AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಸಫಾರಿಗೆ ಹೋದವರಿಗೆ ಬಂಪರ್; ಈ ಫೋಟೋಗಳನ್ನ ನೋಡಿ

ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ದಮ್ಮನಕಟ್ಟೆಗೆ ಸಫಾರಿಗೆ ಹೋದ ಪ್ರವಾಸಿಗರಿಗೆ ಫುಲ್ ಖುಷ್ ಆಗಿದೆ. ಪ್ರವಾಸಿಗರ ಕ್ಯಾಮರಾಗೆ ಕರಡಿ ಮತ್ತು ಚಿರತೆ ಸೆರೆಯಾಗಿದೆ.

TV9 Web
| Updated By: sandhya thejappa|

Updated on:Jul 06, 2022 | 2:41 PM

Share
ಸಪಾರಿ ವೇಳೆ ಪ್ರವಾಸಿಗರ ಕ್ಯಾಮರಾಗೆ ಚಿರತೆ ದೃಶ್ಯ ಸೆರೆಯಾಗಿದೆ.

ಸಪಾರಿ ವೇಳೆ ಪ್ರವಾಸಿಗರ ಕ್ಯಾಮರಾಗೆ ಚಿರತೆ ದೃಶ್ಯ ಸೆರೆಯಾಗಿದೆ.

1 / 5
ಮರದ ಮೇಲೆ ಕೂತಿದ್ದ ಚಿರತೆ ಆಚೆ- ಈಚೆ ನೋಡುತ್ತಿತ್ತು.

ಮರದ ಮೇಲೆ ಕೂತಿದ್ದ ಚಿರತೆ ಆಚೆ- ಈಚೆ ನೋಡುತ್ತಿತ್ತು.

2 / 5
ಚಿರತೆ ಮರ ಹತ್ತಿ ಪೋಸ್ ಕೊಟ್ಟಿದೆ. ಫೋಟೋ ಕ್ಲಿಕ್ಕಿಸಿದ ನಂತರ ಮರದಿಂದ ಕೆಳಗೆ ಇಳಿಯಿತು.

ಚಿರತೆ ಮರ ಹತ್ತಿ ಪೋಸ್ ಕೊಟ್ಟಿದೆ. ಫೋಟೋ ಕ್ಲಿಕ್ಕಿಸಿದ ನಂತರ ಮರದಿಂದ ಕೆಳಗೆ ಇಳಿಯಿತು.

3 / 5
ಮೈಸೂರಿನಲ್ಲಿ ಸಫಾರಿಗೆ ಹೋದವರಿಗೆ ಬಂಪರ್; ಈ ಫೋಟೋಗಳನ್ನ ನೋಡಿ

ಮರದ ಬಳಿ ಕರಡಿಯೊಂದು ಕುಳಿತಿದೆ.

4 / 5
ಮೈಸೂರಿನಲ್ಲಿ ಸಫಾರಿಗೆ ಹೋದವರಿಗೆ ಬಂಪರ್; ಈ ಫೋಟೋಗಳನ್ನ ನೋಡಿ

ಸಫಾರಿ ವಾಹನ ನೋಡುತ್ತಿದ್ದಂತೆ ಕರಡಿ ಕಾಡಿನ ಒಳಗೆ ಹೋಯಿತು

5 / 5

Published On - 2:41 pm, Wed, 6 July 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ