ಮೈಸೂರಿನಲ್ಲಿ ಸಫಾರಿಗೆ ಹೋದವರಿಗೆ ಬಂಪರ್; ಈ ಫೋಟೋಗಳನ್ನ ನೋಡಿ
ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ದಮ್ಮನಕಟ್ಟೆಗೆ ಸಫಾರಿಗೆ ಹೋದ ಪ್ರವಾಸಿಗರಿಗೆ ಫುಲ್ ಖುಷ್ ಆಗಿದೆ. ಪ್ರವಾಸಿಗರ ಕ್ಯಾಮರಾಗೆ ಕರಡಿ ಮತ್ತು ಚಿರತೆ ಸೆರೆಯಾಗಿದೆ.
Updated on:Jul 06, 2022 | 2:41 PM
Share

ಸಪಾರಿ ವೇಳೆ ಪ್ರವಾಸಿಗರ ಕ್ಯಾಮರಾಗೆ ಚಿರತೆ ದೃಶ್ಯ ಸೆರೆಯಾಗಿದೆ.

ಮರದ ಮೇಲೆ ಕೂತಿದ್ದ ಚಿರತೆ ಆಚೆ- ಈಚೆ ನೋಡುತ್ತಿತ್ತು.

ಚಿರತೆ ಮರ ಹತ್ತಿ ಪೋಸ್ ಕೊಟ್ಟಿದೆ. ಫೋಟೋ ಕ್ಲಿಕ್ಕಿಸಿದ ನಂತರ ಮರದಿಂದ ಕೆಳಗೆ ಇಳಿಯಿತು.

ಮರದ ಬಳಿ ಕರಡಿಯೊಂದು ಕುಳಿತಿದೆ.

ಸಫಾರಿ ವಾಹನ ನೋಡುತ್ತಿದ್ದಂತೆ ಕರಡಿ ಕಾಡಿನ ಒಳಗೆ ಹೋಯಿತು
Published On - 2:41 pm, Wed, 6 July 22
Related Photo Gallery
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್ಮೆಂಟ್ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್ನಲ್ಲಿ ಚಿನ್ನದಂಗಡಿ ದರೋಡೆ




