ಮೈಸೂರಿನಲ್ಲಿ ಸಫಾರಿಗೆ ಹೋದವರಿಗೆ ಬಂಪರ್; ಈ ಫೋಟೋಗಳನ್ನ ನೋಡಿ
ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ದಮ್ಮನಕಟ್ಟೆಗೆ ಸಫಾರಿಗೆ ಹೋದ ಪ್ರವಾಸಿಗರಿಗೆ ಫುಲ್ ಖುಷ್ ಆಗಿದೆ. ಪ್ರವಾಸಿಗರ ಕ್ಯಾಮರಾಗೆ ಕರಡಿ ಮತ್ತು ಚಿರತೆ ಸೆರೆಯಾಗಿದೆ.
Updated on:Jul 06, 2022 | 2:41 PM
Share

ಸಪಾರಿ ವೇಳೆ ಪ್ರವಾಸಿಗರ ಕ್ಯಾಮರಾಗೆ ಚಿರತೆ ದೃಶ್ಯ ಸೆರೆಯಾಗಿದೆ.
1 / 5

ಮರದ ಮೇಲೆ ಕೂತಿದ್ದ ಚಿರತೆ ಆಚೆ- ಈಚೆ ನೋಡುತ್ತಿತ್ತು.
2 / 5

ಚಿರತೆ ಮರ ಹತ್ತಿ ಪೋಸ್ ಕೊಟ್ಟಿದೆ. ಫೋಟೋ ಕ್ಲಿಕ್ಕಿಸಿದ ನಂತರ ಮರದಿಂದ ಕೆಳಗೆ ಇಳಿಯಿತು.
3 / 5

ಮರದ ಬಳಿ ಕರಡಿಯೊಂದು ಕುಳಿತಿದೆ.
4 / 5

ಸಫಾರಿ ವಾಹನ ನೋಡುತ್ತಿದ್ದಂತೆ ಕರಡಿ ಕಾಡಿನ ಒಳಗೆ ಹೋಯಿತು
5 / 5
Published On - 2:41 pm, Wed, 6 July 22
Related Photo Gallery
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್ನ ಅಪರಾಧ ಚಟುವಟಿಕೆಗಳು




