನಲ್ಲಿ ಮನೆಗೆ ನೀರು ನುಗ್ಗಿದೆ. ರಸ್ತೆ, ಬದಿ ನಿಲ್ಲಿಸಿದ್ದ ಬೈಕ್, ಕಾರುಗಳು ನೀರಿನಲ್ಲಿ ಸಿಲುಕಿತ್ತು. ಸದ್ಯ ರಸ್ತೆಯಲ್ಲಿರುವ ನೀರು ತೆರವು ಮಾಡಲಾಗಿದೆ.

ಕೋರಮಂಗಲದ 6ನೇ ಬ್ಲಾಕ್ನಲ್ಲಿ ಮನೆಗೆ ನೀರು ನುಗ್ಗಿದೆ. ರಸ್ತೆ, ಬದಿ ನಿಲ್ಲಿಸಿದ್ದ ಬೈಕ್, ಕಾರುಗಳು ನೀರಿನಲ್ಲಿ ಸಿಲುಕಿತ್ತು. ಸದ್ಯ ರಸ್ತೆಯಲ್ಲಿರುವ ನೀರು ತೆರವು ಮಾಡಲಾಗಿದೆ.

9 / 12
ಧಾರಾಕಾರ ಮಳೆಗೆ ವಾಹನಗಳು ಜಖಂಗೊಡಿವೆ.

ಧಾರಾಕಾರ ಮಳೆಗೆ ವಾಹನಗಳು ಜಖಂಗೊಡಿವೆ.

10 / 12
ಮಳೆ ನಿಂತ ಬಳಿಕ ಮನೆಗಳಿಗೆ ನುಗ್ಗಿದ್ದ ನೀರನ್ನು ಹೊರಗೆ ಹಾಕುತ್ತಿದ್ದಾರೆ.

ಮಳೆ ನಿಂತ ಬಳಿಕ ಮನೆಗಳಿಗೆ ನುಗ್ಗಿದ್ದ ನೀರನ್ನು ಹೊರಗೆ ಹಾಕುತ್ತಿದ್ದಾರೆ.

11 / 12
ಸಂಪಂಗಿರಾಮನಗರ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಯಲ್ಲಿನ ಡ್ರೈನೇಜ್ ಹಾಗೂ ರಾಜಕಾಲುವೆ ನೀರು ಮನೆಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ವಯೋ ವೃದ್ಧರು ಪರದಾಡುತ್ತಿದ್ದಾರೆ.

ಸಂಪಂಗಿರಾಮನಗರ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಯಲ್ಲಿನ ಡ್ರೈನೇಜ್ ಹಾಗೂ ರಾಜಕಾಲುವೆ ನೀರು ಮನೆಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ವಯೋ ವೃದ್ಧರು ಪರದಾಡುತ್ತಿದ್ದಾರೆ.

12 / 12

Published On - 9:52 am, Mon, 4 October 21

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು