AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rains: ಬೆಂಗಳೂರಿನಲ್ಲಿ ಮಳೆ ಅವಾಂತರ ಒಂದೇ, ಎರಡೇ… ಇಲ್ಲಿವೆ ಫೋಟೊಸ್

ಬೆಂಗಳೂರು, ಅಕ್ಟೋಬರ್ 21: ಮುಳುಗಿದ ಬೈಕ್​ಗಳು, ನಿವಾಸಿಗಳು ಮನೆಯಲ್ಲೇ ಲಾಕ್​, ರಸ್ತೆ ತುಂಬಾ ನೀರಿನ ಹರಿವು, ಅದರಲ್ಲೇ ಬೈಕ್, ಆಟೋ ತಳ್ಳಿಕೊಂಡು ಸಾಗುತ್ತಿರುವ ಸವಾರರು! ಈ ದೃಶ್ಯಗಳೆಲ್ಲ ಕಂಡುಬಂದಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ. ಭಾನುವಾರ ರಾತ್ರಿ, ಸೋಮವಾರ ಬೆಳಗ್ಗೆ ಸುರಿದ ಭಾರಿ ಮಳೆ ಬೆಂಗಳೂರು ಜನರನ್ನು ಅಕ್ಷರಶಃ ಕಂಗಾಲಾಗಿಸಿತ್ತು.

Ganapathi Sharma
|

Updated on: Oct 21, 2024 | 2:32 PM

Share
ಹೆಚ್​ಎಸ್​ಆರ್​ ಲೇಔಟ್​ನಲ್ಲಿ ಮಳೆ ಅವಾಂತರದಿಂದಾಗಿ ಶಾಲೆಗೆ ಜಲದಿಗ್ಬಂಧನ ಉಂಟಾಯಿತು. 10ಕ್ಕೂ ಹೆಚ್ಚು ಬಸ್​​ಗಳು ಮುಳುಗಡೆಯಾದವು. ಮಳೆಯಿಂದಾಗಿ ಫ್ರೀಡಂ ಶಾಲೆ ಸೇರಿದಂತೆ ಸುತ್ತ ಮುತ್ತ ಕೆರೆಯಂತಾಗಿತ್ತು. ಶಾಲೆ ಹೊರಗೆ ನಿಂತಿರುವ ಬಸ್​ಗಳು ಕೂಡ ನೀರುಪಾಲಾದವು.

ಹೆಚ್​ಎಸ್​ಆರ್​ ಲೇಔಟ್​ನಲ್ಲಿ ಮಳೆ ಅವಾಂತರದಿಂದಾಗಿ ಶಾಲೆಗೆ ಜಲದಿಗ್ಬಂಧನ ಉಂಟಾಯಿತು. 10ಕ್ಕೂ ಹೆಚ್ಚು ಬಸ್​​ಗಳು ಮುಳುಗಡೆಯಾದವು. ಮಳೆಯಿಂದಾಗಿ ಫ್ರೀಡಂ ಶಾಲೆ ಸೇರಿದಂತೆ ಸುತ್ತ ಮುತ್ತ ಕೆರೆಯಂತಾಗಿತ್ತು. ಶಾಲೆ ಹೊರಗೆ ನಿಂತಿರುವ ಬಸ್​ಗಳು ಕೂಡ ನೀರುಪಾಲಾದವು.

1 / 5
ಜೆಜೆ ನಗರದ ವಿಎಸ್​ ಗಾರ್ಡನ್​​ನಲ್ಲಿಯೂ ನಿವಾಸಿಗಳ ಬದುಕೇ ನರಕಮಯವಾಯಿತು. ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮ, ಕೊಳಚೆ ನೀರು ಹೊರಹಾಕುವುದೇ ದೊಡ್ಡ ಸವಾಲಾಗಿ ಪರಿಣಮಿಸಿತು.

ಜೆಜೆ ನಗರದ ವಿಎಸ್​ ಗಾರ್ಡನ್​​ನಲ್ಲಿಯೂ ನಿವಾಸಿಗಳ ಬದುಕೇ ನರಕಮಯವಾಯಿತು. ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮ, ಕೊಳಚೆ ನೀರು ಹೊರಹಾಕುವುದೇ ದೊಡ್ಡ ಸವಾಲಾಗಿ ಪರಿಣಮಿಸಿತು.

2 / 5
ಕೋರಮಂಗಲದಲ್ಲಿ ಮುಖ್ಯರಸ್ತೆಗಳೇ ಹಳ್ಳ, ಕೊಳ್ಳಗಳಾಗಿವೆ. ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಇಷ್ಟೇ ಅಲ್ಲ ನೆಟ್​ಬಾಲ್ ಕ್ರೀಡಾಂಗಣ ಜಲಾವೃತ ಆಗಿದ್ದರಿಂದದ ಪಂದ್ಯಗಳನ್ನು ಮುಂದೂಡಿಕೆ ಮಾಡಲಾಗಿದೆ.

ಕೋರಮಂಗಲದಲ್ಲಿ ಮುಖ್ಯರಸ್ತೆಗಳೇ ಹಳ್ಳ, ಕೊಳ್ಳಗಳಾಗಿವೆ. ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಇಷ್ಟೇ ಅಲ್ಲ ನೆಟ್​ಬಾಲ್ ಕ್ರೀಡಾಂಗಣ ಜಲಾವೃತ ಆಗಿದ್ದರಿಂದದ ಪಂದ್ಯಗಳನ್ನು ಮುಂದೂಡಿಕೆ ಮಾಡಲಾಗಿದೆ.

3 / 5
ಭಾರಿ ಮಳೆಗೆ ಸರ್ಜಾಪುರ-ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿತು. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆ ಕೆರೆಯಂತಾಯಿತು. ಇದರಿಂದ ಕಿಲೋ ಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್​ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ಭಾರಿ ಮಳೆಗೆ ಸರ್ಜಾಪುರ-ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿತು. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆ ಕೆರೆಯಂತಾಯಿತು. ಇದರಿಂದ ಕಿಲೋ ಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್​ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

4 / 5
ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳೇ ಆಗಿವೆ. ಹೀಗಾಗಿ ಮಳೆಹಾನಿ ಪ್ರದೇಶಕ್ಕೆ ವಿಪಕ್ಷ ಬಿಜೆಪಿ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಲ್ಕ್​ ಬೋರ್ಡ್ ಜಂಕ್ಷನ್​​ಗೆ ಭೇಟಿ ನೀಡಿದ ವಿಪಕ್ಷ ನಾಯಕ ಅಶೋಕ್, ಅಲ್ಲಿನ ಸಮಸ್ಯೆ ಆಲಿಸಿದರು. ಅಶೋಕ್​ಗೆ ಶಾಸಕ ನಂದೀಶ್​ ರೆಡ್ಡಿ ಸಾಥ್ ನೀಡಿದರು.

ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳೇ ಆಗಿವೆ. ಹೀಗಾಗಿ ಮಳೆಹಾನಿ ಪ್ರದೇಶಕ್ಕೆ ವಿಪಕ್ಷ ಬಿಜೆಪಿ ನಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಲ್ಕ್​ ಬೋರ್ಡ್ ಜಂಕ್ಷನ್​​ಗೆ ಭೇಟಿ ನೀಡಿದ ವಿಪಕ್ಷ ನಾಯಕ ಅಶೋಕ್, ಅಲ್ಲಿನ ಸಮಸ್ಯೆ ಆಲಿಸಿದರು. ಅಶೋಕ್​ಗೆ ಶಾಸಕ ನಂದೀಶ್​ ರೆಡ್ಡಿ ಸಾಥ್ ನೀಡಿದರು.

5 / 5
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್