ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳೇ ಆಗಿವೆ. ಹೀಗಾಗಿ ಮಳೆಹಾನಿ ಪ್ರದೇಶಕ್ಕೆ ವಿಪಕ್ಷ ಬಿಜೆಪಿ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಲ್ಕ್ ಬೋರ್ಡ್ ಜಂಕ್ಷನ್ಗೆ ಭೇಟಿ ನೀಡಿದ ವಿಪಕ್ಷ ನಾಯಕ ಅಶೋಕ್, ಅಲ್ಲಿನ ಸಮಸ್ಯೆ ಆಲಿಸಿದರು. ಅಶೋಕ್ಗೆ ಶಾಸಕ ನಂದೀಶ್ ರೆಡ್ಡಿ ಸಾಥ್ ನೀಡಿದರು.