AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bannerghatta National Park: ಶಕ್ತಿ ಯೋಜನೆ ಎಫೆಕ್ಟ್​ಗೆ ತುಂಬಿ ತುಳುಕಿದ ಬನ್ನೇರುಘಟ್ಟ ಪಾರ್ಕ್; ಇಲ್ಲಿದೆ ಫೋಟೋಸ್

ವಾರದ ರಜೆ, ಹೇಳಿ ಕೇಳಿ ಮೊದಲೇ ಬಸ್ ಫ್ರೀ ಹೀಗಾಗಿ‌ ಪ್ರವಾಸಿ ತಾಣಕ್ಕೆ ಮಹಿಳೆಯರು ಸೇರಿದಂತೆ ಯುವತಿಯರು ಗುಂಪು ಗುಂಪಾಗಿ ಬರುತ್ತಿದ್ದು, ಫ್ರೀ ಬಸ್ ಎಫೆಕ್ಟ್ ಈಗ ಶುರುವಾಗಿದೆ. ಒಂದು‌ ಕಡೆ ಸಾರಿಗೆ ಇಲಾಖೆಗೆ ನಷ್ಟವಾದ್ರೂ ಅರಣ್ಯ ಹಾಗೂ ಪ್ರವಾಸೋದ್ಯಮ ಇಲಾಖೆಗೆ ಆದಾಯ ಹೆಚ್ಚಳಕ್ಕೆ ಕಾರಣವಾಗಿದೆ.

ಕಿರಣ್ ಹನುಮಂತ್​ ಮಾದಾರ್
|

Updated on: Jun 18, 2023 | 7:43 AM

Share
ಬೆಂಗಳೂರು ನಗರ ಜಿಲ್ಲೆ‌ಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಬಯಲಾಜಿಕಲ್ ಪಾರ್ಕ್​ನಲ್ಲಿ ಮಹಿಳೆ ಹಾಗೂ ಹೆಣ್ಣು ಮಕ್ಕಳ ಭೇಟಿ ‌ದಿನೇ‌ ದಿನೇ ಹೆಚ್ಚಾಗುತ್ತಿದ್ದು, ಶಕ್ತಿ ಯೋಜನೆಯ ಎಫೆಕ್ಟ್ ಅಡಿ ಮಹಿಳಾ ಪ್ರವಾಸಿಗರ ಸಂಖ್ಯೆ ನಿನ್ನೆ(ಜೂ.17) ಹೆಚ್ವಾಗಿ‌‌ ಕಂಡು ಬಂತು. ರಾಜ್ಯದ ಹಲವು ಜಿಲ್ಲೆಗಳಿಂದ‌‌ ಬೆಂಗಳೂರಿಗೆ ಬಂದಂತಹ ಮಹಿಳೆಯರು ಹಾಗೂ ಮಕ್ಕಳು ಬನ್ನೇರುಘಟ್ಟ ಪಾರ್ಕ್​ಗೆ ಲಗ್ಗೆ ಇಟ್ಟಿದ್ದರು.‌

ಬೆಂಗಳೂರು ನಗರ ಜಿಲ್ಲೆ‌ಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಬಯಲಾಜಿಕಲ್ ಪಾರ್ಕ್​ನಲ್ಲಿ ಮಹಿಳೆ ಹಾಗೂ ಹೆಣ್ಣು ಮಕ್ಕಳ ಭೇಟಿ ‌ದಿನೇ‌ ದಿನೇ ಹೆಚ್ಚಾಗುತ್ತಿದ್ದು, ಶಕ್ತಿ ಯೋಜನೆಯ ಎಫೆಕ್ಟ್ ಅಡಿ ಮಹಿಳಾ ಪ್ರವಾಸಿಗರ ಸಂಖ್ಯೆ ನಿನ್ನೆ(ಜೂ.17) ಹೆಚ್ವಾಗಿ‌‌ ಕಂಡು ಬಂತು. ರಾಜ್ಯದ ಹಲವು ಜಿಲ್ಲೆಗಳಿಂದ‌‌ ಬೆಂಗಳೂರಿಗೆ ಬಂದಂತಹ ಮಹಿಳೆಯರು ಹಾಗೂ ಮಕ್ಕಳು ಬನ್ನೇರುಘಟ್ಟ ಪಾರ್ಕ್​ಗೆ ಲಗ್ಗೆ ಇಟ್ಟಿದ್ದರು.‌

1 / 6
ವಾರಂತ್ಯ ಬಂದ್ರೆ ಸಾಕು ಬನ್ನೇರುಘಟ್ಟ ಬಯಲಾಜಿಕಲ್ ಪಾರ್ಕ್ ನಲ್ಲಿ ಸಫಾರಿ ಹಾಗೂ ಜೂ ನೋಡಲು ಜನ‌ರು ಸಾಮಾನ್ಯವಾಗಿ ಹೆಚ್ಚಾಗಿ ಬರ್ತಾರೆ, ಆದರೆ, ಈ ಬಾರಿ ರಾಜ್ಯ ಇತರ ಜಿಲ್ಲೆಗಳಿಂದಲೂ ಬೆಂಗಳೂರಿಗೆ ಫ್ರೀ ಬಸ್ ಮುಖಾಂತರ ಬಂದಂತಹ ಕುಟುಂಬ ಸದಸ್ಯರು ಬನ್ನೇರುಘಟ್ಟ ಪಾರ್ಕ್​ಗೆ ಭೇಟಿ ನೀಡುತ್ತಿದ್ದಾರೆ.

ವಾರಂತ್ಯ ಬಂದ್ರೆ ಸಾಕು ಬನ್ನೇರುಘಟ್ಟ ಬಯಲಾಜಿಕಲ್ ಪಾರ್ಕ್ ನಲ್ಲಿ ಸಫಾರಿ ಹಾಗೂ ಜೂ ನೋಡಲು ಜನ‌ರು ಸಾಮಾನ್ಯವಾಗಿ ಹೆಚ್ಚಾಗಿ ಬರ್ತಾರೆ, ಆದರೆ, ಈ ಬಾರಿ ರಾಜ್ಯ ಇತರ ಜಿಲ್ಲೆಗಳಿಂದಲೂ ಬೆಂಗಳೂರಿಗೆ ಫ್ರೀ ಬಸ್ ಮುಖಾಂತರ ಬಂದಂತಹ ಕುಟುಂಬ ಸದಸ್ಯರು ಬನ್ನೇರುಘಟ್ಟ ಪಾರ್ಕ್​ಗೆ ಭೇಟಿ ನೀಡುತ್ತಿದ್ದಾರೆ.

2 / 6
ಬೆಂಗಳೂರಿನಿಂದ‌ 20 ಕಿ.ಮಿ‌ ಅಂತರದಲ್ಲಿರುವ ಬನ್ನೇರುಘಟ್ಟ ಪಾರ್ಕ್ ಮೆಜೆಸ್ಟಿಕ್ ಹಾಗೂ ಯಶವಂತಪುರದಿಂದ‌‌ ಬಿಎಮ್​ಟಿಸಿ ನೇರವಾದ ಸೇವೆ ನೀಡುತ್ತಿದೆ. ಈ ಕಾರಣ ವಿದ್ಯಾರ್ಥಿಗಳು ಸೇರಿದಂತೆ ಹಲವು ಮಹಿಳಾ‌ಮಣಿಗಳು ಭೇಟಿ ಕೊಟ್ಟು ನೈಸರ್ಗಿಕ ಸೌಂದರ್ಯ ಸವಿದರು.

ಬೆಂಗಳೂರಿನಿಂದ‌ 20 ಕಿ.ಮಿ‌ ಅಂತರದಲ್ಲಿರುವ ಬನ್ನೇರುಘಟ್ಟ ಪಾರ್ಕ್ ಮೆಜೆಸ್ಟಿಕ್ ಹಾಗೂ ಯಶವಂತಪುರದಿಂದ‌‌ ಬಿಎಮ್​ಟಿಸಿ ನೇರವಾದ ಸೇವೆ ನೀಡುತ್ತಿದೆ. ಈ ಕಾರಣ ವಿದ್ಯಾರ್ಥಿಗಳು ಸೇರಿದಂತೆ ಹಲವು ಮಹಿಳಾ‌ಮಣಿಗಳು ಭೇಟಿ ಕೊಟ್ಟು ನೈಸರ್ಗಿಕ ಸೌಂದರ್ಯ ಸವಿದರು.

3 / 6
ಮಹಿಳೆಯರಿಗೆ ಬಸ್ ಫ್ರೀ ಮಾಡಿ‌ ಸಾರಿಗೆ ಇಲಾಖೆ ನಷ್ಟ ಹೊಂದಿದರೂ, ಪ್ರವಾಸೋದ್ಯಮ ಇಲಾಖೆ ಹಾಗೂ ಚಿಕ್ಕ ಪುಟ್ಟ ಹೊಟೇಲ್ ಉದ್ಯಮಕ್ಕೆ ಪರೋಕ್ಷವಾಗಿ ಆದಾಯ ಹರಿದು ಬರಲು ಶುರುವಾಗಿದೆ.‌

ಮಹಿಳೆಯರಿಗೆ ಬಸ್ ಫ್ರೀ ಮಾಡಿ‌ ಸಾರಿಗೆ ಇಲಾಖೆ ನಷ್ಟ ಹೊಂದಿದರೂ, ಪ್ರವಾಸೋದ್ಯಮ ಇಲಾಖೆ ಹಾಗೂ ಚಿಕ್ಕ ಪುಟ್ಟ ಹೊಟೇಲ್ ಉದ್ಯಮಕ್ಕೆ ಪರೋಕ್ಷವಾಗಿ ಆದಾಯ ಹರಿದು ಬರಲು ಶುರುವಾಗಿದೆ.‌

4 / 6
ದಿನ ಕಳದಂತೆ‌ ಬನ್ನೇರುಘಟ್ಟ ಪಾರ್ಕ್‌ಗೆ ಉತ್ತಮವಾದ ಸ್ಪಂದನೆ‌ ವ್ಯಕ್ತವಾಗುತ್ತಿದ್ದು, ಒಂದು ದಿನದ ಪ್ರವಾಸಕ್ಕೆ, ಹೇಳಿ ಮಾಡಿಸಿದ ಜಾಗ ಇದಾಗಿದೆ.

ದಿನ ಕಳದಂತೆ‌ ಬನ್ನೇರುಘಟ್ಟ ಪಾರ್ಕ್‌ಗೆ ಉತ್ತಮವಾದ ಸ್ಪಂದನೆ‌ ವ್ಯಕ್ತವಾಗುತ್ತಿದ್ದು, ಒಂದು ದಿನದ ಪ್ರವಾಸಕ್ಕೆ, ಹೇಳಿ ಮಾಡಿಸಿದ ಜಾಗ ಇದಾಗಿದೆ.

5 / 6
ಇನ್ನು ರವಿವಾರವಾಗಿರುವ ಇಂದು(ಜೂ.18) ನಿನ್ನೆಗಿಂತ ಹೆಚ್ಚಿನ ಜನರು ಬರುವ ನಿರೀಕ್ಷೆಯಿದ್ದು, ಇದರಿಂದಾಗಿ‌ ಬನ್ನೇರುಘಟ್ಟ ಪ್ರಾಣಿ‌ ಪ್ರಪಂಚಕ್ಕೂ ಒಳ್ಳೆಯದಾಗಲಿದೆ ಅನ್ನೋದು ಪಾರ್ಕ್ ಸಿಬ್ಬಂದಿಯವರ ಅಭಿಮತವಾಗಿದೆ.

ಇನ್ನು ರವಿವಾರವಾಗಿರುವ ಇಂದು(ಜೂ.18) ನಿನ್ನೆಗಿಂತ ಹೆಚ್ಚಿನ ಜನರು ಬರುವ ನಿರೀಕ್ಷೆಯಿದ್ದು, ಇದರಿಂದಾಗಿ‌ ಬನ್ನೇರುಘಟ್ಟ ಪ್ರಾಣಿ‌ ಪ್ರಪಂಚಕ್ಕೂ ಒಳ್ಳೆಯದಾಗಲಿದೆ ಅನ್ನೋದು ಪಾರ್ಕ್ ಸಿಬ್ಬಂದಿಯವರ ಅಭಿಮತವಾಗಿದೆ.

6 / 6
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ