AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ಮಳೆ: ಧಾರಾಕಾರ ಮಳೆಗೆ ಹಲವು ರಸ್ತೆಗಳು ಜಲಾವೃತ, ವಾಹನಗಳು ಮುಳುಗಡೆ

ಬಂಗಾಳಕೊಲ್ಲಿಯ ಟರ್ಫ್ ಎಫೆಕ್ಟ್​​ನಿಂದ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ಮಳೆಯಾಗುತ್ತಿದೆ. ಕತ್ತಲಾಗ್ತಿದ್ದಂತೆ ಎಂಟ್ರಿಯಾಗುವ ವರುಣನ ಅಬ್ಬರಕ್ಕೆ ಸಿಲಿಕಾನ್​ ಸಿಟಿಯಲ್ಲಿ ಹಲವು ಅವಾಂತರಗಳು ಅನಾವರಣವಾಗುತ್ತಿವೆ. ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಹಲವೆಡೆ ವಾಹನಗಳು ಮುಳುಗಿ ಹೋಗಿವೆ.

Jagadisha B
| Edited By: |

Updated on:Oct 05, 2024 | 9:22 PM

Share
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ವರುಣನ ಎಂಟ್ರಿಯಾಗುತ್ತಿದೆ. ಸಂಜೆಯಾದರೆ ಸಾಕು ಧೋ ಅಂತಾ ಸುರಿಯುವ ಮಳೆಗೆ ಜನರು ಹೈರಾಣಾಗಿದ್ದಾರೆ. ಇದೀಗ ರಾತ್ರಿಯಾಗುತ್ತಿದ್ದಂತೆ ನಗರದಲ್ಲಿ ಗುಡುಗು ಸಹಿತ ಮತ್ತೆ ಧಾರಾಕಾರ ಮಳೆ ಆರಂಭವಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ವರುಣನ ಎಂಟ್ರಿಯಾಗುತ್ತಿದೆ. ಸಂಜೆಯಾದರೆ ಸಾಕು ಧೋ ಅಂತಾ ಸುರಿಯುವ ಮಳೆಗೆ ಜನರು ಹೈರಾಣಾಗಿದ್ದಾರೆ. ಇದೀಗ ರಾತ್ರಿಯಾಗುತ್ತಿದ್ದಂತೆ ನಗರದಲ್ಲಿ ಗುಡುಗು ಸಹಿತ ಮತ್ತೆ ಧಾರಾಕಾರ ಮಳೆ ಆರಂಭವಾಗಿದೆ.

1 / 6
ಚಾಮರಾಜಪೇಟೆ, ಸಂಪಂಗಿರಾಮನಗರ, ಟೌನ್ ಹಾಲ್, ಲಾಲ್ ಬಾಗ್, ರಿಚ್ಮಂಡ್ ರಸ್ತೆ, ಜಯನಗರ, ಬನಶಂಕರಿ ಮತ್ತು ಕಾರ್ಪೋರೇಷನ್​​ ಸುತ್ತಮುತ್ತ ಧಾರಾಕಾರ ಮಳೆ ಆಗಿದೆ. ಪರಿಣಾಮ ವಾಹನ ಸವಾರರು ಪರದಾಡಿದ್ದಾರೆ.

ಚಾಮರಾಜಪೇಟೆ, ಸಂಪಂಗಿರಾಮನಗರ, ಟೌನ್ ಹಾಲ್, ಲಾಲ್ ಬಾಗ್, ರಿಚ್ಮಂಡ್ ರಸ್ತೆ, ಜಯನಗರ, ಬನಶಂಕರಿ ಮತ್ತು ಕಾರ್ಪೋರೇಷನ್​​ ಸುತ್ತಮುತ್ತ ಧಾರಾಕಾರ ಮಳೆ ಆಗಿದೆ. ಪರಿಣಾಮ ವಾಹನ ಸವಾರರು ಪರದಾಡಿದ್ದಾರೆ.

2 / 6
ರಾಜಾಜಿನಗರ ಸುತ್ತಮುತ್ತ ವರುಣಾರ್ಭಟ ಜೋರಾಗಿದ್ದು, ಮಳೆಗೆ ರಸ್ತೆಗಳು ಹೊಳೆಯಂತಾಗಿವೆ. ನೀರು ತುಂಬಿದ ರಸ್ತೆಯಲ್ಲೇ ವಾಹನ ಸವಾರರು ಸಂಚಾರ ಮಾಡುವ ಪರಿಸ್ಥತಿ ನಿರ್ಮಾಣವಾಗಿದೆ.

ರಾಜಾಜಿನಗರ ಸುತ್ತಮುತ್ತ ವರುಣಾರ್ಭಟ ಜೋರಾಗಿದ್ದು, ಮಳೆಗೆ ರಸ್ತೆಗಳು ಹೊಳೆಯಂತಾಗಿವೆ. ನೀರು ತುಂಬಿದ ರಸ್ತೆಯಲ್ಲೇ ವಾಹನ ಸವಾರರು ಸಂಚಾರ ಮಾಡುವ ಪರಿಸ್ಥತಿ ನಿರ್ಮಾಣವಾಗಿದೆ.

3 / 6
ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

4 / 6
ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

5 / 6
ಅತ್ತ ಸರ್ಜಾಪುರ ರಸ್ತೆಯಲ್ಲಿ ಇಡೀ ರಸ್ತೆ ಜಲಾವೃತವಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಅತ್ತ ಸರ್ಜಾಪುರ ರಸ್ತೆಯಲ್ಲಿ ಇಡೀ ರಸ್ತೆ ಜಲಾವೃತವಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

6 / 6

Published On - 9:17 pm, Sat, 5 October 24

Follow Us
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!