AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ಮನೆಯಲ್ಲಿ ಹಾಯಾಗಿ ಕಾಲ ಕಳೆಯುತ್ತಿರುವ ಪೂಜಾ ಹೆಗ್ಡೆ; ಫೋಟೋ ನೋಡಿ

Pooja Hegde Photos: ದಕ್ಷಿಣ ಭಾರತ ಮಾತ್ರವಲ್ಲದೇ ಹಿಂದಿ ಚಿತ್ರರಂಗದಲ್ಲೂ ಪೂಜಾ ಹೆಗ್ಡೆ ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ಅವರ ಅಭಿಮಾನಿ ಬಳಗ ದೊಡ್ಡದಿದೆ.

TV9 Web
| Edited By: |

Updated on:Aug 30, 2022 | 1:10 PM

Share
ಇತ್ತೀಚಿನ ದಿನಗಳಲ್ಲಿ ನಟಿ ಪೂಜಾ ಹೆಗ್ಡೆ ಅವರು ಸಾಲು ಸಾಲು ಸೋಲು ಅನುಭವಿಸಿದ್ದಾರೆ. ಆ ಬೇಸರವನ್ನು ಬದಿಗೊತ್ತಿ ಮುಂದಿನ ಸಿನಿಮಾಗಳ ಬಗ್ಗೆ ಗಮನ ಹರಿಸಿದ್ದಾರೆ.

Beast actress Pooja Hegde spends happy time in home

1 / 5
ಸಿನಿಮಾಗಳು ಸೋತಿದ್ದರೂ ಕೂಡ ಪೂಜಾ ಹೆಗ್ಡೆ ಅವರಿಗೆ ಇರುವ ಡಿಮ್ಯಾಂಡ್​ ಕಡಿಮೆ ಆಗಿಲ್ಲ. ಅವರು ದೊಡ್ಡ ದೊಡ್ಡ ಸ್ಟಾರ್​ ನಟರ ಸಿನಿಮಾಗಳಿಗೆ ನಾಯಕಿ ಆಗುತ್ತಿದ್ದಾರೆ.

Beast actress Pooja Hegde spends happy time in home

2 / 5
ಜಾಹೀರಾತು ಮತ್ತು ಸಿನಿಮಾ ಎರಡೂ ಕ್ಷೇತ್ರದಲ್ಲಿ ಪೂಜಾ ಹೆಗ್ಡೆ ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ಆ ಮೂಲಕ ಅವರು ಕೈ ತುಂಬ ಸಂಭಾವನೆ ಪಡೆಯುತ್ತಾರೆ.

ಜಾಹೀರಾತು ಮತ್ತು ಸಿನಿಮಾ ಎರಡೂ ಕ್ಷೇತ್ರದಲ್ಲಿ ಪೂಜಾ ಹೆಗ್ಡೆ ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ಆ ಮೂಲಕ ಅವರು ಕೈ ತುಂಬ ಸಂಭಾವನೆ ಪಡೆಯುತ್ತಾರೆ.

3 / 5
ಸದ್ಯ ಸಿನಿಮಾ ಕೆಲಸಗಳಿಂದ ಸಣ್ಣ ಬಿಡುವು ಪಡೆದುಕೊಂಡಿರುವ ಪೂಜಾ ಹೆಗ್ಡೆ ಅವರು ಮನೆಯಲ್ಲಿ ಹಾಯಾಗಿ ಕಾಲ ಕಳೆದಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸದ್ಯ ಸಿನಿಮಾ ಕೆಲಸಗಳಿಂದ ಸಣ್ಣ ಬಿಡುವು ಪಡೆದುಕೊಂಡಿರುವ ಪೂಜಾ ಹೆಗ್ಡೆ ಅವರು ಮನೆಯಲ್ಲಿ ಹಾಯಾಗಿ ಕಾಲ ಕಳೆದಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 5
ಕರಾವಳಿ ಬೆಡಗಿ ಪೂಜಾ ಹೆಗ್ಡೆ ಬಹುಭಾಷೆಯಲ್ಲಿ ಮಿಂಚುತ್ತಿದ್ದಾರೆ. ತಮಿಳು, ತೆಲುಗು ಮಾತ್ರವಲ್ಲದೇ ಹಿಂದಿ ಚಿತ್ರರಂಗದಲ್ಲೂ ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ.

ಕರಾವಳಿ ಬೆಡಗಿ ಪೂಜಾ ಹೆಗ್ಡೆ ಬಹುಭಾಷೆಯಲ್ಲಿ ಮಿಂಚುತ್ತಿದ್ದಾರೆ. ತಮಿಳು, ತೆಲುಗು ಮಾತ್ರವಲ್ಲದೇ ಹಿಂದಿ ಚಿತ್ರರಂಗದಲ್ಲೂ ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ.

5 / 5

Published On - 1:10 pm, Tue, 30 August 22

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ