AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ಮಳೆ: ಧಾರಾಕಾರ ಮಳೆಗೆ ಹಲವು ರಸ್ತೆಗಳು ಜಲಾವೃತ, ವಾಹನಗಳು ಮುಳುಗಡೆ

ಬಂಗಾಳಕೊಲ್ಲಿಯ ಟರ್ಫ್ ಎಫೆಕ್ಟ್​​ನಿಂದ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ಮಳೆಯಾಗುತ್ತಿದೆ. ಕತ್ತಲಾಗ್ತಿದ್ದಂತೆ ಎಂಟ್ರಿಯಾಗುವ ವರುಣನ ಅಬ್ಬರಕ್ಕೆ ಸಿಲಿಕಾನ್​ ಸಿಟಿಯಲ್ಲಿ ಹಲವು ಅವಾಂತರಗಳು ಅನಾವರಣವಾಗುತ್ತಿವೆ. ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಹಲವೆಡೆ ವಾಹನಗಳು ಮುಳುಗಿ ಹೋಗಿವೆ.

Jagadisha B
| Edited By: |

Updated on:Oct 05, 2024 | 9:22 PM

Share
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ವರುಣನ ಎಂಟ್ರಿಯಾಗುತ್ತಿದೆ. ಸಂಜೆಯಾದರೆ ಸಾಕು ಧೋ ಅಂತಾ ಸುರಿಯುವ ಮಳೆಗೆ ಜನರು ಹೈರಾಣಾಗಿದ್ದಾರೆ. ಇದೀಗ ರಾತ್ರಿಯಾಗುತ್ತಿದ್ದಂತೆ ನಗರದಲ್ಲಿ ಗುಡುಗು ಸಹಿತ ಮತ್ತೆ ಧಾರಾಕಾರ ಮಳೆ ಆರಂಭವಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ವರುಣನ ಎಂಟ್ರಿಯಾಗುತ್ತಿದೆ. ಸಂಜೆಯಾದರೆ ಸಾಕು ಧೋ ಅಂತಾ ಸುರಿಯುವ ಮಳೆಗೆ ಜನರು ಹೈರಾಣಾಗಿದ್ದಾರೆ. ಇದೀಗ ರಾತ್ರಿಯಾಗುತ್ತಿದ್ದಂತೆ ನಗರದಲ್ಲಿ ಗುಡುಗು ಸಹಿತ ಮತ್ತೆ ಧಾರಾಕಾರ ಮಳೆ ಆರಂಭವಾಗಿದೆ.

1 / 6
ಚಾಮರಾಜಪೇಟೆ, ಸಂಪಂಗಿರಾಮನಗರ, ಟೌನ್ ಹಾಲ್, ಲಾಲ್ ಬಾಗ್, ರಿಚ್ಮಂಡ್ ರಸ್ತೆ, ಜಯನಗರ, ಬನಶಂಕರಿ ಮತ್ತು ಕಾರ್ಪೋರೇಷನ್​​ ಸುತ್ತಮುತ್ತ ಧಾರಾಕಾರ ಮಳೆ ಆಗಿದೆ. ಪರಿಣಾಮ ವಾಹನ ಸವಾರರು ಪರದಾಡಿದ್ದಾರೆ.

ಚಾಮರಾಜಪೇಟೆ, ಸಂಪಂಗಿರಾಮನಗರ, ಟೌನ್ ಹಾಲ್, ಲಾಲ್ ಬಾಗ್, ರಿಚ್ಮಂಡ್ ರಸ್ತೆ, ಜಯನಗರ, ಬನಶಂಕರಿ ಮತ್ತು ಕಾರ್ಪೋರೇಷನ್​​ ಸುತ್ತಮುತ್ತ ಧಾರಾಕಾರ ಮಳೆ ಆಗಿದೆ. ಪರಿಣಾಮ ವಾಹನ ಸವಾರರು ಪರದಾಡಿದ್ದಾರೆ.

2 / 6
ರಾಜಾಜಿನಗರ ಸುತ್ತಮುತ್ತ ವರುಣಾರ್ಭಟ ಜೋರಾಗಿದ್ದು, ಮಳೆಗೆ ರಸ್ತೆಗಳು ಹೊಳೆಯಂತಾಗಿವೆ. ನೀರು ತುಂಬಿದ ರಸ್ತೆಯಲ್ಲೇ ವಾಹನ ಸವಾರರು ಸಂಚಾರ ಮಾಡುವ ಪರಿಸ್ಥತಿ ನಿರ್ಮಾಣವಾಗಿದೆ.

ರಾಜಾಜಿನಗರ ಸುತ್ತಮುತ್ತ ವರುಣಾರ್ಭಟ ಜೋರಾಗಿದ್ದು, ಮಳೆಗೆ ರಸ್ತೆಗಳು ಹೊಳೆಯಂತಾಗಿವೆ. ನೀರು ತುಂಬಿದ ರಸ್ತೆಯಲ್ಲೇ ವಾಹನ ಸವಾರರು ಸಂಚಾರ ಮಾಡುವ ಪರಿಸ್ಥತಿ ನಿರ್ಮಾಣವಾಗಿದೆ.

3 / 6
ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

4 / 6
ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

5 / 6
ಅತ್ತ ಸರ್ಜಾಪುರ ರಸ್ತೆಯಲ್ಲಿ ಇಡೀ ರಸ್ತೆ ಜಲಾವೃತವಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಅತ್ತ ಸರ್ಜಾಪುರ ರಸ್ತೆಯಲ್ಲಿ ಇಡೀ ರಸ್ತೆ ಜಲಾವೃತವಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

6 / 6

Published On - 9:17 pm, Sat, 5 October 24

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ