ಮೈಸೂರಿನಲ್ಲಿ ಸಫಾರಿಗೆ ಹೋದವರಿಗೆ ಬಂಪರ್; ಈ ಫೋಟೋಗಳನ್ನ ನೋಡಿ
ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ದಮ್ಮನಕಟ್ಟೆಗೆ ಸಫಾರಿಗೆ ಹೋದ ಪ್ರವಾಸಿಗರಿಗೆ ಫುಲ್ ಖುಷ್ ಆಗಿದೆ. ಪ್ರವಾಸಿಗರ ಕ್ಯಾಮರಾಗೆ ಕರಡಿ ಮತ್ತು ಚಿರತೆ ಸೆರೆಯಾಗಿದೆ.
Updated on:Jul 06, 2022 | 2:41 PM
Share

ಸಪಾರಿ ವೇಳೆ ಪ್ರವಾಸಿಗರ ಕ್ಯಾಮರಾಗೆ ಚಿರತೆ ದೃಶ್ಯ ಸೆರೆಯಾಗಿದೆ.

ಮರದ ಮೇಲೆ ಕೂತಿದ್ದ ಚಿರತೆ ಆಚೆ- ಈಚೆ ನೋಡುತ್ತಿತ್ತು.

ಚಿರತೆ ಮರ ಹತ್ತಿ ಪೋಸ್ ಕೊಟ್ಟಿದೆ. ಫೋಟೋ ಕ್ಲಿಕ್ಕಿಸಿದ ನಂತರ ಮರದಿಂದ ಕೆಳಗೆ ಇಳಿಯಿತು.

ಮರದ ಬಳಿ ಕರಡಿಯೊಂದು ಕುಳಿತಿದೆ.

ಸಫಾರಿ ವಾಹನ ನೋಡುತ್ತಿದ್ದಂತೆ ಕರಡಿ ಕಾಡಿನ ಒಳಗೆ ಹೋಯಿತು
Published On - 2:41 pm, Wed, 6 July 22
Related Photo Gallery
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷಾರ್ಥಿಗಳು




