ಮೈಸೂರಿನಲ್ಲಿ ಸಫಾರಿಗೆ ಹೋದವರಿಗೆ ಬಂಪರ್; ಈ ಫೋಟೋಗಳನ್ನ ನೋಡಿ
ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ದಮ್ಮನಕಟ್ಟೆಗೆ ಸಫಾರಿಗೆ ಹೋದ ಪ್ರವಾಸಿಗರಿಗೆ ಫುಲ್ ಖುಷ್ ಆಗಿದೆ. ಪ್ರವಾಸಿಗರ ಕ್ಯಾಮರಾಗೆ ಕರಡಿ ಮತ್ತು ಚಿರತೆ ಸೆರೆಯಾಗಿದೆ.
Updated on:Jul 06, 2022 | 2:41 PM
Share

ಸಪಾರಿ ವೇಳೆ ಪ್ರವಾಸಿಗರ ಕ್ಯಾಮರಾಗೆ ಚಿರತೆ ದೃಶ್ಯ ಸೆರೆಯಾಗಿದೆ.

ಮರದ ಮೇಲೆ ಕೂತಿದ್ದ ಚಿರತೆ ಆಚೆ- ಈಚೆ ನೋಡುತ್ತಿತ್ತು.

ಚಿರತೆ ಮರ ಹತ್ತಿ ಪೋಸ್ ಕೊಟ್ಟಿದೆ. ಫೋಟೋ ಕ್ಲಿಕ್ಕಿಸಿದ ನಂತರ ಮರದಿಂದ ಕೆಳಗೆ ಇಳಿಯಿತು.

ಮರದ ಬಳಿ ಕರಡಿಯೊಂದು ಕುಳಿತಿದೆ.

ಸಫಾರಿ ವಾಹನ ನೋಡುತ್ತಿದ್ದಂತೆ ಕರಡಿ ಕಾಡಿನ ಒಳಗೆ ಹೋಯಿತು
Published On - 2:41 pm, Wed, 6 July 22
Related Photo Gallery
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ್ಯಾಂಕ್ ಮಿಸ್!
ಡೆನ್ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ
SSLCಯಲ್ಲಿ 623 ಅಂಕ ಪಡೆದ ಕೃತಿಗೆ ಇಸ್ರೋದಲ್ಲಿ ಕೆಲಸ ಮಾಡುವ ಆಸೆ
ಪ್ರೇಮ್, ಇಂಗ್ಲೀಷ್ ಮಾತು ಕೇಳಿ ನಕ್ಕ ಧ್ರುವ ಸರ್ಜಾ: ವಿಡಿಯೋ ನೋಡಿ
ಬೆಡ್ ರೂಮಿಗೆ ಪ್ರಿಯಕರನನ್ನು ಕರೆಸಿ ಅಮ್ಮನ ಕೈಯಲ್ಲಿ ಸಿಕ್ಕಿ ಬಿದ್ದ ಯುವತಿ
ಲಿಫ್ಟ್ನಲ್ಲಿ ವ್ಯಕ್ತಿಯಿಂದ ಮಹಿಳೆಯ ಮೇಲೆ ಹಲ್ಲೆ




