AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rains: ಬೆಂಗಳೂರಿನಲ್ಲಿ ಮಳೆ ಅವಾಂತರ ಒಂದೇ, ಎರಡೇ… ಇಲ್ಲಿವೆ ಫೋಟೊಸ್

ಬೆಂಗಳೂರು, ಅಕ್ಟೋಬರ್ 21: ಮುಳುಗಿದ ಬೈಕ್​ಗಳು, ನಿವಾಸಿಗಳು ಮನೆಯಲ್ಲೇ ಲಾಕ್​, ರಸ್ತೆ ತುಂಬಾ ನೀರಿನ ಹರಿವು, ಅದರಲ್ಲೇ ಬೈಕ್, ಆಟೋ ತಳ್ಳಿಕೊಂಡು ಸಾಗುತ್ತಿರುವ ಸವಾರರು! ಈ ದೃಶ್ಯಗಳೆಲ್ಲ ಕಂಡುಬಂದಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ. ಭಾನುವಾರ ರಾತ್ರಿ, ಸೋಮವಾರ ಬೆಳಗ್ಗೆ ಸುರಿದ ಭಾರಿ ಮಳೆ ಬೆಂಗಳೂರು ಜನರನ್ನು ಅಕ್ಷರಶಃ ಕಂಗಾಲಾಗಿಸಿತ್ತು.

ಗಣಪತಿ ಶರ್ಮಾ
|

Updated on: Oct 21, 2024 | 2:32 PM

Share
ಹೆಚ್​ಎಸ್​ಆರ್​ ಲೇಔಟ್​ನಲ್ಲಿ ಮಳೆ ಅವಾಂತರದಿಂದಾಗಿ ಶಾಲೆಗೆ ಜಲದಿಗ್ಬಂಧನ ಉಂಟಾಯಿತು. 10ಕ್ಕೂ ಹೆಚ್ಚು ಬಸ್​​ಗಳು ಮುಳುಗಡೆಯಾದವು. ಮಳೆಯಿಂದಾಗಿ ಫ್ರೀಡಂ ಶಾಲೆ ಸೇರಿದಂತೆ ಸುತ್ತ ಮುತ್ತ ಕೆರೆಯಂತಾಗಿತ್ತು. ಶಾಲೆ ಹೊರಗೆ ನಿಂತಿರುವ ಬಸ್​ಗಳು ಕೂಡ ನೀರುಪಾಲಾದವು.

ಹೆಚ್​ಎಸ್​ಆರ್​ ಲೇಔಟ್​ನಲ್ಲಿ ಮಳೆ ಅವಾಂತರದಿಂದಾಗಿ ಶಾಲೆಗೆ ಜಲದಿಗ್ಬಂಧನ ಉಂಟಾಯಿತು. 10ಕ್ಕೂ ಹೆಚ್ಚು ಬಸ್​​ಗಳು ಮುಳುಗಡೆಯಾದವು. ಮಳೆಯಿಂದಾಗಿ ಫ್ರೀಡಂ ಶಾಲೆ ಸೇರಿದಂತೆ ಸುತ್ತ ಮುತ್ತ ಕೆರೆಯಂತಾಗಿತ್ತು. ಶಾಲೆ ಹೊರಗೆ ನಿಂತಿರುವ ಬಸ್​ಗಳು ಕೂಡ ನೀರುಪಾಲಾದವು.

1 / 5
ಜೆಜೆ ನಗರದ ವಿಎಸ್​ ಗಾರ್ಡನ್​​ನಲ್ಲಿಯೂ ನಿವಾಸಿಗಳ ಬದುಕೇ ನರಕಮಯವಾಯಿತು. ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮ, ಕೊಳಚೆ ನೀರು ಹೊರಹಾಕುವುದೇ ದೊಡ್ಡ ಸವಾಲಾಗಿ ಪರಿಣಮಿಸಿತು.

ಜೆಜೆ ನಗರದ ವಿಎಸ್​ ಗಾರ್ಡನ್​​ನಲ್ಲಿಯೂ ನಿವಾಸಿಗಳ ಬದುಕೇ ನರಕಮಯವಾಯಿತು. ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮ, ಕೊಳಚೆ ನೀರು ಹೊರಹಾಕುವುದೇ ದೊಡ್ಡ ಸವಾಲಾಗಿ ಪರಿಣಮಿಸಿತು.

2 / 5
ಕೋರಮಂಗಲದಲ್ಲಿ ಮುಖ್ಯರಸ್ತೆಗಳೇ ಹಳ್ಳ, ಕೊಳ್ಳಗಳಾಗಿವೆ. ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಇಷ್ಟೇ ಅಲ್ಲ ನೆಟ್​ಬಾಲ್ ಕ್ರೀಡಾಂಗಣ ಜಲಾವೃತ ಆಗಿದ್ದರಿಂದದ ಪಂದ್ಯಗಳನ್ನು ಮುಂದೂಡಿಕೆ ಮಾಡಲಾಗಿದೆ.

ಕೋರಮಂಗಲದಲ್ಲಿ ಮುಖ್ಯರಸ್ತೆಗಳೇ ಹಳ್ಳ, ಕೊಳ್ಳಗಳಾಗಿವೆ. ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಇಷ್ಟೇ ಅಲ್ಲ ನೆಟ್​ಬಾಲ್ ಕ್ರೀಡಾಂಗಣ ಜಲಾವೃತ ಆಗಿದ್ದರಿಂದದ ಪಂದ್ಯಗಳನ್ನು ಮುಂದೂಡಿಕೆ ಮಾಡಲಾಗಿದೆ.

3 / 5
ಭಾರಿ ಮಳೆಗೆ ಸರ್ಜಾಪುರ-ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿತು. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆ ಕೆರೆಯಂತಾಯಿತು. ಇದರಿಂದ ಕಿಲೋ ಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್​ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ಭಾರಿ ಮಳೆಗೆ ಸರ್ಜಾಪುರ-ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿತು. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆ ಕೆರೆಯಂತಾಯಿತು. ಇದರಿಂದ ಕಿಲೋ ಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್​ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

4 / 5
ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳೇ ಆಗಿವೆ. ಹೀಗಾಗಿ ಮಳೆಹಾನಿ ಪ್ರದೇಶಕ್ಕೆ ವಿಪಕ್ಷ ಬಿಜೆಪಿ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಲ್ಕ್​ ಬೋರ್ಡ್ ಜಂಕ್ಷನ್​​ಗೆ ಭೇಟಿ ನೀಡಿದ ವಿಪಕ್ಷ ನಾಯಕ ಅಶೋಕ್, ಅಲ್ಲಿನ ಸಮಸ್ಯೆ ಆಲಿಸಿದರು. ಅಶೋಕ್​ಗೆ ಶಾಸಕ ನಂದೀಶ್​ ರೆಡ್ಡಿ ಸಾಥ್ ನೀಡಿದರು.

ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳೇ ಆಗಿವೆ. ಹೀಗಾಗಿ ಮಳೆಹಾನಿ ಪ್ರದೇಶಕ್ಕೆ ವಿಪಕ್ಷ ಬಿಜೆಪಿ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಲ್ಕ್​ ಬೋರ್ಡ್ ಜಂಕ್ಷನ್​​ಗೆ ಭೇಟಿ ನೀಡಿದ ವಿಪಕ್ಷ ನಾಯಕ ಅಶೋಕ್, ಅಲ್ಲಿನ ಸಮಸ್ಯೆ ಆಲಿಸಿದರು. ಅಶೋಕ್​ಗೆ ಶಾಸಕ ನಂದೀಶ್​ ರೆಡ್ಡಿ ಸಾಥ್ ನೀಡಿದರು.

5 / 5
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ