ರಾಜಕಾಲುವೆ ನೀರು ನುಗ್ಗಿ 10ಕ್ಕೂ ಹೆಚ್ಚು ಜಾನುವಾರು ಸಾನ್ನಪ್ಪಿವೆ. ಮನೆ, ಕೊಟ್ಟಿಗೆಗೆ ಏಕಾಏಕಿ ನೀರು ನುಗ್ಗಿದ್ದರಿಂದ ಜಾನುವಾರು ಮೃತಪಟ್ಟಿವೆ.
1 / 12
ರಸ್ತೆಯಲ್ಲಿ ಹರಿಯುತ್ತಿರುವ ನೀರಿನಲ್ಲಿ ವ್ಯಕ್ತಿಯೊಬ್ಬ ಈಜಿದ್ದಾನೆ.
2 / 12
ಭಾರಿ ಮಳೆಯಿಂದ ಮಲ್ಲತ್ತಹಳ್ಳಿ ಕೆರೆಯಂತಾಗಿದೆ. ಮಳೆಯಿಂದ ಮನೆಗಳಿಗೆ ರಾಜಕಾಲುವೆ ನೀರು ನುಗ್ಗಿದೆ.
3 / 12
ಆರ್.ಆರ್.ನಗರದ ಪ್ರಮೋದ್ ಲೇಔಟ್ಗೆ ನೀರು ನುಗ್ಗಿದೆ. 15ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಹಲವೆಡೆ ನೀರಿನಲ್ಲಿ ಬೈಕ್, ಕಾರುಗಳು ಕೊಚ್ಚಿ ಹೋಗಿವೆ.
4 / 12
ಮಳೆ ನೀರಿನ ಮಧ್ಯೆ ಬೈಕ್ ಸವಾರರು ಚಲಾಯಿಸಿದ್ದಾರೆ
5 / 12
ಮಳೆಯಿಂದ ಮನೆಯಲ್ಲಿದ್ದ ವಸ್ತುಗಳು ಹಾಳಾಗಿವೆ.
6 / 12
ನಾಗರಬಾವಿ ಏರಿಯಾದಲ್ಲಿಯೂ ಭಾರಿ ಮಳೆ ಸುರಿದಿದೆ. ಕಾಂಪೌಂಡ್ ಗೋಡೆ ಕುಸಿದುಬಿದ್ದು ಕಾರು, ಬೈಕ್ಗಳಿಗೆ ಹಾನಿಯಾಗಿದೆ.
7 / 12
ತಡರಾತ್ರಿ ಸುರಿದ ಭಾರಿ ಮಳೆಗೆ ಜೆ.ಸಿ.ನಗರ, ಸಂಪಂಗಿರಾಮನಗರದಲ್ಲಿ ನೀರು ಮನೆಗೆ ನುಗ್ಗಿದೆ.
8 / 12
ಕೋರಮಂಗಲದ 6ನೇ ಬ್ಲಾಕ್ನಲ್ಲಿ ಮನೆಗೆ ನೀರು ನುಗ್ಗಿದೆ. ರಸ್ತೆ, ಬದಿ ನಿಲ್ಲಿಸಿದ್ದ ಬೈಕ್, ಕಾರುಗಳು ನೀರಿನಲ್ಲಿ ಸಿಲುಕಿತ್ತು. ಸದ್ಯ ರಸ್ತೆಯಲ್ಲಿರುವ ನೀರು ತೆರವು ಮಾಡಲಾಗಿದೆ.
9 / 12
ಧಾರಾಕಾರ ಮಳೆಗೆ ವಾಹನಗಳು ಜಖಂಗೊಡಿವೆ.
10 / 12
ಮಳೆ ನಿಂತ ಬಳಿಕ ಮನೆಗಳಿಗೆ ನುಗ್ಗಿದ್ದ ನೀರನ್ನು ಹೊರಗೆ ಹಾಕುತ್ತಿದ್ದಾರೆ.
11 / 12
ಸಂಪಂಗಿರಾಮನಗರ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಯಲ್ಲಿನ ಡ್ರೈನೇಜ್ ಹಾಗೂ ರಾಜಕಾಲುವೆ ನೀರು ಮನೆಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ವಯೋ ವೃದ್ಧರು ಪರದಾಡುತ್ತಿದ್ದಾರೆ.