ಕಡಿಲೆಕಾಯಿ ಪರಿಷೆ 2023: 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್
ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ. ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ. ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.
Updated on:Dec 12, 2023 | 3:03 PM
Share

ಬೆಂಗಳೂರಿನ ಬಸವನಗುಡಿಯಲ್ಲಿ ಕಡಿಲೆಕಾಯಿ ಪರಿಷೆ ಆರಂಭವಾಗಿದೆ.

ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ.

ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ.

ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.

ಬಿಬಿಎಂಪಿ ಅಧಿಕಾರಿಗಳು ವ್ಯಾಪಾರಸ್ಥರ ಬಳಿ ಇರುವ ಪ್ಲಾಸ್ಟಿಕ್ ಸೀಜ್ ಮಾಡಿ, ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ಆರೋಗ್ಯ ಅಧಿಕಾರಿಗಳು, ಎಂಒಎಚ್, ಮಾರ್ಷಲ್ಸ್ಗಳು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ಒಟ್ಟು ಮೊದಲನೇ ದಿನದಿಂದ 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ. ಪ್ಲಾಸ್ಟಿಕ್ ಬಳಸುತ್ತಿರುವ ವ್ಯಾಪಾರಸ್ತರಿಗೆ 100 ರೂ ದಂಡ ವಿಧಿಸಿದ್ದಾರೆ.
Published On - 3:02 pm, Tue, 12 December 23
Related Photo Gallery
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ



