ಬೇಗಿಹಳ್ಳಿಯ ಬೇಗಳಮ್ಮ ಜಾತ್ರೆಯಲ್ಲಿ ಚಂಪಕಧಾಮ ಸ್ವಾಮಿ ರಥೋತ್ಸವ: ಮಂಗಳಮುಖಿಯರ ಹರಕೆ ವಿಶೇಷವೇನು ಗೊತ್ತಾ?
ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಮಂಗಳಮುಖಿಯರ ವಿಶೇಷ ಜಾತ್ರೆ ವಿಶಿಷ್ಟ ಸಂಪ್ರದಾಯವಾಗಿದೆ. ಇಲ್ಲಿ ಮಂಗಳಮುಖಿಯರು ತಮ್ಮ ಆರಾಧ್ಯ ದೇವತೆ ಬೇಗಳಮ್ಮಗೆ ಹರಕೆ ತೀರಿಸಲು ಕರ್ನಾಟಕ, ಆಂಧ್ರ, ತಮಿಳುನಾಡಿನಿಂದ ಆಗಮಿಸುತ್ತಾರೆ. ಚಂಪಕಧಾಮ ಸ್ವಾಮಿ ರಥೋತ್ಸವದೊಂದಿಗೆ, ಬೇಗಳಮ್ಮ ದೇವಾಲಯಕ್ಕೆ ಬರಿಗಾಲಿನಲ್ಲಿ ನಡೆಯುವ ಈ ಪವಿತ್ರ ಯಾತ್ರೆ, ಗ್ರಾಮೀಣ ಸಂಸ್ಕೃತಿ ಮತ್ತು ಸಮುದಾಯದ ನಂಬಿಕೆಗಳನ್ನು ಅನಾವರಣಗೊಳಿಸುತ್ತದೆ.

1 / 5

2 / 5

3 / 5

4 / 5

5 / 5
Follow Us



