AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಲೆಕಾಯಿ ಪರಿಷೆ 2023: 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್

ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್​ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ. ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ. ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.

Poornima Agali Nagaraj
| Updated By: ವಿವೇಕ ಬಿರಾದಾರ|

Updated on:Dec 12, 2023 | 3:03 PM

Share
BBMP Officers sized 200 kg plastic in kadalekai parishe

ಬೆಂಗಳೂರಿನ ಬಸವನಗುಡಿಯಲ್ಲಿ ಕಡಿಲೆಕಾಯಿ ಪರಿಷೆ ಆರಂಭವಾಗಿದೆ.

1 / 7
BBMP Officers sized 200 kg plastic in kadalekai parishe

ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್​ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ.

2 / 7
BBMP Officers sized 200 kg plastic in kadalekai parishe

ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ.

3 / 7
BBMP Officers sized 200 kg plastic in kadalekai parishe

ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.

4 / 7
BBMP Officers sized 200 kg plastic in kadalekai parishe

ಬಿಬಿಎಂಪಿ ಅಧಿಕಾರಿಗಳು ವ್ಯಾಪಾರಸ್ಥರ ಬಳಿ ಇರುವ ಪ್ಲಾಸ್ಟಿಕ್ ಸೀಜ್ ಮಾಡಿ, ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

5 / 7
BBMP Officers sized 200 kg plastic in kadalekai parishe

ಆರೋಗ್ಯ ಅಧಿಕಾರಿಗಳು, ಎಂಒಎಚ್, ಮಾರ್ಷಲ್ಸ್​​ಗಳು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ.

6 / 7
BBMP Officers sized 200 kg plastic in kadalekai parishe

ಬಿಬಿಎಂಪಿ ಅಧಿಕಾರಿಗಳು ಒಟ್ಟು ಮೊದಲನೇ ದಿನದಿಂದ 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ. ಪ್ಲಾಸ್ಟಿಕ್ ಬಳಸುತ್ತಿರುವ ವ್ಯಾಪಾರಸ್ತರಿಗೆ 100 ರೂ ದಂಡ ವಿಧಿಸಿದ್ದಾರೆ.

7 / 7

Published On - 3:02 pm, Tue, 12 December 23

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ