ಕಡಿಲೆಕಾಯಿ ಪರಿಷೆ 2023: 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್
ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ. ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ. ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.
Updated on:Dec 12, 2023 | 3:03 PM
Share

ಬೆಂಗಳೂರಿನ ಬಸವನಗುಡಿಯಲ್ಲಿ ಕಡಿಲೆಕಾಯಿ ಪರಿಷೆ ಆರಂಭವಾಗಿದೆ.

ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ.

ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ.

ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.

ಬಿಬಿಎಂಪಿ ಅಧಿಕಾರಿಗಳು ವ್ಯಾಪಾರಸ್ಥರ ಬಳಿ ಇರುವ ಪ್ಲಾಸ್ಟಿಕ್ ಸೀಜ್ ಮಾಡಿ, ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ಆರೋಗ್ಯ ಅಧಿಕಾರಿಗಳು, ಎಂಒಎಚ್, ಮಾರ್ಷಲ್ಸ್ಗಳು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ಒಟ್ಟು ಮೊದಲನೇ ದಿನದಿಂದ 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ. ಪ್ಲಾಸ್ಟಿಕ್ ಬಳಸುತ್ತಿರುವ ವ್ಯಾಪಾರಸ್ತರಿಗೆ 100 ರೂ ದಂಡ ವಿಧಿಸಿದ್ದಾರೆ.
Published On - 3:02 pm, Tue, 12 December 23
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!