ಕಡಿಲೆಕಾಯಿ ಪರಿಷೆ 2023: 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್
ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ. ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ. ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.
Updated on:Dec 12, 2023 | 3:03 PM
Share

ಬೆಂಗಳೂರಿನ ಬಸವನಗುಡಿಯಲ್ಲಿ ಕಡಿಲೆಕಾಯಿ ಪರಿಷೆ ಆರಂಭವಾಗಿದೆ.

ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ.

ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ.

ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.

ಬಿಬಿಎಂಪಿ ಅಧಿಕಾರಿಗಳು ವ್ಯಾಪಾರಸ್ಥರ ಬಳಿ ಇರುವ ಪ್ಲಾಸ್ಟಿಕ್ ಸೀಜ್ ಮಾಡಿ, ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ಆರೋಗ್ಯ ಅಧಿಕಾರಿಗಳು, ಎಂಒಎಚ್, ಮಾರ್ಷಲ್ಸ್ಗಳು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ಒಟ್ಟು ಮೊದಲನೇ ದಿನದಿಂದ 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ. ಪ್ಲಾಸ್ಟಿಕ್ ಬಳಸುತ್ತಿರುವ ವ್ಯಾಪಾರಸ್ತರಿಗೆ 100 ರೂ ದಂಡ ವಿಧಿಸಿದ್ದಾರೆ.
Published On - 3:02 pm, Tue, 12 December 23
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್ಬಾಸ್ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು