AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Be Good to Yourself: ಮೊದಲು ನಿಮ್ಮೊಂದಿಗಿನ ನಿಮ್ಮ ಸಂಬಂಧವನ್ನು ಉತ್ತಮಗೊಳಿಸಿ

ನಿಮ್ಮ ದೈನಂದಿನ ಚಟುವಟಿಕೆಗಳ ಜೊತೆಗೆ ಒಂದಿಷ್ಟು ಹೊತ್ತು ನಿಮಗಾಗಿ ಸಮಯ ಮೀಸಲಿಡಿ. ನೀವು ನಿಮ್ಮೊಂದಿನ ಸಂಬಂಧವನ್ನು ಯಾಕೆ ಉತ್ತಮಗೊಳಿಸಬೇಕು ಎಂಬುದಕ್ಕೆ ಕಾರಣಗಳು ಇಲ್ಲಿವೆ.

ಅಕ್ಷತಾ ವರ್ಕಾಡಿ
|

Updated on:Feb 01, 2023 | 3:16 PM

Share
ಪ್ರತಿಯೊಬ್ಬರೂ ಕೂಡ ಇನ್ನೊಬ್ಬರೊಂದಿಗೆ ಸಂಬಂಧವನ್ನು ಉತ್ತಮಗೊಳಿಸಲು ಸದಾ ಏನಾದರೊಂದು ಸಾಹಸವನ್ನು ಮಾಡುತ್ತಿರುತ್ತಾರೆ. ಜೊತೆಗೆ ಇನ್ನೊಬ್ಬರ  ನೂನ್ಯತೆಯನ್ನು ಹೇಳುವುದು. ಆದರೆ ಯಾವತ್ತಿಗೂ ತಮ್ಮ ಬಗ್ಗೆ ಯೋಚಿಸುವುದಿಲ್ಲ. ಆದರೆ ನೀವು ನಿಮ್ಮ ಬಗ್ಗೆ ಯೋಚಿಸಲು ಬೇಕಾದಷ್ಟಿದೆ. ಒಂದಷ್ಟು ಹೊತ್ತು ನಿಮಗಾಗಿ ನೀವು ಸಮಯ ಮೀಸಲಿಡಿ.

ಪ್ರತಿಯೊಬ್ಬರೂ ಕೂಡ ಇನ್ನೊಬ್ಬರೊಂದಿಗೆ ಸಂಬಂಧವನ್ನು ಉತ್ತಮಗೊಳಿಸಲು ಸದಾ ಏನಾದರೊಂದು ಸಾಹಸವನ್ನು ಮಾಡುತ್ತಿರುತ್ತಾರೆ. ಜೊತೆಗೆ ಇನ್ನೊಬ್ಬರ ನೂನ್ಯತೆಯನ್ನು ಹೇಳುವುದು. ಆದರೆ ಯಾವತ್ತಿಗೂ ತಮ್ಮ ಬಗ್ಗೆ ಯೋಚಿಸುವುದಿಲ್ಲ. ಆದರೆ ನೀವು ನಿಮ್ಮ ಬಗ್ಗೆ ಯೋಚಿಸಲು ಬೇಕಾದಷ್ಟಿದೆ. ಒಂದಷ್ಟು ಹೊತ್ತು ನಿಮಗಾಗಿ ನೀವು ಸಮಯ ಮೀಸಲಿಡಿ.

1 / 7
ನಿಮ್ಮ ದೈನಂದಿನ ಚಟುವಟಿಕೆಗಳ ಜೊತೆಗೆ ಒಂದಿಷ್ಟು ಹೊತ್ತು ನಿಮಗಾಗಿ ಸಮಯ ಮೀಸಲಿಡಿ. ನೀವು ನಿಮ್ಮೊಂದಿನ ಸಂಬಂಧವನ್ನು ಯಾಕೆ ಉತ್ತಮಗೊಳಿಸಬೇಕು ಎಂಬುದಕ್ಕೆ  ಕಾರಣಗಳು ಇಲ್ಲಿವೆ.

ನಿಮ್ಮ ದೈನಂದಿನ ಚಟುವಟಿಕೆಗಳ ಜೊತೆಗೆ ಒಂದಿಷ್ಟು ಹೊತ್ತು ನಿಮಗಾಗಿ ಸಮಯ ಮೀಸಲಿಡಿ. ನೀವು ನಿಮ್ಮೊಂದಿನ ಸಂಬಂಧವನ್ನು ಯಾಕೆ ಉತ್ತಮಗೊಳಿಸಬೇಕು ಎಂಬುದಕ್ಕೆ ಕಾರಣಗಳು ಇಲ್ಲಿವೆ.

2 / 7
ನಿಮ್ಮ ಗುರಿಯನ್ನು ತಲುಪಲು ಸಹಾಯಕ: ನೀವು ಇತರರನ್ನು ಮೆಚ್ಚಿಸಲು ಪ್ರಯತ್ನಿಸುವ ಮೊದಲು ನಿಮ್ಮನ್ನು ನೀವು ಸಂತೋಷ ಪಡಿಸುವುದು ಅತ್ಯಂತ ಅಗತ್ಯವಾಗಿದೆ. ನೀವು ಸಂತೋಷವಾಗಿದ್ದರೆ ನಿಮ್ಮ ಗುರಿಯನ್ನು ಸುಲಭವಾಗಿ ತಲುಪಲು ಸಾಧ್ಯವಿದೆ.

ನಿಮ್ಮ ಗುರಿಯನ್ನು ತಲುಪಲು ಸಹಾಯಕ: ನೀವು ಇತರರನ್ನು ಮೆಚ್ಚಿಸಲು ಪ್ರಯತ್ನಿಸುವ ಮೊದಲು ನಿಮ್ಮನ್ನು ನೀವು ಸಂತೋಷ ಪಡಿಸುವುದು ಅತ್ಯಂತ ಅಗತ್ಯವಾಗಿದೆ. ನೀವು ಸಂತೋಷವಾಗಿದ್ದರೆ ನಿಮ್ಮ ಗುರಿಯನ್ನು ಸುಲಭವಾಗಿ ತಲುಪಲು ಸಾಧ್ಯವಿದೆ.

3 / 7
ನಿಮ್ಮನ್ನು ಸ್ವತಂತ್ರವಾಗಿರಿಸುತ್ತದೆ: ನಿಮ್ಮ ಬಗ್ಗೆ ನೀವು ತಿಳಿದುಕೊಳ್ಳುತ್ತಾ ಹೋದ ಹಾಗೆ, ನಿಮ್ಮನ್ನು ನೀವು ಸ್ವತಂತ್ರವಾಗಿರಿಸಬಹುದು. ನಿರ್ದಿಷ್ಟ ಜನರೊಂದಿಗೆ ನಿಮ್ಮ ಗಡಿಗಳನ್ನು ಯಾವಾಗ ಮತ್ತು ಹೇಗೆ ನಿರ್ಮಿಸಬೇಕು ಎಂದು ನೀವು ತಿಳಿದುಕೊಳ್ಳಲು ನೀವು ನಿಮ್ಮೊಂದಿಗೆ ಸಮಯ ಕಳೆಯುವುದು ಅತ್ಯಂತ ಅಗತ್ಯವಾಗಿದೆ.

ನಿಮ್ಮನ್ನು ಸ್ವತಂತ್ರವಾಗಿರಿಸುತ್ತದೆ: ನಿಮ್ಮ ಬಗ್ಗೆ ನೀವು ತಿಳಿದುಕೊಳ್ಳುತ್ತಾ ಹೋದ ಹಾಗೆ, ನಿಮ್ಮನ್ನು ನೀವು ಸ್ವತಂತ್ರವಾಗಿರಿಸಬಹುದು. ನಿರ್ದಿಷ್ಟ ಜನರೊಂದಿಗೆ ನಿಮ್ಮ ಗಡಿಗಳನ್ನು ಯಾವಾಗ ಮತ್ತು ಹೇಗೆ ನಿರ್ಮಿಸಬೇಕು ಎಂದು ನೀವು ತಿಳಿದುಕೊಳ್ಳಲು ನೀವು ನಿಮ್ಮೊಂದಿಗೆ ಸಮಯ ಕಳೆಯುವುದು ಅತ್ಯಂತ ಅಗತ್ಯವಾಗಿದೆ.

4 / 7
ಸಂತೋಷದ ಕೀಲಿ ಕೈ: ಮಾನಸಿಕ ಯೋಗಕ್ಷೇಮವು ಸಂತೋಷದ ಕೀಲಿಯಾಗಿದೆ. ಆದ್ದರಿಂದ ಇನ್ನೊಬ್ಬರು ನಿಮಗೆ ಆದ್ಯೆ ನೀಡಲು ಕಾಯದಿರಿ. ಇದು ನಿಮ್ಮ ಖುಷಿಯನ್ನು ನಾಶ ಮಾಡಬಹುದು. ಆದ್ದರಿಂದ ಮೊದಲು ನೀವು ನಿಮಗೆ ಆದ್ಯತೆ ನೀಡಿ. ಇದು ನಿಮ್ಮನ್ನು ಮಾನಸಿಕವಾಗಿ ಆರೋಗ್ಯವಾಗಿರಿಸುತ್ತದೆ.

ಸಂತೋಷದ ಕೀಲಿ ಕೈ: ಮಾನಸಿಕ ಯೋಗಕ್ಷೇಮವು ಸಂತೋಷದ ಕೀಲಿಯಾಗಿದೆ. ಆದ್ದರಿಂದ ಇನ್ನೊಬ್ಬರು ನಿಮಗೆ ಆದ್ಯೆ ನೀಡಲು ಕಾಯದಿರಿ. ಇದು ನಿಮ್ಮ ಖುಷಿಯನ್ನು ನಾಶ ಮಾಡಬಹುದು. ಆದ್ದರಿಂದ ಮೊದಲು ನೀವು ನಿಮಗೆ ಆದ್ಯತೆ ನೀಡಿ. ಇದು ನಿಮ್ಮನ್ನು ಮಾನಸಿಕವಾಗಿ ಆರೋಗ್ಯವಾಗಿರಿಸುತ್ತದೆ.

5 / 7
ಸ್ವ-ಆರೈಕೆ ದಿನಚರಿಯಾಗುತ್ತದೆ: ನೀವು ನಿಮ್ಮೊಂದಿಗಿನ ನಿಮ್ಮ ಸಂಬಂಧವನ್ನು ಉತ್ತಮಗೊಳಿಸುತ್ತಾ ಹೋದ ಹಾಗೇ ಸ್ವಯಂ ಕಾಳಜಿ ತಾನಾಗಿಯೇ ಬರುತ್ತದೆ. ಇದು ನಿಮ್ಮ ಪ್ರತಿದಿನದ ಒತ್ತಡ ಹಾಗೂ ಸಮಸ್ಯೆಗಳನ್ನು ನಿಭಾಯಿಸಲು ಸಹಕಾರಿಯಾಗಿದೆ.

ಸ್ವ-ಆರೈಕೆ ದಿನಚರಿಯಾಗುತ್ತದೆ: ನೀವು ನಿಮ್ಮೊಂದಿಗಿನ ನಿಮ್ಮ ಸಂಬಂಧವನ್ನು ಉತ್ತಮಗೊಳಿಸುತ್ತಾ ಹೋದ ಹಾಗೇ ಸ್ವಯಂ ಕಾಳಜಿ ತಾನಾಗಿಯೇ ಬರುತ್ತದೆ. ಇದು ನಿಮ್ಮ ಪ್ರತಿದಿನದ ಒತ್ತಡ ಹಾಗೂ ಸಮಸ್ಯೆಗಳನ್ನು ನಿಭಾಯಿಸಲು ಸಹಕಾರಿಯಾಗಿದೆ.

6 / 7
ನಿಮ್ಮ ಸಂಬಂಧವನ್ನು ಸುಧಾರಿಸುವಲ್ಲಿ ಸಹಾಯ ಮಾಡುತ್ತದೆ: ನಿಮ್ಮ ಮೌಲ್ಯವನ್ನು ತಿಳಿದುಕೊಳ್ಳುವುದು ನಿಮ್ಮನ್ನು ಸಂತೋಷವಾಗಿರಿಸಲು ಸಹಾಯ ಮಾಡುತ್ತದೆ ಆದರೆ ನಿಮ್ಮ ಸಂಬಂಧಗಳನ್ನು ಆರೋಗ್ಯಕರವಾಗಿಸಲು ಸಹಾಯ ಮಾಡುತ್ತದೆ. ಇದು ನಿಮ್ಮೊಂದಿನ ಸಂಬಂಧದ ಜೊತೆಗೆ ನಿಮ್ಮ ಸಂಗಾತಿಯೊಂದಿಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ.

ನಿಮ್ಮ ಸಂಬಂಧವನ್ನು ಸುಧಾರಿಸುವಲ್ಲಿ ಸಹಾಯ ಮಾಡುತ್ತದೆ: ನಿಮ್ಮ ಮೌಲ್ಯವನ್ನು ತಿಳಿದುಕೊಳ್ಳುವುದು ನಿಮ್ಮನ್ನು ಸಂತೋಷವಾಗಿರಿಸಲು ಸಹಾಯ ಮಾಡುತ್ತದೆ ಆದರೆ ನಿಮ್ಮ ಸಂಬಂಧಗಳನ್ನು ಆರೋಗ್ಯಕರವಾಗಿಸಲು ಸಹಾಯ ಮಾಡುತ್ತದೆ. ಇದು ನಿಮ್ಮೊಂದಿನ ಸಂಬಂಧದ ಜೊತೆಗೆ ನಿಮ್ಮ ಸಂಗಾತಿಯೊಂದಿಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ.

7 / 7

Published On - 3:16 pm, Wed, 1 February 23

Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!