AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK 9 Finale: ಬಿಗ್​ ಬಾಸ್​ ಫಿನಾಲೆ ನಡೆಸಿಕೊಡಲು ಝಗಮಗಿಸುವ ಡ್ರೆಸ್​ ಧರಿಸಿ ವೇದಿಕೆಗೆ ಬಂದ ಕಿಚ್ಚ ಸುದೀಪ್​

Kichcha Sudeep | Bigg Boss Kannada Finale: ಬಿಗ್​ ಬಾಸ್​ ಕಾರ್ಯಕ್ರಮದ ಸತತ 9 ಸೀಸನ್​ಗಳನ್ನು ಕಿಚ್ಚ ಸುದೀಪ್​ ಅವರು ನಡೆಸಿಕೊಡುತ್ತ ಬಂದಿದ್ದಾರೆ. ಈ ಶೋ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ.

TV9 Web
| Updated By: ಮದನ್​ ಕುಮಾರ್​|

Updated on: Dec 30, 2022 | 5:23 PM

Share
ಕಿಚ್ಚ ಸುದೀಪ್​ ಅವರಿಂದಾಗಿ ಬಿಗ್ ಬಾಸ್​ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ಸಿಕ್ಕಿದೆ ಎಂದರೆ ತಪ್ಪಿಲ್ಲ. ಮೊದಲ ಸೀಸನ್​ನಿಂದ 9ನೇ ಸೀಸನ್​ ತನಕವೂ ಅವರು ನಿರೂಪಣೆಯ ಜಬಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿಕೊಂಡು ಬಂದಿದ್ದಾರೆ.

ಕಿಚ್ಚ ಸುದೀಪ್​ ಅವರಿಂದಾಗಿ ಬಿಗ್ ಬಾಸ್​ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ಸಿಕ್ಕಿದೆ ಎಂದರೆ ತಪ್ಪಿಲ್ಲ. ಮೊದಲ ಸೀಸನ್​ನಿಂದ 9ನೇ ಸೀಸನ್​ ತನಕವೂ ಅವರು ನಿರೂಪಣೆಯ ಜಬಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿಕೊಂಡು ಬಂದಿದ್ದಾರೆ.

1 / 5
‘ಬಿಗ್​ ಬಾಸ್​ ಕನ್ನಡ ಸೀಸನ್​ 9’ಕ್ಕೆ ಡಿಸೆಂಬರ್​ 30 ಮತ್ತು 31ರಂದು ಅದ್ದೂರಿಯಾಗಿ ಫಿನಾಲೆ ನಡೆಯಲಿದೆ. ಈ ಸಂಚಿಕೆಗಳನ್ನು ನಡೆಸಿಕೊಡಲು ಕಿಚ್ಚ ಸುದೀಪ್​ ಅವರು ಭಾರಿ ಉತ್ಸಾಹದಿಂದಲೇ ವೇದಿಕೆ ಏರಿದ್ದಾರೆ.

‘ಬಿಗ್​ ಬಾಸ್​ ಕನ್ನಡ ಸೀಸನ್​ 9’ಕ್ಕೆ ಡಿಸೆಂಬರ್​ 30 ಮತ್ತು 31ರಂದು ಅದ್ದೂರಿಯಾಗಿ ಫಿನಾಲೆ ನಡೆಯಲಿದೆ. ಈ ಸಂಚಿಕೆಗಳನ್ನು ನಡೆಸಿಕೊಡಲು ಕಿಚ್ಚ ಸುದೀಪ್​ ಅವರು ಭಾರಿ ಉತ್ಸಾಹದಿಂದಲೇ ವೇದಿಕೆ ಏರಿದ್ದಾರೆ.

2 / 5
ಕಾಂಗ್ರೆಸ್ ಪಾರ್ಟಿಗೆ ಬಹಳ ವರ್ಷಗಳ ನಂತರ ಸ್ಟಾರ್ ಫೇಸ್ ವ್ಯಾಲ್ಯೂ ಸಿಗುವ ನಿರೀಕ್ಷೆ.

ಕಾಂಗ್ರೆಸ್ ಪಾರ್ಟಿಗೆ ಬಹಳ ವರ್ಷಗಳ ನಂತರ ಸ್ಟಾರ್ ಫೇಸ್ ವ್ಯಾಲ್ಯೂ ಸಿಗುವ ನಿರೀಕ್ಷೆ.

3 / 5
ಸುಮಾರು 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಎಸ್‌ಟಿ ಸಮುದಾಯ ಅದರಲ್ಲೂ ವಾಲ್ಮೀಕಿ ಸಮುದಾಯ ಪ್ರಬಲವಾಗಿದೆ. ಎಸ್.ಟಿ ಸಮುದಾಯದ ದೊಡ್ಡ ಮತಬ್ಯಾಂಕ್ ಸುದೀಪ್ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದತ್ತ ಬರಬಹುದು.

ಸುಮಾರು 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಎಸ್‌ಟಿ ಸಮುದಾಯ ಅದರಲ್ಲೂ ವಾಲ್ಮೀಕಿ ಸಮುದಾಯ ಪ್ರಬಲವಾಗಿದೆ. ಎಸ್.ಟಿ ಸಮುದಾಯದ ದೊಡ್ಡ ಮತಬ್ಯಾಂಕ್ ಸುದೀಪ್ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದತ್ತ ಬರಬಹುದು.

4 / 5
ಕಲರ್ಸ್​ ಕನ್ನಡ ವಾಹಿನಿ ಜೊತೆಗೆ ಕಿಚ್ಚ ಸುದೀಪ್ ಅವರಿಗೆ ಉತ್ತಮ ಬಾಂಧವ್ಯ ಇದೆ. ಬಿಗ್​ ಬಾಸ್​ ಕಾರ್ಯಕ್ರಮದ ಬಗ್ಗೆ ಸುದೀಪ್​ ವಿಶೇಷ ಪ್ರೀತಿ ಇಟ್ಟುಕೊಂಡಿದ್ದಾರೆ. ಈ ಶೋ ಮೂಲಕ ಅವರು ಕಿರುತೆರೆ ಪ್ರೇಕ್ಷಕರಿಗೆ ಹತ್ತಿರವಾಗಿದ್ದಾರೆ.

ಕಲರ್ಸ್​ ಕನ್ನಡ ವಾಹಿನಿ ಜೊತೆಗೆ ಕಿಚ್ಚ ಸುದೀಪ್ ಅವರಿಗೆ ಉತ್ತಮ ಬಾಂಧವ್ಯ ಇದೆ. ಬಿಗ್​ ಬಾಸ್​ ಕಾರ್ಯಕ್ರಮದ ಬಗ್ಗೆ ಸುದೀಪ್​ ವಿಶೇಷ ಪ್ರೀತಿ ಇಟ್ಟುಕೊಂಡಿದ್ದಾರೆ. ಈ ಶೋ ಮೂಲಕ ಅವರು ಕಿರುತೆರೆ ಪ್ರೇಕ್ಷಕರಿಗೆ ಹತ್ತಿರವಾಗಿದ್ದಾರೆ.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ