ಕಡಿಲೆಕಾಯಿ ಪರಿಷೆ 2023: 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್
ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ. ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ. ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.
Updated on:Dec 12, 2023 | 3:03 PM
Share

ಬೆಂಗಳೂರಿನ ಬಸವನಗುಡಿಯಲ್ಲಿ ಕಡಿಲೆಕಾಯಿ ಪರಿಷೆ ಆರಂಭವಾಗಿದೆ.

ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ.

ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ.

ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.

ಬಿಬಿಎಂಪಿ ಅಧಿಕಾರಿಗಳು ವ್ಯಾಪಾರಸ್ಥರ ಬಳಿ ಇರುವ ಪ್ಲಾಸ್ಟಿಕ್ ಸೀಜ್ ಮಾಡಿ, ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ಆರೋಗ್ಯ ಅಧಿಕಾರಿಗಳು, ಎಂಒಎಚ್, ಮಾರ್ಷಲ್ಸ್ಗಳು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ಒಟ್ಟು ಮೊದಲನೇ ದಿನದಿಂದ 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ. ಪ್ಲಾಸ್ಟಿಕ್ ಬಳಸುತ್ತಿರುವ ವ್ಯಾಪಾರಸ್ತರಿಗೆ 100 ರೂ ದಂಡ ವಿಧಿಸಿದ್ದಾರೆ.
Published On - 3:02 pm, Tue, 12 December 23
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್ಗಳಿಗೆ ಸರಿಗಮಪ ಉತ್ತರ
Video: ಬೈಕ್ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ