ಮೈಸೂರಿನಲ್ಲಿ ಸಫಾರಿಗೆ ಹೋದವರಿಗೆ ಬಂಪರ್; ಈ ಫೋಟೋಗಳನ್ನ ನೋಡಿ
ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ದಮ್ಮನಕಟ್ಟೆಗೆ ಸಫಾರಿಗೆ ಹೋದ ಪ್ರವಾಸಿಗರಿಗೆ ಫುಲ್ ಖುಷ್ ಆಗಿದೆ. ಪ್ರವಾಸಿಗರ ಕ್ಯಾಮರಾಗೆ ಕರಡಿ ಮತ್ತು ಚಿರತೆ ಸೆರೆಯಾಗಿದೆ.
Updated on:Jul 06, 2022 | 2:41 PM
Share

ಸಪಾರಿ ವೇಳೆ ಪ್ರವಾಸಿಗರ ಕ್ಯಾಮರಾಗೆ ಚಿರತೆ ದೃಶ್ಯ ಸೆರೆಯಾಗಿದೆ.

ಮರದ ಮೇಲೆ ಕೂತಿದ್ದ ಚಿರತೆ ಆಚೆ- ಈಚೆ ನೋಡುತ್ತಿತ್ತು.

ಚಿರತೆ ಮರ ಹತ್ತಿ ಪೋಸ್ ಕೊಟ್ಟಿದೆ. ಫೋಟೋ ಕ್ಲಿಕ್ಕಿಸಿದ ನಂತರ ಮರದಿಂದ ಕೆಳಗೆ ಇಳಿಯಿತು.

ಮರದ ಬಳಿ ಕರಡಿಯೊಂದು ಕುಳಿತಿದೆ.

ಸಫಾರಿ ವಾಹನ ನೋಡುತ್ತಿದ್ದಂತೆ ಕರಡಿ ಕಾಡಿನ ಒಳಗೆ ಹೋಯಿತು
Published On - 2:41 pm, Wed, 6 July 22
Related Photo Gallery
ವಿಪಕ್ಷ ನಾಯಕ ಆರ್. ಅಶೋಕ್ಗೆ ರೈತರಿಂದ ಘೇರಾವ್
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ




