AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9 Finale: ಬಿಗ್​ ಬಾಸ್​ ಟ್ರೋಫಿಗಾಗಿ 6 ಮಂದಿ ನಡುವೆ ಫೈಟ್​; ಫಿನಾಲೆಗೆ ಸಜ್ಜಾಗುತ್ತಿದೆ ಕಲರ್​ಫುಲ್​ ವೇದಿಕೆ

Bigg Boss Kannada Finale: ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಫಿನಾಲೆ ಡಿ.30 ಮತ್ತು 31ರಂದು ನಡೆಯಲಿದೆ. 6 ಮಂದಿ ನಡುವೆ ಟ್ರೋಫಿಗಾಗಿ ಪೈಪೋಟಿ ಜೋರಾಗಿದೆ. ಮಿಡ್​ ವೀಕ್​ನಲ್ಲಿ ಒಬ್ಬರು ಔಟ್​ ಆಗಲಿದ್ದಾರೆ.

TV9 Web
| Edited By: |

Updated on: Dec 26, 2022 | 4:37 PM

Share
ರಾಕೇಶ್​ ಅಡಿಗ ಅವರು ಉತ್ತಮ ಆಟ ಪ್ರದರ್ಶಿಸುತ್ತ ಬಂದಿದ್ದಾರೆ. ಬಿಗ್ ಬಾಸ್​ ಒಟಿಟಿಯಿಂದ ಇಲ್ಲಿಯ ತನಕ ಅವರಿಗೆ ವೀಕ್ಷಕರಿಂದ ತುಂಬ ಸಪೋರ್ಟ್​ ಸಿಕ್ಕಿದೆ. ಅವರೀಗ ಫಿನಾಲೆಯ ಕಣದಲ್ಲಿದ್ದಾರೆ.

ರಾಕೇಶ್​ ಅಡಿಗ ಅವರು ಉತ್ತಮ ಆಟ ಪ್ರದರ್ಶಿಸುತ್ತ ಬಂದಿದ್ದಾರೆ. ಬಿಗ್ ಬಾಸ್​ ಒಟಿಟಿಯಿಂದ ಇಲ್ಲಿಯ ತನಕ ಅವರಿಗೆ ವೀಕ್ಷಕರಿಂದ ತುಂಬ ಸಪೋರ್ಟ್​ ಸಿಕ್ಕಿದೆ. ಅವರೀಗ ಫಿನಾಲೆಯ ಕಣದಲ್ಲಿದ್ದಾರೆ.

1 / 6
ರೂಪೇಶ್​ ಶೆಟ್ಟಿ ಅವರು ಭಿನ್ನವಾಗಿ ಗುರುತಿಸಿಕೊಂಡಿದ್ದಾರೆ. ಮೊದಲು ಸಾನ್ಯಾ ಐಯ್ಯರ್​ ಜೊತೆ ಮಾತ್ರ ಬೆರೆಯುತ್ತಿದ್ದ ಅವರು ನಂತರ ಎಲ್ಲರೊಂದಿಗೂ ಸ್ನೇಹ ಬೆಳೆಸಿದರು. ಕೊನೇ ವಾರ ಸಮೀಪಿಸಿದ್ದು, ಟ್ರೋಫಿ ಮೇಲೆ ಅವರು ಕಣ್ಣಿಟ್ಟಿದ್ದಾರೆ.

ರೂಪೇಶ್​ ಶೆಟ್ಟಿ ಅವರು ಭಿನ್ನವಾಗಿ ಗುರುತಿಸಿಕೊಂಡಿದ್ದಾರೆ. ಮೊದಲು ಸಾನ್ಯಾ ಐಯ್ಯರ್​ ಜೊತೆ ಮಾತ್ರ ಬೆರೆಯುತ್ತಿದ್ದ ಅವರು ನಂತರ ಎಲ್ಲರೊಂದಿಗೂ ಸ್ನೇಹ ಬೆಳೆಸಿದರು. ಕೊನೇ ವಾರ ಸಮೀಪಿಸಿದ್ದು, ಟ್ರೋಫಿ ಮೇಲೆ ಅವರು ಕಣ್ಣಿಟ್ಟಿದ್ದಾರೆ.

2 / 6
ಕಾಮಿಡಿ ಮತ್ತು ಪ್ರಾಮಾಣಿಕತೆಯಲ್ಲಿ ಆರ್ಯವರ್ಧನ್​ ಗುರೂಜಿ ಗಮನ ಸೆಳೆಯುತ್ತಿದ್ದಾರೆ. ಅವರ ಮಾತುಗಳಿಂದ ಮನೆಮಂದಿಯೆಲ್ಲ ಬಿದ್ದು ಬಿದ್ದು ನಗುತ್ತಾರೆ. ಕೆಲವೊಮ್ಮೆ ಕಿರಿಕಿರಿಯೂ ಆಗಿದ್ದುಂಟು. ಅವರು ಕೂಡ ಫಿನಾಲೆ ವಾರದಲ್ಲಿ ಫೈಟ್​ ನೀಡುತ್ತಿದ್ದಾರೆ.

ಕಾಮಿಡಿ ಮತ್ತು ಪ್ರಾಮಾಣಿಕತೆಯಲ್ಲಿ ಆರ್ಯವರ್ಧನ್​ ಗುರೂಜಿ ಗಮನ ಸೆಳೆಯುತ್ತಿದ್ದಾರೆ. ಅವರ ಮಾತುಗಳಿಂದ ಮನೆಮಂದಿಯೆಲ್ಲ ಬಿದ್ದು ಬಿದ್ದು ನಗುತ್ತಾರೆ. ಕೆಲವೊಮ್ಮೆ ಕಿರಿಕಿರಿಯೂ ಆಗಿದ್ದುಂಟು. ಅವರು ಕೂಡ ಫಿನಾಲೆ ವಾರದಲ್ಲಿ ಫೈಟ್​ ನೀಡುತ್ತಿದ್ದಾರೆ.

3 / 6
ದಿವ್ಯಾ ಉರುಗಡ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ರಲ್ಲಿ ಸ್ಪರ್ಧಿಸಿದ್ದರು. 9ನೇ ಸೀಸನ್​ನಲ್ಲೂ ಅವರಿಗೆ ಅವಕಾಶ ಸಿಕ್ಕಿದ್ದಕ್ಕೆ ಅಭಿಮಾನಿಗಳು ಖುಷಿಪಟ್ಟರು. ಕಳೆದ ಬಾರಿಯಂತೆ ಈ ಬಾರಿ ಕೂಡ ಫಿನಾಲೆ ವಾರದ ತನಕ ದಿವ್ಯಾ ಬಂದಿದ್ದಾರೆ.

ದಿವ್ಯಾ ಉರುಗಡ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ರಲ್ಲಿ ಸ್ಪರ್ಧಿಸಿದ್ದರು. 9ನೇ ಸೀಸನ್​ನಲ್ಲೂ ಅವರಿಗೆ ಅವಕಾಶ ಸಿಕ್ಕಿದ್ದಕ್ಕೆ ಅಭಿಮಾನಿಗಳು ಖುಷಿಪಟ್ಟರು. ಕಳೆದ ಬಾರಿಯಂತೆ ಈ ಬಾರಿ ಕೂಡ ಫಿನಾಲೆ ವಾರದ ತನಕ ದಿವ್ಯಾ ಬಂದಿದ್ದಾರೆ.

4 / 6
ಕಿರುತೆರೆ ನಟಿ ದೀಪಿಕಾ ದಾಸ್​ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 7’ರಲ್ಲಿ ಗಮನ ಸೆಳೆದಿದ್ದರು. ಈ ಬಾರಿ ‘ಸೀಸನ್​ 9’ರಲ್ಲೂ ಅವರು ಭರ್ಜರಿ ಪೈಪೋಟಿ ನೀಡುತ್ತಿದ್ದಾರೆ. ಅಭಿಮಾನಿಗಳಿಂದ ಅವರಿಗೆ ಬೆಂಬಲ ಸಿಗುತ್ತಿದೆ.

ಕಿರುತೆರೆ ನಟಿ ದೀಪಿಕಾ ದಾಸ್​ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 7’ರಲ್ಲಿ ಗಮನ ಸೆಳೆದಿದ್ದರು. ಈ ಬಾರಿ ‘ಸೀಸನ್​ 9’ರಲ್ಲೂ ಅವರು ಭರ್ಜರಿ ಪೈಪೋಟಿ ನೀಡುತ್ತಿದ್ದಾರೆ. ಅಭಿಮಾನಿಗಳಿಂದ ಅವರಿಗೆ ಬೆಂಬಲ ಸಿಗುತ್ತಿದೆ.

5 / 6
ಫಿನಾಲೆ ವಾರದಲ್ಲಿ ಇರುವ ಏಕೈಕ ಹೊಸ ಸ್ಪರ್ಧಿ ಎಂದರೆ ಅದು ರೂಪೇಶ್​ ರಾಜಣ್ಣ. ಹೊಸಬರಾದರೂ ಅವರು ತಮ್ಮ ನೇರ-ನಿಷ್ಠುರ ನಡೆಯಿಂದ ಗುರುತಿಸಿಕೊಂಡಿದ್ದಾರೆ. ಹಳಬರಿಗೆ ಅವರು ಟಫ್​ ಸ್ಪರ್ಧೆ ನೀಡುತ್ತಿದ್ದಾರೆ.

ಫಿನಾಲೆ ವಾರದಲ್ಲಿ ಇರುವ ಏಕೈಕ ಹೊಸ ಸ್ಪರ್ಧಿ ಎಂದರೆ ಅದು ರೂಪೇಶ್​ ರಾಜಣ್ಣ. ಹೊಸಬರಾದರೂ ಅವರು ತಮ್ಮ ನೇರ-ನಿಷ್ಠುರ ನಡೆಯಿಂದ ಗುರುತಿಸಿಕೊಂಡಿದ್ದಾರೆ. ಹಳಬರಿಗೆ ಅವರು ಟಫ್​ ಸ್ಪರ್ಧೆ ನೀಡುತ್ತಿದ್ದಾರೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ