ಮೈಸೂರಿನಲ್ಲಿ ಸಫಾರಿಗೆ ಹೋದವರಿಗೆ ಬಂಪರ್; ಈ ಫೋಟೋಗಳನ್ನ ನೋಡಿ
ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ದಮ್ಮನಕಟ್ಟೆಗೆ ಸಫಾರಿಗೆ ಹೋದ ಪ್ರವಾಸಿಗರಿಗೆ ಫುಲ್ ಖುಷ್ ಆಗಿದೆ. ಪ್ರವಾಸಿಗರ ಕ್ಯಾಮರಾಗೆ ಕರಡಿ ಮತ್ತು ಚಿರತೆ ಸೆರೆಯಾಗಿದೆ.
Updated on:Jul 06, 2022 | 2:41 PM
Share

ಸಪಾರಿ ವೇಳೆ ಪ್ರವಾಸಿಗರ ಕ್ಯಾಮರಾಗೆ ಚಿರತೆ ದೃಶ್ಯ ಸೆರೆಯಾಗಿದೆ.

ಮರದ ಮೇಲೆ ಕೂತಿದ್ದ ಚಿರತೆ ಆಚೆ- ಈಚೆ ನೋಡುತ್ತಿತ್ತು.

ಚಿರತೆ ಮರ ಹತ್ತಿ ಪೋಸ್ ಕೊಟ್ಟಿದೆ. ಫೋಟೋ ಕ್ಲಿಕ್ಕಿಸಿದ ನಂತರ ಮರದಿಂದ ಕೆಳಗೆ ಇಳಿಯಿತು.

ಮರದ ಬಳಿ ಕರಡಿಯೊಂದು ಕುಳಿತಿದೆ.

ಸಫಾರಿ ವಾಹನ ನೋಡುತ್ತಿದ್ದಂತೆ ಕರಡಿ ಕಾಡಿನ ಒಳಗೆ ಹೋಯಿತು
Published On - 2:41 pm, Wed, 6 July 22
Related Photo Gallery
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್
ಚೆನ್ನೈನಲ್ಲಿ ಗೀತಾ ಶಿವರಾಜ್ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್




