AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bappi Lahiri: ಚಿತ್ರರಂಗದ ದಿಗ್ಗಜರೊಂದಿಗೆ ಕೆಲಸ ಮಾಡಿದ್ದ ಬಪ್ಪಿ ಲಹಿರಿ; ಇಲ್ಲಿವೆ ಅಪರೂಪದ ಫೋಟೋಗಳು

Bappi Lahiri Images: ಸ್ಯಾಂಡಲ್​ವುಡ್ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಕೆಲಸ ಮಾಡಿ, ತಮ್ಮದೇ ಛಾಪು ಮೂಡಿಸಿದ್ದ ಬಪ್ಪ ಲಹಿರಿ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದ ಅವರು, ದೊಡ್ಡ ತಾರೆಯರೊಂದಿಗೆ ಕೆಲಸ ಮಾಡಿದ್ದಾರೆ. ಬಪ್ಪಿ ಅವರ ಅಪರೂಪದ ಚಿತ್ರಗಳು ಇಲ್ಲಿವೆ.

TV9 Web
| Updated By: shivaprasad.hs|

Updated on: Feb 16, 2022 | 10:21 AM

Share
ಬಪ್ಪಿ ಲಹಿರಿ ವಿವಿಧ ಚಿತ್ರರಂಗಗಳಲ್ಲಿ, ಹಲವು ತಾರೆಯರೊಂದಿಗೆ ಕೆಲಸ ಮಾಡಿದವರು. ಬಪ್ಪಿ ಲಹಿರಿ ಹಲವು ದಿಗ್ಗಜರೊಂದಿಗಿರುವ ಅಪರೂಪದ ಫೋಟೋಗಳು ಇಲ್ಲಿವೆ.

ಬಪ್ಪಿ ಲಹಿರಿ ವಿವಿಧ ಚಿತ್ರರಂಗಗಳಲ್ಲಿ, ಹಲವು ತಾರೆಯರೊಂದಿಗೆ ಕೆಲಸ ಮಾಡಿದವರು. ಬಪ್ಪಿ ಲಹಿರಿ ಹಲವು ದಿಗ್ಗಜರೊಂದಿಗಿರುವ ಅಪರೂಪದ ಫೋಟೋಗಳು ಇಲ್ಲಿವೆ.

1 / 6
ಬಪ್ಪಿ ಲಹಿರಿ ತಮ್ಮ ಮೊದಲ ಚಿತ್ರ ‘ಬಡ್ತಿ ಕಾ ನಾಮ್ ದಾರಿ’ಯಲ್ಲಿ ಹೀಗೆ ಕಾಣಿಸಿಕೊಂಡಿದ್ದರು.

ಬಪ್ಪಿ ಲಹಿರಿ ತಮ್ಮ ಮೊದಲ ಚಿತ್ರ ‘ಬಡ್ತಿ ಕಾ ನಾಮ್ ದಾರಿ’ಯಲ್ಲಿ ಹೀಗೆ ಕಾಣಿಸಿಕೊಂಡಿದ್ದರು.

2 / 6
ಖ್ಯಾತ ಹಿನ್ನೆಲೆ ಗಾಯಕಿ, ಇತ್ತೀಚೆಗಷ್ಟೇ ನಿಧನರಾಗಿದ್ದ ಲತಾ ಮಂಗೇಶ್ಕರ್ ಬಪ್ಪಿ ಅವರನ್ನು ಸಣ್ಣ ವಯಸ್ಸಿನಿಂದಲೇ ನೋಡಿದವರು. ಈರ್ವರ ಅಪರೂಪದ ಚಿತ್ರಗಳಿವು.

ಖ್ಯಾತ ಹಿನ್ನೆಲೆ ಗಾಯಕಿ, ಇತ್ತೀಚೆಗಷ್ಟೇ ನಿಧನರಾಗಿದ್ದ ಲತಾ ಮಂಗೇಶ್ಕರ್ ಬಪ್ಪಿ ಅವರನ್ನು ಸಣ್ಣ ವಯಸ್ಸಿನಿಂದಲೇ ನೋಡಿದವರು. ಈರ್ವರ ಅಪರೂಪದ ಚಿತ್ರಗಳಿವು.

3 / 6
ಖ್ಯಾತ ನಟ ಅಮಿತಾಭ್ ಬಚ್ಚನ್ ಅವರೊಂದಿಗೆ ಬಪ್ಪಿ ಲಹಿರಿ ಸಂಗೀತದ ಲಹರಿಯಲ್ಲಿದ್ದಾಗ.

ಖ್ಯಾತ ನಟ ಅಮಿತಾಭ್ ಬಚ್ಚನ್ ಅವರೊಂದಿಗೆ ಬಪ್ಪಿ ಲಹಿರಿ ಸಂಗೀತದ ಲಹರಿಯಲ್ಲಿದ್ದಾಗ.

4 / 6
ಆಶಾ ಭೋಸ್ಲೆ, ಕಿಶೋರ್ ಕುಮಾರ್ ಮೊದಲಾದ ತಾರೆಯರೊಂದಿಗೆ ಬಪ್ಪಿ ಲಹಿರಿ

ಆಶಾ ಭೋಸ್ಲೆ, ಕಿಶೋರ್ ಕುಮಾರ್ ಮೊದಲಾದ ತಾರೆಯರೊಂದಿಗೆ ಬಪ್ಪಿ ಲಹಿರಿ

5 / 6
ಮೊಹಮ್ಮದ್ ರಫಿ ಹಾಗೂ ಕಿಶೋರ್ ಕುಮಾರ್ ಅವರೊಂದಿಗೆ ಬಪ್ಪಿ ಲಹಿರಿ.

ಬಪ್ಪಿ ಲಹಿರಿ ಬೆಂಗಾಳಿ, ಹಿಂದಿ, ಕನ್ನಡ ಸೇರಿ ಹಲವಾರು ಚಿತ್ರರಂಗಗಳಲ್ಲಿ ಕೆಲಸ ಮಾಡಿದ್ದಾರೆ. ಅವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.

6 / 6
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ