ಮೈಸೂರಿನಲ್ಲಿ ಸಫಾರಿಗೆ ಹೋದವರಿಗೆ ಬಂಪರ್; ಈ ಫೋಟೋಗಳನ್ನ ನೋಡಿ
ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ದಮ್ಮನಕಟ್ಟೆಗೆ ಸಫಾರಿಗೆ ಹೋದ ಪ್ರವಾಸಿಗರಿಗೆ ಫುಲ್ ಖುಷ್ ಆಗಿದೆ. ಪ್ರವಾಸಿಗರ ಕ್ಯಾಮರಾಗೆ ಕರಡಿ ಮತ್ತು ಚಿರತೆ ಸೆರೆಯಾಗಿದೆ.
Updated on:Jul 06, 2022 | 2:41 PM
Share

ಸಪಾರಿ ವೇಳೆ ಪ್ರವಾಸಿಗರ ಕ್ಯಾಮರಾಗೆ ಚಿರತೆ ದೃಶ್ಯ ಸೆರೆಯಾಗಿದೆ.
1 / 5

ಮರದ ಮೇಲೆ ಕೂತಿದ್ದ ಚಿರತೆ ಆಚೆ- ಈಚೆ ನೋಡುತ್ತಿತ್ತು.
2 / 5

ಚಿರತೆ ಮರ ಹತ್ತಿ ಪೋಸ್ ಕೊಟ್ಟಿದೆ. ಫೋಟೋ ಕ್ಲಿಕ್ಕಿಸಿದ ನಂತರ ಮರದಿಂದ ಕೆಳಗೆ ಇಳಿಯಿತು.
3 / 5

ಮರದ ಬಳಿ ಕರಡಿಯೊಂದು ಕುಳಿತಿದೆ.
4 / 5

ಸಫಾರಿ ವಾಹನ ನೋಡುತ್ತಿದ್ದಂತೆ ಕರಡಿ ಕಾಡಿನ ಒಳಗೆ ಹೋಯಿತು
5 / 5
Published On - 2:41 pm, Wed, 6 July 22
Related Photo Gallery
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್ನಲ್ಲಿ ‘ಟಾಕ್ಸಿಕ್’ ಇವೆಂಟ್, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್ಗೆ 3 ದಿನಗಳಲ್ಲಿ ಮೂರು ಬಲಿ
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್
‘ಟಾಕ್ಸಿಕ್’ ಪ್ರೀ ರಿಲೀಸ್ಗೆ ಹೀಗೆ ನಡೆದಿತ್ತು ತಯಾರಿ: ವಿಡಿಯೋ ನೋಡಿ
‘ಟಾಕ್ಸಿಕ್’ ಪ್ರೀ ರಿಲೀಸ್ಗಾಗಿ ಹೈದರಾಬಾದ್ಗೆ ಆಗಮಿಸಿದ ಹುಮಾ ಖುರೇಷಿ: ವಿಡಿಯೋ
ಮೋಡ ಬಿತ್ತನೆಗೆ ರಾಜ್ಯ ಸರ್ಕಾರದ ಅನುಮೋದನೆ




