AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ಮಳೆ: ಧಾರಾಕಾರ ಮಳೆಗೆ ಹಲವು ರಸ್ತೆಗಳು ಜಲಾವೃತ, ವಾಹನಗಳು ಮುಳುಗಡೆ

ಬಂಗಾಳಕೊಲ್ಲಿಯ ಟರ್ಫ್ ಎಫೆಕ್ಟ್​​ನಿಂದ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ಮಳೆಯಾಗುತ್ತಿದೆ. ಕತ್ತಲಾಗ್ತಿದ್ದಂತೆ ಎಂಟ್ರಿಯಾಗುವ ವರುಣನ ಅಬ್ಬರಕ್ಕೆ ಸಿಲಿಕಾನ್​ ಸಿಟಿಯಲ್ಲಿ ಹಲವು ಅವಾಂತರಗಳು ಅನಾವರಣವಾಗುತ್ತಿವೆ. ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಹಲವೆಡೆ ವಾಹನಗಳು ಮುಳುಗಿ ಹೋಗಿವೆ.

Jagadisha B
| Edited By: |

Updated on:Oct 05, 2024 | 9:22 PM

Share
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ವರುಣನ ಎಂಟ್ರಿಯಾಗುತ್ತಿದೆ. ಸಂಜೆಯಾದರೆ ಸಾಕು ಧೋ ಅಂತಾ ಸುರಿಯುವ ಮಳೆಗೆ ಜನರು ಹೈರಾಣಾಗಿದ್ದಾರೆ. ಇದೀಗ ರಾತ್ರಿಯಾಗುತ್ತಿದ್ದಂತೆ ನಗರದಲ್ಲಿ ಗುಡುಗು ಸಹಿತ ಮತ್ತೆ ಧಾರಾಕಾರ ಮಳೆ ಆರಂಭವಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ವರುಣನ ಎಂಟ್ರಿಯಾಗುತ್ತಿದೆ. ಸಂಜೆಯಾದರೆ ಸಾಕು ಧೋ ಅಂತಾ ಸುರಿಯುವ ಮಳೆಗೆ ಜನರು ಹೈರಾಣಾಗಿದ್ದಾರೆ. ಇದೀಗ ರಾತ್ರಿಯಾಗುತ್ತಿದ್ದಂತೆ ನಗರದಲ್ಲಿ ಗುಡುಗು ಸಹಿತ ಮತ್ತೆ ಧಾರಾಕಾರ ಮಳೆ ಆರಂಭವಾಗಿದೆ.

1 / 6
ಚಾಮರಾಜಪೇಟೆ, ಸಂಪಂಗಿರಾಮನಗರ, ಟೌನ್ ಹಾಲ್, ಲಾಲ್ ಬಾಗ್, ರಿಚ್ಮಂಡ್ ರಸ್ತೆ, ಜಯನಗರ, ಬನಶಂಕರಿ ಮತ್ತು ಕಾರ್ಪೋರೇಷನ್​​ ಸುತ್ತಮುತ್ತ ಧಾರಾಕಾರ ಮಳೆ ಆಗಿದೆ. ಪರಿಣಾಮ ವಾಹನ ಸವಾರರು ಪರದಾಡಿದ್ದಾರೆ.

ಚಾಮರಾಜಪೇಟೆ, ಸಂಪಂಗಿರಾಮನಗರ, ಟೌನ್ ಹಾಲ್, ಲಾಲ್ ಬಾಗ್, ರಿಚ್ಮಂಡ್ ರಸ್ತೆ, ಜಯನಗರ, ಬನಶಂಕರಿ ಮತ್ತು ಕಾರ್ಪೋರೇಷನ್​​ ಸುತ್ತಮುತ್ತ ಧಾರಾಕಾರ ಮಳೆ ಆಗಿದೆ. ಪರಿಣಾಮ ವಾಹನ ಸವಾರರು ಪರದಾಡಿದ್ದಾರೆ.

2 / 6
ರಾಜಾಜಿನಗರ ಸುತ್ತಮುತ್ತ ವರುಣಾರ್ಭಟ ಜೋರಾಗಿದ್ದು, ಮಳೆಗೆ ರಸ್ತೆಗಳು ಹೊಳೆಯಂತಾಗಿವೆ. ನೀರು ತುಂಬಿದ ರಸ್ತೆಯಲ್ಲೇ ವಾಹನ ಸವಾರರು ಸಂಚಾರ ಮಾಡುವ ಪರಿಸ್ಥತಿ ನಿರ್ಮಾಣವಾಗಿದೆ.

ರಾಜಾಜಿನಗರ ಸುತ್ತಮುತ್ತ ವರುಣಾರ್ಭಟ ಜೋರಾಗಿದ್ದು, ಮಳೆಗೆ ರಸ್ತೆಗಳು ಹೊಳೆಯಂತಾಗಿವೆ. ನೀರು ತುಂಬಿದ ರಸ್ತೆಯಲ್ಲೇ ವಾಹನ ಸವಾರರು ಸಂಚಾರ ಮಾಡುವ ಪರಿಸ್ಥತಿ ನಿರ್ಮಾಣವಾಗಿದೆ.

3 / 6
ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

4 / 6
ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

5 / 6
ಅತ್ತ ಸರ್ಜಾಪುರ ರಸ್ತೆಯಲ್ಲಿ ಇಡೀ ರಸ್ತೆ ಜಲಾವೃತವಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಅತ್ತ ಸರ್ಜಾಪುರ ರಸ್ತೆಯಲ್ಲಿ ಇಡೀ ರಸ್ತೆ ಜಲಾವೃತವಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

6 / 6

Published On - 9:17 pm, Sat, 5 October 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ