AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bannerghatta National Park: ಶಕ್ತಿ ಯೋಜನೆ ಎಫೆಕ್ಟ್​ಗೆ ತುಂಬಿ ತುಳುಕಿದ ಬನ್ನೇರುಘಟ್ಟ ಪಾರ್ಕ್; ಇಲ್ಲಿದೆ ಫೋಟೋಸ್

ವಾರದ ರಜೆ, ಹೇಳಿ ಕೇಳಿ ಮೊದಲೇ ಬಸ್ ಫ್ರೀ ಹೀಗಾಗಿ‌ ಪ್ರವಾಸಿ ತಾಣಕ್ಕೆ ಮಹಿಳೆಯರು ಸೇರಿದಂತೆ ಯುವತಿಯರು ಗುಂಪು ಗುಂಪಾಗಿ ಬರುತ್ತಿದ್ದು, ಫ್ರೀ ಬಸ್ ಎಫೆಕ್ಟ್ ಈಗ ಶುರುವಾಗಿದೆ. ಒಂದು‌ ಕಡೆ ಸಾರಿಗೆ ಇಲಾಖೆಗೆ ನಷ್ಟವಾದ್ರೂ ಅರಣ್ಯ ಹಾಗೂ ಪ್ರವಾಸೋದ್ಯಮ ಇಲಾಖೆಗೆ ಆದಾಯ ಹೆಚ್ಚಳಕ್ಕೆ ಕಾರಣವಾಗಿದೆ.

ಕಿರಣ್ ಹನುಮಂತ್​ ಮಾದಾರ್
|

Updated on: Jun 18, 2023 | 7:43 AM

Share
ಬೆಂಗಳೂರು ನಗರ ಜಿಲ್ಲೆ‌ಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಬಯಲಾಜಿಕಲ್ ಪಾರ್ಕ್​ನಲ್ಲಿ ಮಹಿಳೆ ಹಾಗೂ ಹೆಣ್ಣು ಮಕ್ಕಳ ಭೇಟಿ ‌ದಿನೇ‌ ದಿನೇ ಹೆಚ್ಚಾಗುತ್ತಿದ್ದು, ಶಕ್ತಿ ಯೋಜನೆಯ ಎಫೆಕ್ಟ್ ಅಡಿ ಮಹಿಳಾ ಪ್ರವಾಸಿಗರ ಸಂಖ್ಯೆ ನಿನ್ನೆ(ಜೂ.17) ಹೆಚ್ವಾಗಿ‌‌ ಕಂಡು ಬಂತು. ರಾಜ್ಯದ ಹಲವು ಜಿಲ್ಲೆಗಳಿಂದ‌‌ ಬೆಂಗಳೂರಿಗೆ ಬಂದಂತಹ ಮಹಿಳೆಯರು ಹಾಗೂ ಮಕ್ಕಳು ಬನ್ನೇರುಘಟ್ಟ ಪಾರ್ಕ್​ಗೆ ಲಗ್ಗೆ ಇಟ್ಟಿದ್ದರು.‌

ಬೆಂಗಳೂರು ನಗರ ಜಿಲ್ಲೆ‌ಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಬಯಲಾಜಿಕಲ್ ಪಾರ್ಕ್​ನಲ್ಲಿ ಮಹಿಳೆ ಹಾಗೂ ಹೆಣ್ಣು ಮಕ್ಕಳ ಭೇಟಿ ‌ದಿನೇ‌ ದಿನೇ ಹೆಚ್ಚಾಗುತ್ತಿದ್ದು, ಶಕ್ತಿ ಯೋಜನೆಯ ಎಫೆಕ್ಟ್ ಅಡಿ ಮಹಿಳಾ ಪ್ರವಾಸಿಗರ ಸಂಖ್ಯೆ ನಿನ್ನೆ(ಜೂ.17) ಹೆಚ್ವಾಗಿ‌‌ ಕಂಡು ಬಂತು. ರಾಜ್ಯದ ಹಲವು ಜಿಲ್ಲೆಗಳಿಂದ‌‌ ಬೆಂಗಳೂರಿಗೆ ಬಂದಂತಹ ಮಹಿಳೆಯರು ಹಾಗೂ ಮಕ್ಕಳು ಬನ್ನೇರುಘಟ್ಟ ಪಾರ್ಕ್​ಗೆ ಲಗ್ಗೆ ಇಟ್ಟಿದ್ದರು.‌

1 / 6
ವಾರಂತ್ಯ ಬಂದ್ರೆ ಸಾಕು ಬನ್ನೇರುಘಟ್ಟ ಬಯಲಾಜಿಕಲ್ ಪಾರ್ಕ್ ನಲ್ಲಿ ಸಫಾರಿ ಹಾಗೂ ಜೂ ನೋಡಲು ಜನ‌ರು ಸಾಮಾನ್ಯವಾಗಿ ಹೆಚ್ಚಾಗಿ ಬರ್ತಾರೆ, ಆದರೆ, ಈ ಬಾರಿ ರಾಜ್ಯ ಇತರ ಜಿಲ್ಲೆಗಳಿಂದಲೂ ಬೆಂಗಳೂರಿಗೆ ಫ್ರೀ ಬಸ್ ಮುಖಾಂತರ ಬಂದಂತಹ ಕುಟುಂಬ ಸದಸ್ಯರು ಬನ್ನೇರುಘಟ್ಟ ಪಾರ್ಕ್​ಗೆ ಭೇಟಿ ನೀಡುತ್ತಿದ್ದಾರೆ.

ವಾರಂತ್ಯ ಬಂದ್ರೆ ಸಾಕು ಬನ್ನೇರುಘಟ್ಟ ಬಯಲಾಜಿಕಲ್ ಪಾರ್ಕ್ ನಲ್ಲಿ ಸಫಾರಿ ಹಾಗೂ ಜೂ ನೋಡಲು ಜನ‌ರು ಸಾಮಾನ್ಯವಾಗಿ ಹೆಚ್ಚಾಗಿ ಬರ್ತಾರೆ, ಆದರೆ, ಈ ಬಾರಿ ರಾಜ್ಯ ಇತರ ಜಿಲ್ಲೆಗಳಿಂದಲೂ ಬೆಂಗಳೂರಿಗೆ ಫ್ರೀ ಬಸ್ ಮುಖಾಂತರ ಬಂದಂತಹ ಕುಟುಂಬ ಸದಸ್ಯರು ಬನ್ನೇರುಘಟ್ಟ ಪಾರ್ಕ್​ಗೆ ಭೇಟಿ ನೀಡುತ್ತಿದ್ದಾರೆ.

2 / 6
ಬೆಂಗಳೂರಿನಿಂದ‌ 20 ಕಿ.ಮಿ‌ ಅಂತರದಲ್ಲಿರುವ ಬನ್ನೇರುಘಟ್ಟ ಪಾರ್ಕ್ ಮೆಜೆಸ್ಟಿಕ್ ಹಾಗೂ ಯಶವಂತಪುರದಿಂದ‌‌ ಬಿಎಮ್​ಟಿಸಿ ನೇರವಾದ ಸೇವೆ ನೀಡುತ್ತಿದೆ. ಈ ಕಾರಣ ವಿದ್ಯಾರ್ಥಿಗಳು ಸೇರಿದಂತೆ ಹಲವು ಮಹಿಳಾ‌ಮಣಿಗಳು ಭೇಟಿ ಕೊಟ್ಟು ನೈಸರ್ಗಿಕ ಸೌಂದರ್ಯ ಸವಿದರು.

ಬೆಂಗಳೂರಿನಿಂದ‌ 20 ಕಿ.ಮಿ‌ ಅಂತರದಲ್ಲಿರುವ ಬನ್ನೇರುಘಟ್ಟ ಪಾರ್ಕ್ ಮೆಜೆಸ್ಟಿಕ್ ಹಾಗೂ ಯಶವಂತಪುರದಿಂದ‌‌ ಬಿಎಮ್​ಟಿಸಿ ನೇರವಾದ ಸೇವೆ ನೀಡುತ್ತಿದೆ. ಈ ಕಾರಣ ವಿದ್ಯಾರ್ಥಿಗಳು ಸೇರಿದಂತೆ ಹಲವು ಮಹಿಳಾ‌ಮಣಿಗಳು ಭೇಟಿ ಕೊಟ್ಟು ನೈಸರ್ಗಿಕ ಸೌಂದರ್ಯ ಸವಿದರು.

3 / 6
ಮಹಿಳೆಯರಿಗೆ ಬಸ್ ಫ್ರೀ ಮಾಡಿ‌ ಸಾರಿಗೆ ಇಲಾಖೆ ನಷ್ಟ ಹೊಂದಿದರೂ, ಪ್ರವಾಸೋದ್ಯಮ ಇಲಾಖೆ ಹಾಗೂ ಚಿಕ್ಕ ಪುಟ್ಟ ಹೊಟೇಲ್ ಉದ್ಯಮಕ್ಕೆ ಪರೋಕ್ಷವಾಗಿ ಆದಾಯ ಹರಿದು ಬರಲು ಶುರುವಾಗಿದೆ.‌

ಮಹಿಳೆಯರಿಗೆ ಬಸ್ ಫ್ರೀ ಮಾಡಿ‌ ಸಾರಿಗೆ ಇಲಾಖೆ ನಷ್ಟ ಹೊಂದಿದರೂ, ಪ್ರವಾಸೋದ್ಯಮ ಇಲಾಖೆ ಹಾಗೂ ಚಿಕ್ಕ ಪುಟ್ಟ ಹೊಟೇಲ್ ಉದ್ಯಮಕ್ಕೆ ಪರೋಕ್ಷವಾಗಿ ಆದಾಯ ಹರಿದು ಬರಲು ಶುರುವಾಗಿದೆ.‌

4 / 6
ದಿನ ಕಳದಂತೆ‌ ಬನ್ನೇರುಘಟ್ಟ ಪಾರ್ಕ್‌ಗೆ ಉತ್ತಮವಾದ ಸ್ಪಂದನೆ‌ ವ್ಯಕ್ತವಾಗುತ್ತಿದ್ದು, ಒಂದು ದಿನದ ಪ್ರವಾಸಕ್ಕೆ, ಹೇಳಿ ಮಾಡಿಸಿದ ಜಾಗ ಇದಾಗಿದೆ.

ದಿನ ಕಳದಂತೆ‌ ಬನ್ನೇರುಘಟ್ಟ ಪಾರ್ಕ್‌ಗೆ ಉತ್ತಮವಾದ ಸ್ಪಂದನೆ‌ ವ್ಯಕ್ತವಾಗುತ್ತಿದ್ದು, ಒಂದು ದಿನದ ಪ್ರವಾಸಕ್ಕೆ, ಹೇಳಿ ಮಾಡಿಸಿದ ಜಾಗ ಇದಾಗಿದೆ.

5 / 6
ಇನ್ನು ರವಿವಾರವಾಗಿರುವ ಇಂದು(ಜೂ.18) ನಿನ್ನೆಗಿಂತ ಹೆಚ್ಚಿನ ಜನರು ಬರುವ ನಿರೀಕ್ಷೆಯಿದ್ದು, ಇದರಿಂದಾಗಿ‌ ಬನ್ನೇರುಘಟ್ಟ ಪ್ರಾಣಿ‌ ಪ್ರಪಂಚಕ್ಕೂ ಒಳ್ಳೆಯದಾಗಲಿದೆ ಅನ್ನೋದು ಪಾರ್ಕ್ ಸಿಬ್ಬಂದಿಯವರ ಅಭಿಮತವಾಗಿದೆ.

ಇನ್ನು ರವಿವಾರವಾಗಿರುವ ಇಂದು(ಜೂ.18) ನಿನ್ನೆಗಿಂತ ಹೆಚ್ಚಿನ ಜನರು ಬರುವ ನಿರೀಕ್ಷೆಯಿದ್ದು, ಇದರಿಂದಾಗಿ‌ ಬನ್ನೇರುಘಟ್ಟ ಪ್ರಾಣಿ‌ ಪ್ರಪಂಚಕ್ಕೂ ಒಳ್ಳೆಯದಾಗಲಿದೆ ಅನ್ನೋದು ಪಾರ್ಕ್ ಸಿಬ್ಬಂದಿಯವರ ಅಭಿಮತವಾಗಿದೆ.

6 / 6
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು