ಬೆಂಗಳೂರು ಗಾಂಧಿ ಬಜಾರಿನಲ್ಲಿರುವ ಜಗದ್ವಿಖ್ಯಾತ ವಿದ್ಯಾರ್ಥಿ ಭವನ್ ಹೋಟೆಲ್​ಗೆ ಸ್ಟಾರ್‌ ಬಕ್ಸ್ ಸಂಸ್ಥಾಪಕ ಭೇಟಿ

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಸ್ಟಾರ್ ಬಕ್ಸ್​ ಸಹ-ಸಂಸ್ಥಾಪಕ ಜೆವ್ ಸೀಗಲ್ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಬೆಂಗಳೂರು ಗಾಂಧಿ ಬಜಾರಿನಲ್ಲಿರುವ ವಿದ್ಯಾರ್ಥಿ ಭವನ್ ಹೊಟೇಲ್​​ಗೆ ಭೇಟಿಕೊಟ್ಟರು.

| Updated By: Rakesh Nayak Manchi

Updated on: Nov 03, 2022 | 10:11 PM

ಸ್ಟಾರ್ ಬಕ್ಸ್​ ಸಹ-ಸಂಸ್ಥಾಪಕ ಜೆವ್ ಸೀಗಲ್ ಅವರು ಇಂದು ಸಂಜೆ ಬೆಂಗಳೂರು ಗಾಂಧಿ ಬಜಾರಿನಲ್ಲಿರುವ ಜಗದ್ವಿಖ್ಯಾತ ವಿದ್ಯಾರ್ಥಿ ಭವನ್ ಹೊಟೇಲ್​​ಗೆ ಭೇಟಿಕೊಟ್ಟರು.

Bangalore Starbucks founder visits world famous Vidyarthi Bhavan hotel in Bengaluru's Gandhi Bazar bangalore news in kannada

1 / 5
ವಿದ್ಯಾರ್ಥಿ ಭವನ್ ಹೊಟೇಲ್ ಭೇಟಿ ವೇಳೆ ಜೆವ್ ಸೀಗಲ್ ಅವರು ಮಸಲೆ ದೋಸೆ ಮತ್ತು ಕಾಫಿ ಸವಿದರು.

Bangalore Starbucks founder visits world famous Vidyarthi Bhavan hotel in Bengaluru's Gandhi Bazar bangalore news in kannada

2 / 5
Bangalore Starbucks founder visits world famous Vidyarthi Bhavan hotel in Bengaluru's Gandhi Bazar bangalore news in kannada

ಈ ಬಗ್ಗೆ ವಿದ್ಯಾರ್ಥಿ ಭವನ್ ಹೊಟೇಲ್​ನ ಫೇಸ್​ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಲಾಗಿದೆ.

3 / 5
Bangalore Starbucks founder visits world famous Vidyarthi Bhavan hotel in Bengaluru's Gandhi Bazar bangalore news in kannada

ಮಿಸ್ಟರ್ ಜೆವ್ ಸೀಗಲ್ ಒಬ್ಬ ಅಮೇರಿಕನ್ ಉದ್ಯಮಿಯಾಗಿದ್ದು, ಅವರು 1971 ರಲ್ಲಿ ಸ್ಟಾರ್ ಬಕ್ಸ್ ಅನ್ನು ಸ್ಥಾಪಿಸಿದರು. ನಂತರ ಅವರು ಸ್ಟಾರ್ ಬಕ್ಸ್​​ನ ಉಪಾಧ್ಯಕ್ಷರಾಗಿ ಮತ್ತು ನಿರ್ದೇಶಕರಾಗಿ ಸೇವೆ ಸಲ್ಲಿಸಿದರು.

4 / 5
Bangalore Starbucks founder visits world famous Vidyarthi Bhavan hotel in Bengaluru's Gandhi Bazar bangalore news in kannada

ಅವರು ಈಗ ತಮ್ಮ ಸಂಚಿತ ಅನುಭವದ ಆಧಾರದ ಮೇಲೆ ತಮ್ಮ ಉದ್ಯಮಶೀಲತೆಯ ಒಳನೋಟಗಳನ್ನು ಹಂಚಿಕೊಳ್ಳಲು ಜಾಗತಿಕ ಹೂಡಿಕೆದಾರರ ಸಮಾವೇಶ 2022 ರಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ವಿದ್ಯಾರ್ಥಿ ಭವನ್ ಹೊಟೇಲ್​ಗೆ ಭೇಟಿಕೊಟ್ಟರು.

5 / 5
Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್