ಮೈಸೂರಿನಲ್ಲಿ ಸಫಾರಿಗೆ ಹೋದವರಿಗೆ ಬಂಪರ್; ಈ ಫೋಟೋಗಳನ್ನ ನೋಡಿ
ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ದಮ್ಮನಕಟ್ಟೆಗೆ ಸಫಾರಿಗೆ ಹೋದ ಪ್ರವಾಸಿಗರಿಗೆ ಫುಲ್ ಖುಷ್ ಆಗಿದೆ. ಪ್ರವಾಸಿಗರ ಕ್ಯಾಮರಾಗೆ ಕರಡಿ ಮತ್ತು ಚಿರತೆ ಸೆರೆಯಾಗಿದೆ.
Updated on:Jul 06, 2022 | 2:41 PM
Share

ಸಪಾರಿ ವೇಳೆ ಪ್ರವಾಸಿಗರ ಕ್ಯಾಮರಾಗೆ ಚಿರತೆ ದೃಶ್ಯ ಸೆರೆಯಾಗಿದೆ.

ಮರದ ಮೇಲೆ ಕೂತಿದ್ದ ಚಿರತೆ ಆಚೆ- ಈಚೆ ನೋಡುತ್ತಿತ್ತು.

ಚಿರತೆ ಮರ ಹತ್ತಿ ಪೋಸ್ ಕೊಟ್ಟಿದೆ. ಫೋಟೋ ಕ್ಲಿಕ್ಕಿಸಿದ ನಂತರ ಮರದಿಂದ ಕೆಳಗೆ ಇಳಿಯಿತು.

ಮರದ ಬಳಿ ಕರಡಿಯೊಂದು ಕುಳಿತಿದೆ.

ಸಫಾರಿ ವಾಹನ ನೋಡುತ್ತಿದ್ದಂತೆ ಕರಡಿ ಕಾಡಿನ ಒಳಗೆ ಹೋಯಿತು
Published On - 2:41 pm, Wed, 6 July 22
5 ವಿಕೆಟ್ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ
Horoscope Today 01 February: ಇಂದು ಈ ರಾಶಿರ ಉದ್ಯೋಗದಲ್ಲಿ ಶುಭ
ಫಿಲಂ ಚೇಂಬರ್ ಚುನಾವಣೆ: ಹೀಗಿತ್ತು ನೋಡಿ ತಾರಾ ಮೇಳ
ಸಿಜೆ ರಾಯ್ ಕೇಸ್ ಸಂಬಂಧ ಎಸ್ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಲವ್ನಲ್ಲಿ ಸಿಕ್ಕಾಕ್ಕೊಳ್ಬಾರ್ದು! ಸಿದ್ದರಾಮಯ್ಯ ಹೀಗೆಂದಿದ್ದೇಕೆ ನೋಡಿ
ವೇಗವಾಗಿ 3000 ರನ್; ವಿಶ್ವ ದಾಕಲೆ ಸೃಷ್ಟಿಸಿದ ಸೂರ್ಯ
ಸಮಾಜ ಸೇವೆ ಆರಂಭಿಸಿದ ಬಿಗ್ಬಾಸ್ ಜಾನವಿ: ವಿಡಿಯೋ ನೋಡಿ
ಮೊಟ್ಟ ಮೊದಲ ಐದು ವಿಕೆಟ್ಗಳ ಗೊಂಚಲು ಪಡೆದ ಅರ್ಷದೀಪ್
ಎಷ್ಟು ಕ್ಯೂಟ್-ಕ್ಯೂಟ್ ನಟಿ ದಿವ್ಯಾ ಉರುಡುಗ: ವಿಡಿಯೋ ನೋಡಿ
ಸಿಕ್ಸರ್ ಬಾರಿಸುವ ಮೂಲಕ ಚೊಚ್ಚಲ ಟಿ20 ಶತಕ ಪೂರೈಸಿದ ಕಿಶನ್
