AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ಮನೆಯಲ್ಲಿ ಹಾಯಾಗಿ ಕಾಲ ಕಳೆಯುತ್ತಿರುವ ಪೂಜಾ ಹೆಗ್ಡೆ; ಫೋಟೋ ನೋಡಿ

Pooja Hegde Photos: ದಕ್ಷಿಣ ಭಾರತ ಮಾತ್ರವಲ್ಲದೇ ಹಿಂದಿ ಚಿತ್ರರಂಗದಲ್ಲೂ ಪೂಜಾ ಹೆಗ್ಡೆ ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ಅವರ ಅಭಿಮಾನಿ ಬಳಗ ದೊಡ್ಡದಿದೆ.

TV9 Web
| Edited By: |

Updated on:Aug 30, 2022 | 1:10 PM

Share
ಇತ್ತೀಚಿನ ದಿನಗಳಲ್ಲಿ ನಟಿ ಪೂಜಾ ಹೆಗ್ಡೆ ಅವರು ಸಾಲು ಸಾಲು ಸೋಲು ಅನುಭವಿಸಿದ್ದಾರೆ. ಆ ಬೇಸರವನ್ನು ಬದಿಗೊತ್ತಿ ಮುಂದಿನ ಸಿನಿಮಾಗಳ ಬಗ್ಗೆ ಗಮನ ಹರಿಸಿದ್ದಾರೆ.

Beast actress Pooja Hegde spends happy time in home

1 / 5
ಸಿನಿಮಾಗಳು ಸೋತಿದ್ದರೂ ಕೂಡ ಪೂಜಾ ಹೆಗ್ಡೆ ಅವರಿಗೆ ಇರುವ ಡಿಮ್ಯಾಂಡ್​ ಕಡಿಮೆ ಆಗಿಲ್ಲ. ಅವರು ದೊಡ್ಡ ದೊಡ್ಡ ಸ್ಟಾರ್​ ನಟರ ಸಿನಿಮಾಗಳಿಗೆ ನಾಯಕಿ ಆಗುತ್ತಿದ್ದಾರೆ.

Beast actress Pooja Hegde spends happy time in home

2 / 5
ಜಾಹೀರಾತು ಮತ್ತು ಸಿನಿಮಾ ಎರಡೂ ಕ್ಷೇತ್ರದಲ್ಲಿ ಪೂಜಾ ಹೆಗ್ಡೆ ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ಆ ಮೂಲಕ ಅವರು ಕೈ ತುಂಬ ಸಂಭಾವನೆ ಪಡೆಯುತ್ತಾರೆ.

ಜಾಹೀರಾತು ಮತ್ತು ಸಿನಿಮಾ ಎರಡೂ ಕ್ಷೇತ್ರದಲ್ಲಿ ಪೂಜಾ ಹೆಗ್ಡೆ ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ಆ ಮೂಲಕ ಅವರು ಕೈ ತುಂಬ ಸಂಭಾವನೆ ಪಡೆಯುತ್ತಾರೆ.

3 / 5
ಸದ್ಯ ಸಿನಿಮಾ ಕೆಲಸಗಳಿಂದ ಸಣ್ಣ ಬಿಡುವು ಪಡೆದುಕೊಂಡಿರುವ ಪೂಜಾ ಹೆಗ್ಡೆ ಅವರು ಮನೆಯಲ್ಲಿ ಹಾಯಾಗಿ ಕಾಲ ಕಳೆದಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸದ್ಯ ಸಿನಿಮಾ ಕೆಲಸಗಳಿಂದ ಸಣ್ಣ ಬಿಡುವು ಪಡೆದುಕೊಂಡಿರುವ ಪೂಜಾ ಹೆಗ್ಡೆ ಅವರು ಮನೆಯಲ್ಲಿ ಹಾಯಾಗಿ ಕಾಲ ಕಳೆದಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 5
ಕರಾವಳಿ ಬೆಡಗಿ ಪೂಜಾ ಹೆಗ್ಡೆ ಬಹುಭಾಷೆಯಲ್ಲಿ ಮಿಂಚುತ್ತಿದ್ದಾರೆ. ತಮಿಳು, ತೆಲುಗು ಮಾತ್ರವಲ್ಲದೇ ಹಿಂದಿ ಚಿತ್ರರಂಗದಲ್ಲೂ ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ.

ಕರಾವಳಿ ಬೆಡಗಿ ಪೂಜಾ ಹೆಗ್ಡೆ ಬಹುಭಾಷೆಯಲ್ಲಿ ಮಿಂಚುತ್ತಿದ್ದಾರೆ. ತಮಿಳು, ತೆಲುಗು ಮಾತ್ರವಲ್ಲದೇ ಹಿಂದಿ ಚಿತ್ರರಂಗದಲ್ಲೂ ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ.

5 / 5

Published On - 1:10 pm, Tue, 30 August 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್