ಬೆಂಗಳೂರಿನಲ್ಲಿ ಮತ್ತೆ ಮಳೆ: ಧಾರಾಕಾರ ಮಳೆಗೆ ಹಲವು ರಸ್ತೆಗಳು ಜಲಾವೃತ, ವಾಹನಗಳು ಮುಳುಗಡೆ

ಬಂಗಾಳಕೊಲ್ಲಿಯ ಟರ್ಫ್ ಎಫೆಕ್ಟ್​​ನಿಂದ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ಮಳೆಯಾಗುತ್ತಿದೆ. ಕತ್ತಲಾಗ್ತಿದ್ದಂತೆ ಎಂಟ್ರಿಯಾಗುವ ವರುಣನ ಅಬ್ಬರಕ್ಕೆ ಸಿಲಿಕಾನ್​ ಸಿಟಿಯಲ್ಲಿ ಹಲವು ಅವಾಂತರಗಳು ಅನಾವರಣವಾಗುತ್ತಿವೆ. ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಹಲವೆಡೆ ವಾಹನಗಳು ಮುಳುಗಿ ಹೋಗಿವೆ.

| Updated By: ಗಂಗಾಧರ​ ಬ. ಸಾಬೋಜಿ

Updated on:Oct 05, 2024 | 9:22 PM

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ವರುಣನ ಎಂಟ್ರಿಯಾಗುತ್ತಿದೆ. ಸಂಜೆಯಾದರೆ ಸಾಕು ಧೋ ಅಂತಾ ಸುರಿಯುವ ಮಳೆಗೆ ಜನರು ಹೈರಾಣಾಗಿದ್ದಾರೆ. ಇದೀಗ ರಾತ್ರಿಯಾಗುತ್ತಿದ್ದಂತೆ ನಗರದಲ್ಲಿ ಗುಡುಗು ಸಹಿತ ಮತ್ತೆ ಧಾರಾಕಾರ ಮಳೆ ಆರಂಭವಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ವರುಣನ ಎಂಟ್ರಿಯಾಗುತ್ತಿದೆ. ಸಂಜೆಯಾದರೆ ಸಾಕು ಧೋ ಅಂತಾ ಸುರಿಯುವ ಮಳೆಗೆ ಜನರು ಹೈರಾಣಾಗಿದ್ದಾರೆ. ಇದೀಗ ರಾತ್ರಿಯಾಗುತ್ತಿದ್ದಂತೆ ನಗರದಲ್ಲಿ ಗುಡುಗು ಸಹಿತ ಮತ್ತೆ ಧಾರಾಕಾರ ಮಳೆ ಆರಂಭವಾಗಿದೆ.

1 / 6
ಚಾಮರಾಜಪೇಟೆ, ಸಂಪಂಗಿರಾಮನಗರ, ಟೌನ್ ಹಾಲ್, ಲಾಲ್ ಬಾಗ್, ರಿಚ್ಮಂಡ್ ರಸ್ತೆ, ಜಯನಗರ, ಬನಶಂಕರಿ ಮತ್ತು ಕಾರ್ಪೋರೇಷನ್​​ ಸುತ್ತಮುತ್ತ ಧಾರಾಕಾರ ಮಳೆ ಆಗಿದೆ. ಪರಿಣಾಮ ವಾಹನ ಸವಾರರು ಪರದಾಡಿದ್ದಾರೆ.

ಚಾಮರಾಜಪೇಟೆ, ಸಂಪಂಗಿರಾಮನಗರ, ಟೌನ್ ಹಾಲ್, ಲಾಲ್ ಬಾಗ್, ರಿಚ್ಮಂಡ್ ರಸ್ತೆ, ಜಯನಗರ, ಬನಶಂಕರಿ ಮತ್ತು ಕಾರ್ಪೋರೇಷನ್​​ ಸುತ್ತಮುತ್ತ ಧಾರಾಕಾರ ಮಳೆ ಆಗಿದೆ. ಪರಿಣಾಮ ವಾಹನ ಸವಾರರು ಪರದಾಡಿದ್ದಾರೆ.

2 / 6
ರಾಜಾಜಿನಗರ ಸುತ್ತಮುತ್ತ ವರುಣಾರ್ಭಟ ಜೋರಾಗಿದ್ದು, ಮಳೆಗೆ ರಸ್ತೆಗಳು ಹೊಳೆಯಂತಾಗಿವೆ. ನೀರು ತುಂಬಿದ ರಸ್ತೆಯಲ್ಲೇ ವಾಹನ ಸವಾರರು ಸಂಚಾರ ಮಾಡುವ ಪರಿಸ್ಥತಿ ನಿರ್ಮಾಣವಾಗಿದೆ.

ರಾಜಾಜಿನಗರ ಸುತ್ತಮುತ್ತ ವರುಣಾರ್ಭಟ ಜೋರಾಗಿದ್ದು, ಮಳೆಗೆ ರಸ್ತೆಗಳು ಹೊಳೆಯಂತಾಗಿವೆ. ನೀರು ತುಂಬಿದ ರಸ್ತೆಯಲ್ಲೇ ವಾಹನ ಸವಾರರು ಸಂಚಾರ ಮಾಡುವ ಪರಿಸ್ಥತಿ ನಿರ್ಮಾಣವಾಗಿದೆ.

3 / 6
ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

4 / 6
ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

5 / 6
ಅತ್ತ ಸರ್ಜಾಪುರ ರಸ್ತೆಯಲ್ಲಿ ಇಡೀ ರಸ್ತೆ ಜಲಾವೃತವಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಅತ್ತ ಸರ್ಜಾಪುರ ರಸ್ತೆಯಲ್ಲಿ ಇಡೀ ರಸ್ತೆ ಜಲಾವೃತವಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

6 / 6

Published On - 9:17 pm, Sat, 5 October 24

Follow us
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ