ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬೊಮ್ಮಾಯಿ ಅವರು ಈ ಮೊದಲಿನಿಂದಲೂ ಚಿತ್ರರಂಗಕ್ಕೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಸಾಕಷ್ಟು ಸಿನಿಮಾ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಿದ್ದಿದೆ. ಈಗ ‘777 ಚಾರ್ಲಿ’ ಚಿತ್ರವನ್ನು ಅವರು ವೀಕ್ಷಿಸಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on: Jun 13, 2022 | 9:40 PM

‘777 ಚಾರ್ಲಿ’ ಸಿನಿಮಾ ಜೂನ್​ 10ರಂದು ರಿಲೀಸ್ ಆಗಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈಗ ಚಿತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೀಕ್ಷಿಸಿದ್ದಾರೆ. ಇದರಿಂದ ಚಿತ್ರಕ್ಕೆ ಮತ್ತಷ್ಟು ಬಲ ಸಿಕ್ಕಂತೆ ಆಗಿದೆ.

‘777 ಚಾರ್ಲಿ’ ಸಿನಿಮಾ ಜೂನ್​ 10ರಂದು ರಿಲೀಸ್ ಆಗಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈಗ ಚಿತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೀಕ್ಷಿಸಿದ್ದಾರೆ. ಇದರಿಂದ ಚಿತ್ರಕ್ಕೆ ಮತ್ತಷ್ಟು ಬಲ ಸಿಕ್ಕಂತೆ ಆಗಿದೆ.

1 / 4
ಸಿಎಂ ಬೊಮ್ಮಾಯಿ ಅವರು ಈ ಮೊದಲಿನಿಂದಲೂ ಚಿತ್ರರಂಗಕ್ಕೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಸಾಕಷ್ಟು ಸಿನಿಮಾ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಿದ್ದಿದೆ. ಈಗ ‘777 ಚಾರ್ಲಿ’ ಚಿತ್ರವನ್ನು ಅವರು ವೀಕ್ಷಿಸಿದ್ದಾರೆ.

ಸಿಎಂ ಬೊಮ್ಮಾಯಿ ಅವರು ಈ ಮೊದಲಿನಿಂದಲೂ ಚಿತ್ರರಂಗಕ್ಕೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಸಾಕಷ್ಟು ಸಿನಿಮಾ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಿದ್ದಿದೆ. ಈಗ ‘777 ಚಾರ್ಲಿ’ ಚಿತ್ರವನ್ನು ಅವರು ವೀಕ್ಷಿಸಿದ್ದಾರೆ.

2 / 4
ಇಂದು (ಜೂನ್ 13) ಬೆಂಗಳೂರಿನ ಒರಾಯನ್ ಮಾಲ್​ನ ಪಿವಿಆರ್​​ನಲ್ಲಿ ‘777 ಚಾರ್ಲಿ’ ಚಿತ್ರವನ್ನು ನೋಡಿದ್ದಾರೆ. ಈ ಸಂದರ್ಭದಲ್ಲಿ ಸಚಿವರಾದ ಆರ್​​. ಅಶೋಕ್, ಬಿ.ಸಿ. ನಾಗೇಶ್​, ಶಾಸಕ ರಘುಪತಿ ಭಟ್, ನಾಯಕ ರಕ್ಷಿತ್ ಶೆಟ್ಟಿ ಮೊದಲಾದವರು ಭಾಗಿಯಾಗಿದ್ದರು.

ಇಂದು (ಜೂನ್ 13) ಬೆಂಗಳೂರಿನ ಒರಾಯನ್ ಮಾಲ್​ನ ಪಿವಿಆರ್​​ನಲ್ಲಿ ‘777 ಚಾರ್ಲಿ’ ಚಿತ್ರವನ್ನು ನೋಡಿದ್ದಾರೆ. ಈ ಸಂದರ್ಭದಲ್ಲಿ ಸಚಿವರಾದ ಆರ್​​. ಅಶೋಕ್, ಬಿ.ಸಿ. ನಾಗೇಶ್​, ಶಾಸಕ ರಘುಪತಿ ಭಟ್, ನಾಯಕ ರಕ್ಷಿತ್ ಶೆಟ್ಟಿ ಮೊದಲಾದವರು ಭಾಗಿಯಾಗಿದ್ದರು.

3 / 4
‘777 ಚಾರ್ಲಿ’ ಸಿನಿಮಾ ಭಾವನಾತ್ಮಕವಾಗಿದೆ. ಹೀಗಾಗಿ, ಅನೇಕರು ಸಿನಿಮಾ ವೀಕ್ಷಿಸಿ ಕಣ್ಣಿರು ಹಾಕಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

‘777 ಚಾರ್ಲಿ’ ಸಿನಿಮಾ ಭಾವನಾತ್ಮಕವಾಗಿದೆ. ಹೀಗಾಗಿ, ಅನೇಕರು ಸಿನಿಮಾ ವೀಕ್ಷಿಸಿ ಕಣ್ಣಿರು ಹಾಕಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

4 / 4
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ