ಕಡಿಲೆಕಾಯಿ ಪರಿಷೆ 2023: 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್
ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ. ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ. ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.
Updated on:Dec 12, 2023 | 3:03 PM
Share

ಬೆಂಗಳೂರಿನ ಬಸವನಗುಡಿಯಲ್ಲಿ ಕಡಿಲೆಕಾಯಿ ಪರಿಷೆ ಆರಂಭವಾಗಿದೆ.

ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ.

ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ.

ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.

ಬಿಬಿಎಂಪಿ ಅಧಿಕಾರಿಗಳು ವ್ಯಾಪಾರಸ್ಥರ ಬಳಿ ಇರುವ ಪ್ಲಾಸ್ಟಿಕ್ ಸೀಜ್ ಮಾಡಿ, ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ಆರೋಗ್ಯ ಅಧಿಕಾರಿಗಳು, ಎಂಒಎಚ್, ಮಾರ್ಷಲ್ಸ್ಗಳು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ಒಟ್ಟು ಮೊದಲನೇ ದಿನದಿಂದ 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ. ಪ್ಲಾಸ್ಟಿಕ್ ಬಳಸುತ್ತಿರುವ ವ್ಯಾಪಾರಸ್ತರಿಗೆ 100 ರೂ ದಂಡ ವಿಧಿಸಿದ್ದಾರೆ.
Published On - 3:02 pm, Tue, 12 December 23
Related Photo Gallery
ಚಿಕ್ಕಮಲ್ಲನಹೊಳೆಯಲ್ಲಿ ನಿಗೂಢ ಸ್ಫೋಟ, ಹಲವು ಗ್ರಾಮಗಳಿಗೆ ಕೇಳಿಸಿದ ಸದ್ದು
ಐಪಿಎಲ್ ಹೊಸ ನಿಯಮ: 25 ಕೋಟಿಗೆ ಖರೀದಿಸಿದರೂ ಸಿಗುವುದು 18 ಕೋಟಿ ರೂ.
ಚಳಿಯ ಜೊತೆ ಕಳಪೆ ಏರ್ ಕ್ವಾಲಿಟಿ ನಿಮ್ಮ ಉಸಿರಿಗೆ ಮುಳುವಾದೀತು!
ಧ್ರುವಂತ್ನ ಸೀಕ್ರೆಟ್ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್ಗೆ ಬೇಸರ?
ವಿಜಯ್ ದಿವಸ್, ಭಾರತೀಯ ಸೇನೆಯು ಪಾಕ್ ವಿರುದ್ಧ ಐತಿಹಾಸಿಕ ವಿಜಯ ಸಾಧಿಸಿದ ದಿನ
ಧ್ರುವಂತ್ನ ಸೀಕ್ರೆಟ್ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್ಪ್ರೆಸ್ವೇನಲ್ಲಿ ಹಲವು ಬಸ್ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ



