AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ಮಳೆ: ಧಾರಾಕಾರ ಮಳೆಗೆ ಹಲವು ರಸ್ತೆಗಳು ಜಲಾವೃತ, ವಾಹನಗಳು ಮುಳುಗಡೆ

ಬಂಗಾಳಕೊಲ್ಲಿಯ ಟರ್ಫ್ ಎಫೆಕ್ಟ್​​ನಿಂದ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ಮಳೆಯಾಗುತ್ತಿದೆ. ಕತ್ತಲಾಗ್ತಿದ್ದಂತೆ ಎಂಟ್ರಿಯಾಗುವ ವರುಣನ ಅಬ್ಬರಕ್ಕೆ ಸಿಲಿಕಾನ್​ ಸಿಟಿಯಲ್ಲಿ ಹಲವು ಅವಾಂತರಗಳು ಅನಾವರಣವಾಗುತ್ತಿವೆ. ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಹಲವೆಡೆ ವಾಹನಗಳು ಮುಳುಗಿ ಹೋಗಿವೆ.

Jagadisha B
| Updated By: ಗಂಗಾಧರ​ ಬ. ಸಾಬೋಜಿ

Updated on:Oct 05, 2024 | 9:22 PM

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ವರುಣನ ಎಂಟ್ರಿಯಾಗುತ್ತಿದೆ. ಸಂಜೆಯಾದರೆ ಸಾಕು ಧೋ ಅಂತಾ ಸುರಿಯುವ ಮಳೆಗೆ ಜನರು ಹೈರಾಣಾಗಿದ್ದಾರೆ. ಇದೀಗ ರಾತ್ರಿಯಾಗುತ್ತಿದ್ದಂತೆ ನಗರದಲ್ಲಿ ಗುಡುಗು ಸಹಿತ ಮತ್ತೆ ಧಾರಾಕಾರ ಮಳೆ ಆರಂಭವಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ವರುಣನ ಎಂಟ್ರಿಯಾಗುತ್ತಿದೆ. ಸಂಜೆಯಾದರೆ ಸಾಕು ಧೋ ಅಂತಾ ಸುರಿಯುವ ಮಳೆಗೆ ಜನರು ಹೈರಾಣಾಗಿದ್ದಾರೆ. ಇದೀಗ ರಾತ್ರಿಯಾಗುತ್ತಿದ್ದಂತೆ ನಗರದಲ್ಲಿ ಗುಡುಗು ಸಹಿತ ಮತ್ತೆ ಧಾರಾಕಾರ ಮಳೆ ಆರಂಭವಾಗಿದೆ.

1 / 6
ಚಾಮರಾಜಪೇಟೆ, ಸಂಪಂಗಿರಾಮನಗರ, ಟೌನ್ ಹಾಲ್, ಲಾಲ್ ಬಾಗ್, ರಿಚ್ಮಂಡ್ ರಸ್ತೆ, ಜಯನಗರ, ಬನಶಂಕರಿ ಮತ್ತು ಕಾರ್ಪೋರೇಷನ್​​ ಸುತ್ತಮುತ್ತ ಧಾರಾಕಾರ ಮಳೆ ಆಗಿದೆ. ಪರಿಣಾಮ ವಾಹನ ಸವಾರರು ಪರದಾಡಿದ್ದಾರೆ.

ಚಾಮರಾಜಪೇಟೆ, ಸಂಪಂಗಿರಾಮನಗರ, ಟೌನ್ ಹಾಲ್, ಲಾಲ್ ಬಾಗ್, ರಿಚ್ಮಂಡ್ ರಸ್ತೆ, ಜಯನಗರ, ಬನಶಂಕರಿ ಮತ್ತು ಕಾರ್ಪೋರೇಷನ್​​ ಸುತ್ತಮುತ್ತ ಧಾರಾಕಾರ ಮಳೆ ಆಗಿದೆ. ಪರಿಣಾಮ ವಾಹನ ಸವಾರರು ಪರದಾಡಿದ್ದಾರೆ.

2 / 6
ರಾಜಾಜಿನಗರ ಸುತ್ತಮುತ್ತ ವರುಣಾರ್ಭಟ ಜೋರಾಗಿದ್ದು, ಮಳೆಗೆ ರಸ್ತೆಗಳು ಹೊಳೆಯಂತಾಗಿವೆ. ನೀರು ತುಂಬಿದ ರಸ್ತೆಯಲ್ಲೇ ವಾಹನ ಸವಾರರು ಸಂಚಾರ ಮಾಡುವ ಪರಿಸ್ಥತಿ ನಿರ್ಮಾಣವಾಗಿದೆ.

ರಾಜಾಜಿನಗರ ಸುತ್ತಮುತ್ತ ವರುಣಾರ್ಭಟ ಜೋರಾಗಿದ್ದು, ಮಳೆಗೆ ರಸ್ತೆಗಳು ಹೊಳೆಯಂತಾಗಿವೆ. ನೀರು ತುಂಬಿದ ರಸ್ತೆಯಲ್ಲೇ ವಾಹನ ಸವಾರರು ಸಂಚಾರ ಮಾಡುವ ಪರಿಸ್ಥತಿ ನಿರ್ಮಾಣವಾಗಿದೆ.

3 / 6
ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

4 / 6
ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

ಮಳೆ ನೀರು ಹೊರ ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಹೆದ್ದಾರಿಯ ನೀರಿನಲ್ಲಿ ಕಾರು, ಆಟೋ, ಬೈಕ್​ಗಳು ಮುಳುಗಿವೆ.

5 / 6
ಅತ್ತ ಸರ್ಜಾಪುರ ರಸ್ತೆಯಲ್ಲಿ ಇಡೀ ರಸ್ತೆ ಜಲಾವೃತವಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಅತ್ತ ಸರ್ಜಾಪುರ ರಸ್ತೆಯಲ್ಲಿ ಇಡೀ ರಸ್ತೆ ಜಲಾವೃತವಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

6 / 6

Published On - 9:17 pm, Sat, 5 October 24

Follow us
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್