ಕಡಿಲೆಕಾಯಿ ಪರಿಷೆ 2023: 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್
ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ. ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ. ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.
Updated on:Dec 12, 2023 | 3:03 PM
Share

ಬೆಂಗಳೂರಿನ ಬಸವನಗುಡಿಯಲ್ಲಿ ಕಡಿಲೆಕಾಯಿ ಪರಿಷೆ ಆರಂಭವಾಗಿದೆ.
1 / 7

ಸೋಮವಾರ (ಡಿ.11) ರಿಂದ ಆರಭವಾಗಿದ್ದು, ಬುಧವಾರ ಅಂದರೇ ಡಿಸೆಂಬರ್ 13ನೇ ತಾರೀಕಿನವರೆಗು ಜಾತ್ರೆ ನಡೆಯುತ್ತದೆ.
2 / 7

ಮಂಗಳವಾರ ಎರಡನೇ ದಿನವೂ ಕಡಲೆಕಾಯಿ ಪರಿಷೆಯ ಜಾತ್ರೆಯಲ್ಲಿ ಜನವೋ ಜನ.
3 / 7

ಈ ಬಾರಿಯ ಕಡಿಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಪರಿಷೆಗೆ ಬನ್ನಿ-ಕೈಚೀಲ ತನ್ನಿ ಎಂಬ ಧ್ಯೆಯದಡಿ ನಡೆಯುತ್ತಿದೆ.
4 / 7

ಬಿಬಿಎಂಪಿ ಅಧಿಕಾರಿಗಳು ವ್ಯಾಪಾರಸ್ಥರ ಬಳಿ ಇರುವ ಪ್ಲಾಸ್ಟಿಕ್ ಸೀಜ್ ಮಾಡಿ, ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.
5 / 7

ಆರೋಗ್ಯ ಅಧಿಕಾರಿಗಳು, ಎಂಒಎಚ್, ಮಾರ್ಷಲ್ಸ್ಗಳು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ.
6 / 7

ಬಿಬಿಎಂಪಿ ಅಧಿಕಾರಿಗಳು ಒಟ್ಟು ಮೊದಲನೇ ದಿನದಿಂದ 200 ಕೆಜಿಯಷ್ಟು ಪ್ಲಾಸ್ಟಿಕ್ ಸೀಜ್ ಮಾಡಿದ್ದಾರೆ. ಪ್ಲಾಸ್ಟಿಕ್ ಬಳಸುತ್ತಿರುವ ವ್ಯಾಪಾರಸ್ತರಿಗೆ 100 ರೂ ದಂಡ ವಿಧಿಸಿದ್ದಾರೆ.
7 / 7
Published On - 3:02 pm, Tue, 12 December 23
Related Photo Gallery
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್ನಲ್ಲಿ ‘ಟಾಕ್ಸಿಕ್’ ಇವೆಂಟ್, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್
‘ಟಾಕ್ಸಿಕ್’ ಪ್ರೀ ರಿಲೀಸ್ಗೆ ಹೀಗೆ ನಡೆದಿತ್ತು ತಯಾರಿ: ವಿಡಿಯೋ ನೋಡಿ
‘ಟಾಕ್ಸಿಕ್’ ಪ್ರೀ ರಿಲೀಸ್ಗಾಗಿ ಹೈದರಾಬಾದ್ಗೆ ಆಗಮಿಸಿದ ಹುಮಾ ಖುರೇಷಿ: ವಿಡಿಯೋ
ಮೋಡ ಬಿತ್ತನೆಗೆ ರಾಜ್ಯ ಸರ್ಕಾರದ ಅನುಮೋದನೆ



