AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

FD Rates: ಎಫ್​ಡಿ ಬಡ್ಡಿ ದರ ಹೆಚ್ಚಳ; ವಿವಿಧ ಬ್ಯಾಂಕ್​ಗಳ ಎಫ್​ಡಿ ದರ ವಿವರ ಇಲ್ಲಿದೆ

ಹಬ್ಬದ ಅವಧಿಯಲ್ಲಿ (SBI), ಎಚ್​ಡಿಎಫ್​ಸಿ ಬ್ಯಾಂಕ್ (HDFC Bank), ಐಡಿಬಿಐ ಬ್ಯಾಂಕ್ (IDBI) ಸೇರಿದಂತೆ ಅನೇಕ ಬ್ಯಾಂಕ್​ಗಳು ಗ್ರಾಹಕರ ಸ್ಥಿರ ಠೇವಣಿಗೆ (FD) ವಿಶೇಷ ಬಡ್ಡಿ ದರದ ಕೊಡುಗೆಗಳನ್ನು ನೀಡುತ್ತಿವೆ. ಆರ್​ಬಿಐ ರೆಪೊ ದರ ಹೆಚ್ಚಿಸಿದಂತೆಲ್ಲ ಬ್ಯಾಂಕ್​ಗಳೂ ಬಡ್ಡಿ ದರ ಹೆಚ್ಚಿಸುತ್ತಿವೆ. ಅದರಂತೆ ಕೆಲವು ಬ್ಯಾಂಕ್​ಗಳು ಬಡ್ಡಿ ದರ ಹೆಚ್ಚಿಸಿವೆ. ವಿವಿಧ ಬ್ಯಾಂಕ್​ಗಳ ಬಡ್ಡಿ ದರ ವಿವರ ಇಲ್ಲಿದೆ.

TV9 Web
| Updated By: Ganapathi Sharma

Updated on:Oct 29, 2022 | 4:13 PM

ಎಸ್​ಬಿಐ

SBI Business Scheme: Invest Rupees 5 lakh once, earn up to Rupees 70000 per month sitting at home; Check details personal finance news in Kannda

1 / 6
ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ 999 ದಿನಗಳ ಅವಧಿಯ ಎಫ್​ಡಿಗೆ ಶೇಕಡಾ 7.49ರ ಬಡ್ಡಿ ನಿಗದಿಪಡಿಸಿದೆ.

Banks offer festive FD rates pick one that suits you SBI HDFC Bank Karnataka Bank IDFC

2 / 6
Banks offer festive FD rates pick one that suits you SBI HDFC Bank Karnataka Bank IDFC

ಐಡಿಎಫ್​ಸಿ ಬ್ಯಾಂಕ್, ಆರ್​ಬಿಎಲ್​ ಬ್ಯಾಂಕ್, ಯೆಸ್ ಬ್ಯಾಂಕ್​ಗಳು ಎಫ್​ಡಿ ಮೇಲೆ ಶೇಕಡಾ 7.25ರ ವರೆಗೆ ಬಡ್ಡಿ ನೀಡುತ್ತಿವೆ. ಇದರಲ್ಲಿ ಠೇವಣಿ ಅವಧಿ ಕ್ರಮವಾಗಿ 750 ದಿನಗಳು, 725 ದಿನಗಳು ಮತ್ತು 20-22 ತಿಂಗಳುಗಳು ಆಗಿವೆ.

3 / 6
Banks offer festive FD rates pick one that suits you SBI HDFC Bank Karnataka Bank IDFC

ಖಾಸಗಿ ಬ್ಯಾಂಕ್​ಗಳ ಪೈಕಿ ಫೆಡರಲ್ ಬ್ಯಾಂಕ್ 700 ದಿನಗಳವರೆಗಿನ ಅವಧಿಯ ಎಫ್​ಡಿಗೆ ಶೇಕಡಾ 7.5ರ ಬಡ್ಡಿ ನೀಡುತ್ತಿದೆ. 888 ದಿನಗಳ ಅವಧಿಯ ಠೇವಣಿಗೆ ಶೇಕಡಾ 7.50ರ ಬಡ್ಡಿ ದರ ನಿಗದಿಪಡಿಸಿದೆ.

4 / 6
Banks offer festive FD rates pick one that suits you SBI HDFC Bank Karnataka Bank IDFC

ಕರ್ನಾಟಕ ಬ್ಯಾಂಕ್ 555 ದಿನಗಳ ವರೆಗಿನ ಅವಧಿಯ ಎಫ್​ಡಿಗೆ ಶೇಕಡಾ 7.20ರ ಬಡ್ಡಿ ನೀಡುತ್ತಿದೆ.

5 / 6
Banks offer festive FD rates pick one that suits you SBI HDFC Bank Karnataka Bank IDFC

ಸಿಟಿ ಯೂನಿಯನ್ ಬ್ಯಾಂಕ್ 700 ದಿನಗಳ ವರೆಗಿನ ಅವಧಿಯ ಎಫ್​ಡಿಗೆ ಶೇಕಡಾ 7.10ರ ಬಡ್ಡಿ ನಿಗದಿಪಡಿಸಿದೆ.

6 / 6

Published On - 4:11 pm, Sat, 29 October 22

Follow us
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು