AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಗಾಂಧಿ ಬಜಾರಿನಲ್ಲಿರುವ ಜಗದ್ವಿಖ್ಯಾತ ವಿದ್ಯಾರ್ಥಿ ಭವನ್ ಹೋಟೆಲ್​ಗೆ ಸ್ಟಾರ್‌ ಬಕ್ಸ್ ಸಂಸ್ಥಾಪಕ ಭೇಟಿ

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಸ್ಟಾರ್ ಬಕ್ಸ್​ ಸಹ-ಸಂಸ್ಥಾಪಕ ಜೆವ್ ಸೀಗಲ್ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಬೆಂಗಳೂರು ಗಾಂಧಿ ಬಜಾರಿನಲ್ಲಿರುವ ವಿದ್ಯಾರ್ಥಿ ಭವನ್ ಹೊಟೇಲ್​​ಗೆ ಭೇಟಿಕೊಟ್ಟರು.

TV9 Web
| Edited By: Rakesh Nayak Manchi|

Updated on: Nov 03, 2022 | 10:11 PM

Share
ಸ್ಟಾರ್ ಬಕ್ಸ್​ ಸಹ-ಸಂಸ್ಥಾಪಕ ಜೆವ್ ಸೀಗಲ್ ಅವರು ಇಂದು ಸಂಜೆ ಬೆಂಗಳೂರು ಗಾಂಧಿ ಬಜಾರಿನಲ್ಲಿರುವ ಜಗದ್ವಿಖ್ಯಾತ ವಿದ್ಯಾರ್ಥಿ ಭವನ್ ಹೊಟೇಲ್​​ಗೆ ಭೇಟಿಕೊಟ್ಟರು.

Bangalore Starbucks founder visits world famous Vidyarthi Bhavan hotel in Bengaluru's Gandhi Bazar bangalore news in kannada

1 / 5
ವಿದ್ಯಾರ್ಥಿ ಭವನ್ ಹೊಟೇಲ್ ಭೇಟಿ ವೇಳೆ ಜೆವ್ ಸೀಗಲ್ ಅವರು ಮಸಲೆ ದೋಸೆ ಮತ್ತು ಕಾಫಿ ಸವಿದರು.

Bangalore Starbucks founder visits world famous Vidyarthi Bhavan hotel in Bengaluru's Gandhi Bazar bangalore news in kannada

2 / 5
Bangalore Starbucks founder visits world famous Vidyarthi Bhavan hotel in Bengaluru's Gandhi Bazar bangalore news in kannada

ಈ ಬಗ್ಗೆ ವಿದ್ಯಾರ್ಥಿ ಭವನ್ ಹೊಟೇಲ್​ನ ಫೇಸ್​ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಲಾಗಿದೆ.

3 / 5
Bangalore Starbucks founder visits world famous Vidyarthi Bhavan hotel in Bengaluru's Gandhi Bazar bangalore news in kannada

ಮಿಸ್ಟರ್ ಜೆವ್ ಸೀಗಲ್ ಒಬ್ಬ ಅಮೇರಿಕನ್ ಉದ್ಯಮಿಯಾಗಿದ್ದು, ಅವರು 1971 ರಲ್ಲಿ ಸ್ಟಾರ್ ಬಕ್ಸ್ ಅನ್ನು ಸ್ಥಾಪಿಸಿದರು. ನಂತರ ಅವರು ಸ್ಟಾರ್ ಬಕ್ಸ್​​ನ ಉಪಾಧ್ಯಕ್ಷರಾಗಿ ಮತ್ತು ನಿರ್ದೇಶಕರಾಗಿ ಸೇವೆ ಸಲ್ಲಿಸಿದರು.

4 / 5
Bangalore Starbucks founder visits world famous Vidyarthi Bhavan hotel in Bengaluru's Gandhi Bazar bangalore news in kannada

ಅವರು ಈಗ ತಮ್ಮ ಸಂಚಿತ ಅನುಭವದ ಆಧಾರದ ಮೇಲೆ ತಮ್ಮ ಉದ್ಯಮಶೀಲತೆಯ ಒಳನೋಟಗಳನ್ನು ಹಂಚಿಕೊಳ್ಳಲು ಜಾಗತಿಕ ಹೂಡಿಕೆದಾರರ ಸಮಾವೇಶ 2022 ರಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ವಿದ್ಯಾರ್ಥಿ ಭವನ್ ಹೊಟೇಲ್​ಗೆ ಭೇಟಿಕೊಟ್ಟರು.

5 / 5
Web contact
Web contact

TV9 Kannada

Read More
Follow Us
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ