AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

FD Rates: ಎಫ್​ಡಿ ಬಡ್ಡಿ ದರ ಹೆಚ್ಚಳ; ವಿವಿಧ ಬ್ಯಾಂಕ್​ಗಳ ಎಫ್​ಡಿ ದರ ವಿವರ ಇಲ್ಲಿದೆ

ಹಬ್ಬದ ಅವಧಿಯಲ್ಲಿ (SBI), ಎಚ್​ಡಿಎಫ್​ಸಿ ಬ್ಯಾಂಕ್ (HDFC Bank), ಐಡಿಬಿಐ ಬ್ಯಾಂಕ್ (IDBI) ಸೇರಿದಂತೆ ಅನೇಕ ಬ್ಯಾಂಕ್​ಗಳು ಗ್ರಾಹಕರ ಸ್ಥಿರ ಠೇವಣಿಗೆ (FD) ವಿಶೇಷ ಬಡ್ಡಿ ದರದ ಕೊಡುಗೆಗಳನ್ನು ನೀಡುತ್ತಿವೆ. ಆರ್​ಬಿಐ ರೆಪೊ ದರ ಹೆಚ್ಚಿಸಿದಂತೆಲ್ಲ ಬ್ಯಾಂಕ್​ಗಳೂ ಬಡ್ಡಿ ದರ ಹೆಚ್ಚಿಸುತ್ತಿವೆ. ಅದರಂತೆ ಕೆಲವು ಬ್ಯಾಂಕ್​ಗಳು ಬಡ್ಡಿ ದರ ಹೆಚ್ಚಿಸಿವೆ. ವಿವಿಧ ಬ್ಯಾಂಕ್​ಗಳ ಬಡ್ಡಿ ದರ ವಿವರ ಇಲ್ಲಿದೆ.

TV9 Web
| Edited By: |

Updated on:Oct 29, 2022 | 4:13 PM

Share
ಎಸ್​ಬಿಐ

SBI Business Scheme: Invest Rupees 5 lakh once, earn up to Rupees 70000 per month sitting at home; Check details personal finance news in Kannda

1 / 6
ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ 999 ದಿನಗಳ ಅವಧಿಯ ಎಫ್​ಡಿಗೆ ಶೇಕಡಾ 7.49ರ ಬಡ್ಡಿ ನಿಗದಿಪಡಿಸಿದೆ.

Banks offer festive FD rates pick one that suits you SBI HDFC Bank Karnataka Bank IDFC

2 / 6
Banks offer festive FD rates pick one that suits you SBI HDFC Bank Karnataka Bank IDFC

ಐಡಿಎಫ್​ಸಿ ಬ್ಯಾಂಕ್, ಆರ್​ಬಿಎಲ್​ ಬ್ಯಾಂಕ್, ಯೆಸ್ ಬ್ಯಾಂಕ್​ಗಳು ಎಫ್​ಡಿ ಮೇಲೆ ಶೇಕಡಾ 7.25ರ ವರೆಗೆ ಬಡ್ಡಿ ನೀಡುತ್ತಿವೆ. ಇದರಲ್ಲಿ ಠೇವಣಿ ಅವಧಿ ಕ್ರಮವಾಗಿ 750 ದಿನಗಳು, 725 ದಿನಗಳು ಮತ್ತು 20-22 ತಿಂಗಳುಗಳು ಆಗಿವೆ.

3 / 6
Banks offer festive FD rates pick one that suits you SBI HDFC Bank Karnataka Bank IDFC

ಖಾಸಗಿ ಬ್ಯಾಂಕ್​ಗಳ ಪೈಕಿ ಫೆಡರಲ್ ಬ್ಯಾಂಕ್ 700 ದಿನಗಳವರೆಗಿನ ಅವಧಿಯ ಎಫ್​ಡಿಗೆ ಶೇಕಡಾ 7.5ರ ಬಡ್ಡಿ ನೀಡುತ್ತಿದೆ. 888 ದಿನಗಳ ಅವಧಿಯ ಠೇವಣಿಗೆ ಶೇಕಡಾ 7.50ರ ಬಡ್ಡಿ ದರ ನಿಗದಿಪಡಿಸಿದೆ.

4 / 6
Banks offer festive FD rates pick one that suits you SBI HDFC Bank Karnataka Bank IDFC

ಕರ್ನಾಟಕ ಬ್ಯಾಂಕ್ 555 ದಿನಗಳ ವರೆಗಿನ ಅವಧಿಯ ಎಫ್​ಡಿಗೆ ಶೇಕಡಾ 7.20ರ ಬಡ್ಡಿ ನೀಡುತ್ತಿದೆ.

5 / 6
Banks offer festive FD rates pick one that suits you SBI HDFC Bank Karnataka Bank IDFC

ಸಿಟಿ ಯೂನಿಯನ್ ಬ್ಯಾಂಕ್ 700 ದಿನಗಳ ವರೆಗಿನ ಅವಧಿಯ ಎಫ್​ಡಿಗೆ ಶೇಕಡಾ 7.10ರ ಬಡ್ಡಿ ನಿಗದಿಪಡಿಸಿದೆ.

6 / 6

Published On - 4:11 pm, Sat, 29 October 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು