AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bannerghatta National Park: ಶಕ್ತಿ ಯೋಜನೆ ಎಫೆಕ್ಟ್​ಗೆ ತುಂಬಿ ತುಳುಕಿದ ಬನ್ನೇರುಘಟ್ಟ ಪಾರ್ಕ್; ಇಲ್ಲಿದೆ ಫೋಟೋಸ್

ವಾರದ ರಜೆ, ಹೇಳಿ ಕೇಳಿ ಮೊದಲೇ ಬಸ್ ಫ್ರೀ ಹೀಗಾಗಿ‌ ಪ್ರವಾಸಿ ತಾಣಕ್ಕೆ ಮಹಿಳೆಯರು ಸೇರಿದಂತೆ ಯುವತಿಯರು ಗುಂಪು ಗುಂಪಾಗಿ ಬರುತ್ತಿದ್ದು, ಫ್ರೀ ಬಸ್ ಎಫೆಕ್ಟ್ ಈಗ ಶುರುವಾಗಿದೆ. ಒಂದು‌ ಕಡೆ ಸಾರಿಗೆ ಇಲಾಖೆಗೆ ನಷ್ಟವಾದ್ರೂ ಅರಣ್ಯ ಹಾಗೂ ಪ್ರವಾಸೋದ್ಯಮ ಇಲಾಖೆಗೆ ಆದಾಯ ಹೆಚ್ಚಳಕ್ಕೆ ಕಾರಣವಾಗಿದೆ.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 18, 2023 | 7:43 AM

Share
ಬೆಂಗಳೂರು ನಗರ ಜಿಲ್ಲೆ‌ಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಬಯಲಾಜಿಕಲ್ ಪಾರ್ಕ್​ನಲ್ಲಿ ಮಹಿಳೆ ಹಾಗೂ ಹೆಣ್ಣು ಮಕ್ಕಳ ಭೇಟಿ ‌ದಿನೇ‌ ದಿನೇ ಹೆಚ್ಚಾಗುತ್ತಿದ್ದು, ಶಕ್ತಿ ಯೋಜನೆಯ ಎಫೆಕ್ಟ್ ಅಡಿ ಮಹಿಳಾ ಪ್ರವಾಸಿಗರ ಸಂಖ್ಯೆ ನಿನ್ನೆ(ಜೂ.17) ಹೆಚ್ವಾಗಿ‌‌ ಕಂಡು ಬಂತು. ರಾಜ್ಯದ ಹಲವು ಜಿಲ್ಲೆಗಳಿಂದ‌‌ ಬೆಂಗಳೂರಿಗೆ ಬಂದಂತಹ ಮಹಿಳೆಯರು ಹಾಗೂ ಮಕ್ಕಳು ಬನ್ನೇರುಘಟ್ಟ ಪಾರ್ಕ್​ಗೆ ಲಗ್ಗೆ ಇಟ್ಟಿದ್ದರು.‌

ಬೆಂಗಳೂರು ನಗರ ಜಿಲ್ಲೆ‌ಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಬಯಲಾಜಿಕಲ್ ಪಾರ್ಕ್​ನಲ್ಲಿ ಮಹಿಳೆ ಹಾಗೂ ಹೆಣ್ಣು ಮಕ್ಕಳ ಭೇಟಿ ‌ದಿನೇ‌ ದಿನೇ ಹೆಚ್ಚಾಗುತ್ತಿದ್ದು, ಶಕ್ತಿ ಯೋಜನೆಯ ಎಫೆಕ್ಟ್ ಅಡಿ ಮಹಿಳಾ ಪ್ರವಾಸಿಗರ ಸಂಖ್ಯೆ ನಿನ್ನೆ(ಜೂ.17) ಹೆಚ್ವಾಗಿ‌‌ ಕಂಡು ಬಂತು. ರಾಜ್ಯದ ಹಲವು ಜಿಲ್ಲೆಗಳಿಂದ‌‌ ಬೆಂಗಳೂರಿಗೆ ಬಂದಂತಹ ಮಹಿಳೆಯರು ಹಾಗೂ ಮಕ್ಕಳು ಬನ್ನೇರುಘಟ್ಟ ಪಾರ್ಕ್​ಗೆ ಲಗ್ಗೆ ಇಟ್ಟಿದ್ದರು.‌

1 / 6
ವಾರಂತ್ಯ ಬಂದ್ರೆ ಸಾಕು ಬನ್ನೇರುಘಟ್ಟ ಬಯಲಾಜಿಕಲ್ ಪಾರ್ಕ್ ನಲ್ಲಿ ಸಫಾರಿ ಹಾಗೂ ಜೂ ನೋಡಲು ಜನ‌ರು ಸಾಮಾನ್ಯವಾಗಿ ಹೆಚ್ಚಾಗಿ ಬರ್ತಾರೆ, ಆದರೆ, ಈ ಬಾರಿ ರಾಜ್ಯ ಇತರ ಜಿಲ್ಲೆಗಳಿಂದಲೂ ಬೆಂಗಳೂರಿಗೆ ಫ್ರೀ ಬಸ್ ಮುಖಾಂತರ ಬಂದಂತಹ ಕುಟುಂಬ ಸದಸ್ಯರು ಬನ್ನೇರುಘಟ್ಟ ಪಾರ್ಕ್​ಗೆ ಭೇಟಿ ನೀಡುತ್ತಿದ್ದಾರೆ.

ವಾರಂತ್ಯ ಬಂದ್ರೆ ಸಾಕು ಬನ್ನೇರುಘಟ್ಟ ಬಯಲಾಜಿಕಲ್ ಪಾರ್ಕ್ ನಲ್ಲಿ ಸಫಾರಿ ಹಾಗೂ ಜೂ ನೋಡಲು ಜನ‌ರು ಸಾಮಾನ್ಯವಾಗಿ ಹೆಚ್ಚಾಗಿ ಬರ್ತಾರೆ, ಆದರೆ, ಈ ಬಾರಿ ರಾಜ್ಯ ಇತರ ಜಿಲ್ಲೆಗಳಿಂದಲೂ ಬೆಂಗಳೂರಿಗೆ ಫ್ರೀ ಬಸ್ ಮುಖಾಂತರ ಬಂದಂತಹ ಕುಟುಂಬ ಸದಸ್ಯರು ಬನ್ನೇರುಘಟ್ಟ ಪಾರ್ಕ್​ಗೆ ಭೇಟಿ ನೀಡುತ್ತಿದ್ದಾರೆ.

2 / 6
ಬೆಂಗಳೂರಿನಿಂದ‌ 20 ಕಿ.ಮಿ‌ ಅಂತರದಲ್ಲಿರುವ ಬನ್ನೇರುಘಟ್ಟ ಪಾರ್ಕ್ ಮೆಜೆಸ್ಟಿಕ್ ಹಾಗೂ ಯಶವಂತಪುರದಿಂದ‌‌ ಬಿಎಮ್​ಟಿಸಿ ನೇರವಾದ ಸೇವೆ ನೀಡುತ್ತಿದೆ. ಈ ಕಾರಣ ವಿದ್ಯಾರ್ಥಿಗಳು ಸೇರಿದಂತೆ ಹಲವು ಮಹಿಳಾ‌ಮಣಿಗಳು ಭೇಟಿ ಕೊಟ್ಟು ನೈಸರ್ಗಿಕ ಸೌಂದರ್ಯ ಸವಿದರು.

ಬೆಂಗಳೂರಿನಿಂದ‌ 20 ಕಿ.ಮಿ‌ ಅಂತರದಲ್ಲಿರುವ ಬನ್ನೇರುಘಟ್ಟ ಪಾರ್ಕ್ ಮೆಜೆಸ್ಟಿಕ್ ಹಾಗೂ ಯಶವಂತಪುರದಿಂದ‌‌ ಬಿಎಮ್​ಟಿಸಿ ನೇರವಾದ ಸೇವೆ ನೀಡುತ್ತಿದೆ. ಈ ಕಾರಣ ವಿದ್ಯಾರ್ಥಿಗಳು ಸೇರಿದಂತೆ ಹಲವು ಮಹಿಳಾ‌ಮಣಿಗಳು ಭೇಟಿ ಕೊಟ್ಟು ನೈಸರ್ಗಿಕ ಸೌಂದರ್ಯ ಸವಿದರು.

3 / 6
ಮಹಿಳೆಯರಿಗೆ ಬಸ್ ಫ್ರೀ ಮಾಡಿ‌ ಸಾರಿಗೆ ಇಲಾಖೆ ನಷ್ಟ ಹೊಂದಿದರೂ, ಪ್ರವಾಸೋದ್ಯಮ ಇಲಾಖೆ ಹಾಗೂ ಚಿಕ್ಕ ಪುಟ್ಟ ಹೊಟೇಲ್ ಉದ್ಯಮಕ್ಕೆ ಪರೋಕ್ಷವಾಗಿ ಆದಾಯ ಹರಿದು ಬರಲು ಶುರುವಾಗಿದೆ.‌

ಮಹಿಳೆಯರಿಗೆ ಬಸ್ ಫ್ರೀ ಮಾಡಿ‌ ಸಾರಿಗೆ ಇಲಾಖೆ ನಷ್ಟ ಹೊಂದಿದರೂ, ಪ್ರವಾಸೋದ್ಯಮ ಇಲಾಖೆ ಹಾಗೂ ಚಿಕ್ಕ ಪುಟ್ಟ ಹೊಟೇಲ್ ಉದ್ಯಮಕ್ಕೆ ಪರೋಕ್ಷವಾಗಿ ಆದಾಯ ಹರಿದು ಬರಲು ಶುರುವಾಗಿದೆ.‌

4 / 6
ದಿನ ಕಳದಂತೆ‌ ಬನ್ನೇರುಘಟ್ಟ ಪಾರ್ಕ್‌ಗೆ ಉತ್ತಮವಾದ ಸ್ಪಂದನೆ‌ ವ್ಯಕ್ತವಾಗುತ್ತಿದ್ದು, ಒಂದು ದಿನದ ಪ್ರವಾಸಕ್ಕೆ, ಹೇಳಿ ಮಾಡಿಸಿದ ಜಾಗ ಇದಾಗಿದೆ.

ದಿನ ಕಳದಂತೆ‌ ಬನ್ನೇರುಘಟ್ಟ ಪಾರ್ಕ್‌ಗೆ ಉತ್ತಮವಾದ ಸ್ಪಂದನೆ‌ ವ್ಯಕ್ತವಾಗುತ್ತಿದ್ದು, ಒಂದು ದಿನದ ಪ್ರವಾಸಕ್ಕೆ, ಹೇಳಿ ಮಾಡಿಸಿದ ಜಾಗ ಇದಾಗಿದೆ.

5 / 6
ಇನ್ನು ರವಿವಾರವಾಗಿರುವ ಇಂದು(ಜೂ.18) ನಿನ್ನೆಗಿಂತ ಹೆಚ್ಚಿನ ಜನರು ಬರುವ ನಿರೀಕ್ಷೆಯಿದ್ದು, ಇದರಿಂದಾಗಿ‌ ಬನ್ನೇರುಘಟ್ಟ ಪ್ರಾಣಿ‌ ಪ್ರಪಂಚಕ್ಕೂ ಒಳ್ಳೆಯದಾಗಲಿದೆ ಅನ್ನೋದು ಪಾರ್ಕ್ ಸಿಬ್ಬಂದಿಯವರ ಅಭಿಮತವಾಗಿದೆ.

ಇನ್ನು ರವಿವಾರವಾಗಿರುವ ಇಂದು(ಜೂ.18) ನಿನ್ನೆಗಿಂತ ಹೆಚ್ಚಿನ ಜನರು ಬರುವ ನಿರೀಕ್ಷೆಯಿದ್ದು, ಇದರಿಂದಾಗಿ‌ ಬನ್ನೇರುಘಟ್ಟ ಪ್ರಾಣಿ‌ ಪ್ರಪಂಚಕ್ಕೂ ಒಳ್ಳೆಯದಾಗಲಿದೆ ಅನ್ನೋದು ಪಾರ್ಕ್ ಸಿಬ್ಬಂದಿಯವರ ಅಭಿಮತವಾಗಿದೆ.

6 / 6
Follow Us
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ