Bangalore Rains: ಬೆಂಗಳೂರು ಮಳೆ ಸೃಷ್ಟಿಸಿದ ಅಧ್ವಾನ ಒಂದೆರಡಲ್ಲ; ಎಲ್ಲೆಲ್ಲಿ ಏನೇನಾಯ್ತು ನೋಡಿ!
ಬೆಂಗಳೂರು, ಮೇ 19: ಶನಿವಾರ ರಾತ್ರಿ ಸುರಿದ ಭಾರಿ ಮಳೆಯ ಆಘಾತದಿಂದ ಚೇತರಿಸಿಕೊಳ್ಳುವುದಕ್ಕೆ ಹೆಣಗಾಡುತ್ತಿದ್ದ ಬೆಂಗಳೂರಿಗೆ ಭಾನುವಾರ ರಾತ್ರಿ ಮತ್ತೆ ವರುಣಾಘಾತವಾಗಿದೆ. ಶನಿವಾರದ ಮಳೆಗೆ ಕಾವೇರಿ ನಗರದ ಮನೆಗಳಿಗೆ ಮಳೆ ನೀರು ನುಗ್ಗಿ ಜನರು ಪರದಾಡುವಂತಾಗಿತ್ತು. ಸಾಯಿ ಲೇಔಟ್ಗೆ ಜಲ ಕಂಟಕ ಎದುರಾಗಿತ್ತು. ಭಾನುವಾರ ರಾತ್ರಿ ಕೂಡ ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಜಯನಗರ, ವಿಜಯನಗರ, ಚಾಮರಾಜಪೇಟೆ ಸೇರಿದಂತೆ ಬೆಂಗಳೂರಿನ ಅನೇಕ ಕಡೆಗಳಲ್ಲಿ ವರ್ಷಧಾರೆ ಸುರಿದಿದೆ.

1 / 6

2 / 6

3 / 6

4 / 6

5 / 6

6 / 6
Follow Us




