AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಲೆಕಾಯಿ ಪರಿಷೆ 2023: 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್

ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್​ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ. ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ. ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.

Poornima Agali Nagaraj
| Edited By: |

Updated on:Dec 12, 2023 | 3:03 PM

Share
BBMP Officers sized 200 kg plastic in kadalekai parishe

ಬೆಂಗಳೂರಿನ ಬಸವನಗುಡಿಯಲ್ಲಿ ಕಡಿಲೆಕಾಯಿ ಪರಿಷೆ ಆರಂಭವಾಗಿದೆ.

1 / 7
BBMP Officers sized 200 kg plastic in kadalekai parishe

ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್​ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ.

2 / 7
BBMP Officers sized 200 kg plastic in kadalekai parishe

ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ.

3 / 7
BBMP Officers sized 200 kg plastic in kadalekai parishe

ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.

4 / 7
BBMP Officers sized 200 kg plastic in kadalekai parishe

ಬಿಬಿಎಂಪಿ ಅಧಿಕಾರಿಗಳು ವ್ಯಾಪಾರಸ್ಥರ ಬಳಿ ಇರುವ ಪ್ಲಾಸ್ಟಿಕ್ ಸೀಜ್ ಮಾಡಿ, ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

5 / 7
BBMP Officers sized 200 kg plastic in kadalekai parishe

ಆರೋಗ್ಯ ಅಧಿಕಾರಿಗಳು, ಎಂಒಎಚ್, ಮಾರ್ಷಲ್ಸ್​​ಗಳು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ.

6 / 7
BBMP Officers sized 200 kg plastic in kadalekai parishe

ಬಿಬಿಎಂಪಿ ಅಧಿಕಾರಿಗಳು ಒಟ್ಟು ಮೊದಲನೇ ದಿನದಿಂದ 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ. ಪ್ಲಾಸ್ಟಿಕ್ ಬಳಸುತ್ತಿರುವ ವ್ಯಾಪಾರಸ್ತರಿಗೆ 100 ರೂ ದಂಡ ವಿಧಿಸಿದ್ದಾರೆ.

7 / 7

Published On - 3:02 pm, Tue, 12 December 23

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್