AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain Photos: ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ; ಪೋಟೋಗಳು ಇಲ್ಲಿವೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಗೆ ಹಲವೆಡೆ ಮನೆ, ಅಂಗಡಿಗಳಿಗೆ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಮರಗಳು ಧರೆಗುರುಳಿವೆ.

TV9 Web
| Updated By: sandhya thejappa|

Updated on:Oct 04, 2021 | 9:57 AM

Share
 ರಾಜಕಾಲುವೆ ನೀರು ನುಗ್ಗಿ 10ಕ್ಕೂ ಹೆಚ್ಚು ಜಾನುವಾರು ಸಾನ್ನಪ್ಪಿವೆ. ಮನೆ, ಕೊಟ್ಟಿಗೆಗೆ ಏಕಾಏಕಿ ನೀರು ನುಗ್ಗಿದ್ದರಿಂದ ಜಾನುವಾರು ಮೃತಪಟ್ಟಿವೆ.

ರಾಜಕಾಲುವೆ ನೀರು ನುಗ್ಗಿ 10ಕ್ಕೂ ಹೆಚ್ಚು ಜಾನುವಾರು ಸಾನ್ನಪ್ಪಿವೆ. ಮನೆ, ಕೊಟ್ಟಿಗೆಗೆ ಏಕಾಏಕಿ ನೀರು ನುಗ್ಗಿದ್ದರಿಂದ ಜಾನುವಾರು ಮೃತಪಟ್ಟಿವೆ.

1 / 12
ರಸ್ತೆಯಲ್ಲಿ ಹರಿಯುತ್ತಿರುವ ನೀರಿನಲ್ಲಿ ವ್ಯಕ್ತಿಯೊಬ್ಬ ಈಜಿದ್ದಾನೆ.

ರಸ್ತೆಯಲ್ಲಿ ಹರಿಯುತ್ತಿರುವ ನೀರಿನಲ್ಲಿ ವ್ಯಕ್ತಿಯೊಬ್ಬ ಈಜಿದ್ದಾನೆ.

2 / 12
ಭಾರಿ ಮಳೆಯಿಂದ ಮಲ್ಲತ್ತಹಳ್ಳಿ ಕೆರೆಯಂತಾಗಿದೆ. ಮಳೆಯಿಂದ ಮನೆಗಳಿಗೆ ರಾಜಕಾಲುವೆ ನೀರು ನುಗ್ಗಿದೆ.

ಭಾರಿ ಮಳೆಯಿಂದ ಮಲ್ಲತ್ತಹಳ್ಳಿ ಕೆರೆಯಂತಾಗಿದೆ. ಮಳೆಯಿಂದ ಮನೆಗಳಿಗೆ ರಾಜಕಾಲುವೆ ನೀರು ನುಗ್ಗಿದೆ.

3 / 12
ಆರ್.ಆರ್.ನಗರದ ಪ್ರಮೋದ್ ಲೇಔಟ್ಗೆ ನೀರು ನುಗ್ಗಿದೆ. 15ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಹಲವೆಡೆ ನೀರಿನಲ್ಲಿ ಬೈಕ್, ಕಾರುಗಳು ಕೊಚ್ಚಿ ಹೋಗಿವೆ.

ಆರ್.ಆರ್.ನಗರದ ಪ್ರಮೋದ್ ಲೇಔಟ್ಗೆ ನೀರು ನುಗ್ಗಿದೆ. 15ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಹಲವೆಡೆ ನೀರಿನಲ್ಲಿ ಬೈಕ್, ಕಾರುಗಳು ಕೊಚ್ಚಿ ಹೋಗಿವೆ.

4 / 12
ಮಳೆ ನೀರಿನ ಮಧ್ಯೆ ಬೈಕ್ ಸವಾರರು ಚಲಾಯಿಸಿದ್ದಾರೆ

ಮಳೆ ನೀರಿನ ಮಧ್ಯೆ ಬೈಕ್ ಸವಾರರು ಚಲಾಯಿಸಿದ್ದಾರೆ

5 / 12
ಮಳೆಯಿಂದ ಮನೆಯಲ್ಲಿದ್ದ ವಸ್ತುಗಳು ಹಾಳಾಗಿವೆ.

ಮಳೆಯಿಂದ ಮನೆಯಲ್ಲಿದ್ದ ವಸ್ತುಗಳು ಹಾಳಾಗಿವೆ.

6 / 12
ನಾಗರಬಾವಿ ಏರಿಯಾದಲ್ಲಿಯೂ ಭಾರಿ ಮಳೆ ಸುರಿದಿದೆ. ಕಾಂಪೌಂಡ್ ಗೋಡೆ ಕುಸಿದುಬಿದ್ದು ಕಾರು, ಬೈಕ್​ಗಳಿಗೆ ಹಾನಿಯಾಗಿದೆ.

ನಾಗರಬಾವಿ ಏರಿಯಾದಲ್ಲಿಯೂ ಭಾರಿ ಮಳೆ ಸುರಿದಿದೆ. ಕಾಂಪೌಂಡ್ ಗೋಡೆ ಕುಸಿದುಬಿದ್ದು ಕಾರು, ಬೈಕ್​ಗಳಿಗೆ ಹಾನಿಯಾಗಿದೆ.

7 / 12
ತಡರಾತ್ರಿ ಸುರಿದ ಭಾರಿ ಮಳೆಗೆ ಜೆ.ಸಿ.ನಗರ, ಸಂಪಂಗಿರಾಮನಗರದಲ್ಲಿ ನೀರು ಮನೆಗೆ ನುಗ್ಗಿದೆ.

ತಡರಾತ್ರಿ ಸುರಿದ ಭಾರಿ ಮಳೆಗೆ ಜೆ.ಸಿ.ನಗರ, ಸಂಪಂಗಿರಾಮನಗರದಲ್ಲಿ ನೀರು ಮನೆಗೆ ನುಗ್ಗಿದೆ.

8 / 12
ಕೋರಮಂಗಲದ 6ನೇ ಬ್ಲಾಕ್ನಲ್ಲಿ ಮನೆಗೆ ನೀರು ನುಗ್ಗಿದೆ. ರಸ್ತೆ, ಬದಿ ನಿಲ್ಲಿಸಿದ್ದ ಬೈಕ್, ಕಾರುಗಳು ನೀರಿನಲ್ಲಿ ಸಿಲುಕಿತ್ತು. ಸದ್ಯ ರಸ್ತೆಯಲ್ಲಿರುವ ನೀರು ತೆರವು ಮಾಡಲಾಗಿದೆ.

ಕೋರಮಂಗಲದ 6ನೇ ಬ್ಲಾಕ್ನಲ್ಲಿ ಮನೆಗೆ ನೀರು ನುಗ್ಗಿದೆ. ರಸ್ತೆ, ಬದಿ ನಿಲ್ಲಿಸಿದ್ದ ಬೈಕ್, ಕಾರುಗಳು ನೀರಿನಲ್ಲಿ ಸಿಲುಕಿತ್ತು. ಸದ್ಯ ರಸ್ತೆಯಲ್ಲಿರುವ ನೀರು ತೆರವು ಮಾಡಲಾಗಿದೆ.

9 / 12
ಧಾರಾಕಾರ ಮಳೆಗೆ ವಾಹನಗಳು ಜಖಂಗೊಡಿವೆ.

ಧಾರಾಕಾರ ಮಳೆಗೆ ವಾಹನಗಳು ಜಖಂಗೊಡಿವೆ.

10 / 12
ಮಳೆ ನಿಂತ ಬಳಿಕ ಮನೆಗಳಿಗೆ ನುಗ್ಗಿದ್ದ ನೀರನ್ನು ಹೊರಗೆ ಹಾಕುತ್ತಿದ್ದಾರೆ.

ಮಳೆ ನಿಂತ ಬಳಿಕ ಮನೆಗಳಿಗೆ ನುಗ್ಗಿದ್ದ ನೀರನ್ನು ಹೊರಗೆ ಹಾಕುತ್ತಿದ್ದಾರೆ.

11 / 12
ಸಂಪಂಗಿರಾಮನಗರ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಯಲ್ಲಿನ ಡ್ರೈನೇಜ್ ಹಾಗೂ ರಾಜಕಾಲುವೆ ನೀರು ಮನೆಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ವಯೋ ವೃದ್ಧರು ಪರದಾಡುತ್ತಿದ್ದಾರೆ.

ಸಂಪಂಗಿರಾಮನಗರ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಯಲ್ಲಿನ ಡ್ರೈನೇಜ್ ಹಾಗೂ ರಾಜಕಾಲುವೆ ನೀರು ಮನೆಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ವಯೋ ವೃದ್ಧರು ಪರದಾಡುತ್ತಿದ್ದಾರೆ.

12 / 12

Published On - 9:52 am, Mon, 4 October 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ