ಕಡಿಲೆಕಾಯಿ ಪರಿಷೆ 2023: 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್
ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ. ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ. ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.
Updated on:Dec 12, 2023 | 3:03 PM
Share

ಬೆಂಗಳೂರಿನ ಬಸವನಗುಡಿಯಲ್ಲಿ ಕಡಿಲೆಕಾಯಿ ಪರಿಷೆ ಆರಂಭವಾಗಿದೆ.
1 / 7

ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ.
2 / 7

ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ.
3 / 7

ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.
4 / 7

ಬಿಬಿಎಂಪಿ ಅಧಿಕಾರಿಗಳು ವ್ಯಾಪಾರಸ್ಥರ ಬಳಿ ಇರುವ ಪ್ಲಾಸ್ಟಿಕ್ ಸೀಜ್ ಮಾಡಿ, ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.
5 / 7

ಆರೋಗ್ಯ ಅಧಿಕಾರಿಗಳು, ಎಂಒಎಚ್, ಮಾರ್ಷಲ್ಸ್ಗಳು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ.
6 / 7

ಬಿಬಿಎಂಪಿ ಅಧಿಕಾರಿಗಳು ಒಟ್ಟು ಮೊದಲನೇ ದಿನದಿಂದ 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ. ಪ್ಲಾಸ್ಟಿಕ್ ಬಳಸುತ್ತಿರುವ ವ್ಯಾಪಾರಸ್ತರಿಗೆ 100 ರೂ ದಂಡ ವಿಧಿಸಿದ್ದಾರೆ.
7 / 7
Published On - 3:02 pm, Tue, 12 December 23
Related Photo Gallery
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್ಪೆಕ್ಟರ್ ಧನಂಜಯ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ



