AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Basavaraj Bommai Photos: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ; ಫೋಟೋಗಳು ಇಲ್ಲಿವೆ

ಬಸವರಾಜ ಬೊಮ್ಮಾಯಿ: ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಸಚಿವ ಅರ್. ವಿ. ದೇಶಪಾಂಡೆ, ಸೇರಿದಂತೆ ಹಿಂದಿನ ಸಚಿವ ಸಂಪುಟದ ಬಹುತೇಕ ಸಚಿವರು, ಅನೇಕ ಬಿಜೆಪಿ ಶಾಸಕರು, ಬಿಜೆಪಿ ಮುಖಂಡರು ಸಮಾರಂಭದಲ್ಲಿ ಭಾಗಿಯಾಗಿದ್ದರು.

TV9 Web
| Edited By: sandhya thejappa|

Updated on:Jul 28, 2021 | 12:06 PM

Share
ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿಯವರಿಗೆ ಪ್ರಮಾಣ ವಚನ ಭೋದಿಸಿದ್ದು, ದೇವರ ಹೆಸರಿನಲ್ಲಿ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿಯವರಿಗೆ ಪ್ರಮಾಣ ವಚನ ಭೋದಿಸಿದ್ದು, ದೇವರ ಹೆಸರಿನಲ್ಲಿ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

1 / 7
ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ

ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ

2 / 7
ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ರಾಷ್ಟ್ರ ಗೀತೆ ಮೊಳಗಿತು. ಈ ವೇಳೆ ಎಲ್ಲರು ನಿಂತುಕೊಂಡು ರಾಷ್ಟ್ರ ಗೀತೆಗೆ ಗೌರವ ಸಲ್ಲಿಸಿದರು.

ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ರಾಷ್ಟ್ರ ಗೀತೆ ಮೊಳಗಿತು. ಈ ವೇಳೆ ಎಲ್ಲರು ನಿಂತುಕೊಂಡು ರಾಷ್ಟ್ರ ಗೀತೆಗೆ ಗೌರವ ಸಲ್ಲಿಸಿದರು.

3 / 7
ಪ್ರಮಾಣವಚನ ಸ್ವೀಕರಿಸುವ ಮೊದಲು ಬೊಮ್ಮಾಯಿ ಬಿ.ಎಸ್.ಯಡಿಯೂರಪ್ಪನವರ ಕಾಲು ಮುಟ್ಟಿ ಆಶೀರ್ವಾದ ಪಡೆದರು. ಅಧಿಕಾರ ಸ್ವೀಕಾರದ ಬಳಿಕ ಯಡಿಯೂರಪ್ಪ ಬೊಮ್ಮಾಯಿಗೆ ಹೂವಿನ ಗುಚ್ಚ ನೀಡಿ ಶುಭಕೋರಿದರು.

ಪ್ರಮಾಣವಚನ ಸ್ವೀಕರಿಸುವ ಮೊದಲು ಬೊಮ್ಮಾಯಿ ಬಿ.ಎಸ್.ಯಡಿಯೂರಪ್ಪನವರ ಕಾಲು ಮುಟ್ಟಿ ಆಶೀರ್ವಾದ ಪಡೆದರು. ಅಧಿಕಾರ ಸ್ವೀಕಾರದ ಬಳಿಕ ಯಡಿಯೂರಪ್ಪ ಬೊಮ್ಮಾಯಿಗೆ ಹೂವಿನ ಗುಚ್ಚ ನೀಡಿ ಶುಭಕೋರಿದರು.

4 / 7
30ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ವೇದಿಕೆಯಿಂದ ತೆಳಿದರು.

30ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ವೇದಿಕೆಯಿಂದ ತೆಳಿದರು.

5 / 7
 ಮುಖ್ಯಮಂತ್ರಿ ಕಚೇರಿಯಲ್ಲಿ ಯಡಿಯೂರಪ್ಪ ಹೆಸರನ್ನು ಬದಲಿಸಿ ಸಿಎಂ ಬಸವರಾಜ ಬೊಮ್ಮಾಯಿ ಹೆಸರಿನ ನಾಮಫಲಕವನ್ನು ಹಾಕಲಾಗಿದೆ.

ಮುಖ್ಯಮಂತ್ರಿ ಕಚೇರಿಯಲ್ಲಿ ಯಡಿಯೂರಪ್ಪ ಹೆಸರನ್ನು ಬದಲಿಸಿ ಸಿಎಂ ಬಸವರಾಜ ಬೊಮ್ಮಾಯಿ ಹೆಸರಿನ ನಾಮಫಲಕವನ್ನು ಹಾಕಲಾಗಿದೆ.

6 / 7
ತಂದೆ ಎಸ್.ಆರ್.ಬೊಮ್ಮಾಯಿ ಜೊತೆ ಇರುವ ಬಸವರಾಜ ಬೊಮ್ಮಾಯಿ. ಎಸ್.ಆರ್.ಬೊಮ್ಮಾಯಿ ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. 1988ರಿಂದ 1989ರ ವರೆಗೆ ಎಸ್.ಆರ್.ಬೊಮ್ಮಾಯಿ ಸೇವೆ ಸಲ್ಲಿಸಿದ್ದಾರೆ.

ತಂದೆ ಎಸ್.ಆರ್.ಬೊಮ್ಮಾಯಿ ಜೊತೆ ಇರುವ ಬಸವರಾಜ ಬೊಮ್ಮಾಯಿ. ಎಸ್.ಆರ್.ಬೊಮ್ಮಾಯಿ ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. 1988ರಿಂದ 1989ರ ವರೆಗೆ ಎಸ್.ಆರ್.ಬೊಮ್ಮಾಯಿ ಸೇವೆ ಸಲ್ಲಿಸಿದ್ದಾರೆ.

7 / 7

Published On - 11:40 am, Wed, 28 July 21

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್