AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಲೆಕಾಯಿ ಪರಿಷೆ 2023: 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್

ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್​ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ. ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ. ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.

Poornima Agali Nagaraj
| Edited By: |

Updated on:Dec 12, 2023 | 3:03 PM

Share
BBMP Officers sized 200 kg plastic in kadalekai parishe

ಬೆಂಗಳೂರಿನ ಬಸವನಗುಡಿಯಲ್ಲಿ ಕಡಿಲೆಕಾಯಿ ಪರಿಷೆ ಆರಂಭವಾಗಿದೆ.

1 / 7
BBMP Officers sized 200 kg plastic in kadalekai parishe

ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್​ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ.

2 / 7
BBMP Officers sized 200 kg plastic in kadalekai parishe

ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ.

3 / 7
BBMP Officers sized 200 kg plastic in kadalekai parishe

ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.

4 / 7
BBMP Officers sized 200 kg plastic in kadalekai parishe

ಬಿಬಿಎಂಪಿ ಅಧಿಕಾರಿಗಳು ವ್ಯಾಪಾರಸ್ಥರ ಬಳಿ ಇರುವ ಪ್ಲಾಸ್ಟಿಕ್ ಸೀಜ್ ಮಾಡಿ, ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

5 / 7
BBMP Officers sized 200 kg plastic in kadalekai parishe

ಆರೋಗ್ಯ ಅಧಿಕಾರಿಗಳು, ಎಂಒಎಚ್, ಮಾರ್ಷಲ್ಸ್​​ಗಳು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ.

6 / 7
BBMP Officers sized 200 kg plastic in kadalekai parishe

ಬಿಬಿಎಂಪಿ ಅಧಿಕಾರಿಗಳು ಒಟ್ಟು ಮೊದಲನೇ ದಿನದಿಂದ 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ. ಪ್ಲಾಸ್ಟಿಕ್ ಬಳಸುತ್ತಿರುವ ವ್ಯಾಪಾರಸ್ತರಿಗೆ 100 ರೂ ದಂಡ ವಿಧಿಸಿದ್ದಾರೆ.

7 / 7

Published On - 3:02 pm, Tue, 12 December 23

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್