AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Beauty Tips: ತ್ವಚೆಯ ಸೌಂದರ್ಯ, ಕೂದಲ ಆರೋಗ್ಯಕ್ಕೆ ಪೈನಾಪಲ್ ಕೊಡುಗೆ ಅಪಾರ

ಪೈನಾಪಲ್ ಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಇದು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಅನಾನಸ್ ನಿಮ್ಮ ಮುಖದ ಮೇಲಿನ ಕಪ್ಪು ಕಲೆಗಳನ್ನು ಕಡಿಮೆ ಮಾಡುತ್ತದೆ. ಪೈನಾಪಲ್ ಸೂರ್ಯನ ಕಿರಣಗಳಿಂದ ಆದ ಕಲೆಗಳನ್ನು ಕಡಿಮೆ ಮಾಡುತ್ತದೆ. ಮುಖದಲ್ಲಿರುವ ಮೊಡವೆಗಳನ್ನು ಕಡಿಮೆ ಮಾಡುತ್ತದೆ. ಡೆಡ್ ಸ್ಕಿನ್​​ಗಳನ್ನು ತೆಗೆದುಹಾಕುವಲ್ಲಿ ಇದು ಪರಿಣಾಮಕಾರಿಯಾಗಿದೆ.

ಸುಷ್ಮಾ ಚಕ್ರೆ
|

Updated on: Sep 20, 2023 | 3:22 PM

Share
ಪೈನಾಪಲ್ ಹಣ್ಣಿನಲ್ಲಿ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಅನೇಕ ಅಂಶಗಳಿವೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ಚರ್ಮದ ಸೌಂದರ್ಯ ಮತ್ತು ಕೂದಲ ಆರೋಗ್ಯಕ್ಕೂ ಪೈನಾಪಲ್ ಬಹಳ ಉಪಯುಕ್ತವಾಗಿದೆ.

ಪೈನಾಪಲ್ ಹಣ್ಣಿನಲ್ಲಿ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಅನೇಕ ಅಂಶಗಳಿವೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ಚರ್ಮದ ಸೌಂದರ್ಯ ಮತ್ತು ಕೂದಲ ಆರೋಗ್ಯಕ್ಕೂ ಪೈನಾಪಲ್ ಬಹಳ ಉಪಯುಕ್ತವಾಗಿದೆ.

1 / 9
ಪೈನಾಪಲ್ ಹಣ್ಣಿನಲ್ಲಿ ವಿಟಮಿನ್ ಎ, ಸಿ, ಕೆ ಅಧಿಕವಾಗಿದೆ. ಇದರ ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಖನಿಜಗಳನ್ನು ಕೂಡ ಹೊಂದಿದೆ. ಇದು ಆರೋಗ್ಯಕರ ಚರ್ಮವನ್ನು ಕಾಪಾಡಿಕೊಳ್ಳಲು ಅವಶ್ಯಕವಾಗಿದೆ .

ಪೈನಾಪಲ್ ಹಣ್ಣಿನಲ್ಲಿ ವಿಟಮಿನ್ ಎ, ಸಿ, ಕೆ ಅಧಿಕವಾಗಿದೆ. ಇದರ ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಖನಿಜಗಳನ್ನು ಕೂಡ ಹೊಂದಿದೆ. ಇದು ಆರೋಗ್ಯಕರ ಚರ್ಮವನ್ನು ಕಾಪಾಡಿಕೊಳ್ಳಲು ಅವಶ್ಯಕವಾಗಿದೆ .

2 / 9
ಈ ಹಣ್ಣು ನಿಮ್ಮ ಚರ್ಮದ ರಚನೆಯನ್ನು ಸುಧಾರಿಸುತ್ತದೆ. ಸೂರ್ಯನ ಕಿರಣಗಳಿಂದ ಆದ ಕಲೆಗಳನ್ನು ಕಡಿಮೆ ಮಾಡುತ್ತದೆ. ಮುಖದಲ್ಲಿರುವ ಮೊಡವೆಗಳನ್ನು ಕಡಿಮೆ ಮಾಡುತ್ತದೆ. ಡೆಡ್ ಸ್ಕಿನ್​​ಗಳನ್ನು ತೆಗೆದುಹಾಕುವಲ್ಲಿ ಇದು ಪರಿಣಾಮಕಾರಿಯಾಗಿದೆ.

ಈ ಹಣ್ಣು ನಿಮ್ಮ ಚರ್ಮದ ರಚನೆಯನ್ನು ಸುಧಾರಿಸುತ್ತದೆ. ಸೂರ್ಯನ ಕಿರಣಗಳಿಂದ ಆದ ಕಲೆಗಳನ್ನು ಕಡಿಮೆ ಮಾಡುತ್ತದೆ. ಮುಖದಲ್ಲಿರುವ ಮೊಡವೆಗಳನ್ನು ಕಡಿಮೆ ಮಾಡುತ್ತದೆ. ಡೆಡ್ ಸ್ಕಿನ್​​ಗಳನ್ನು ತೆಗೆದುಹಾಕುವಲ್ಲಿ ಇದು ಪರಿಣಾಮಕಾರಿಯಾಗಿದೆ.

3 / 9
ಪೈನಾಪಲ್ ಹಣ್ಣನ್ನು ನಿಮ್ಮ ಬೆಳಗಿನ ತಿಂಡಿಯ ಜೊತೆಗೆ ಅಥವಾ ಸಂಜೆಯ ವೇಳೆಗೆ ಸೇವಿಸಿ. ಅಥವಾ ನಿಮ್ಮ ಬೇರೆ ತಿನಿಸಿಗಳ ಜೊತೆ ಪೈನಾಪಲ್ ಪೀಸ್​ಗಳನ್ನು ಹಾಕಿಕೊಂಡು ತಿನ್ನಬಹುದು. ಜ್ಯೂಸ್ ಮಾಡಿಕೊಂಡು ಕೂಡ ಕುಡಿಯಬಹುದು.

ಪೈನಾಪಲ್ ಹಣ್ಣನ್ನು ನಿಮ್ಮ ಬೆಳಗಿನ ತಿಂಡಿಯ ಜೊತೆಗೆ ಅಥವಾ ಸಂಜೆಯ ವೇಳೆಗೆ ಸೇವಿಸಿ. ಅಥವಾ ನಿಮ್ಮ ಬೇರೆ ತಿನಿಸಿಗಳ ಜೊತೆ ಪೈನಾಪಲ್ ಪೀಸ್​ಗಳನ್ನು ಹಾಕಿಕೊಂಡು ತಿನ್ನಬಹುದು. ಜ್ಯೂಸ್ ಮಾಡಿಕೊಂಡು ಕೂಡ ಕುಡಿಯಬಹುದು.

4 / 9
ಒಂದು ಚಮಚ ಪೈನಾಪಲ್ ರಸಕ್ಕೆ ಒಂದು ಚಮಚ ಹಾಲು ಸೇರಿಸಿ,  ಅದನ್ನು ನಿಮ್ಮ ಚರ್ಮಕ್ಕೆ ಹಚ್ಚಿಕೊಳ್ಳಿ. 10 ನಿಮಿಷಗಳ ನಂತರ ತಣ್ಣೀರಿನಿಂದ ಮುಖ ತೊಳೆಯಿರಿ. ಇದು ಮುಖದ ಚರ್ಮ ಸುಕ್ಕುಗಟ್ಟುವಿಕೆಯನ್ನು ತಡೆಯುತ್ತದೆ ಹಾಗೂ ತ್ವಚೆಯನ್ನು ಕಾಂತಿಯುಕ್ತಗೊಳಿಸುತ್ತದೆ.

ಒಂದು ಚಮಚ ಪೈನಾಪಲ್ ರಸಕ್ಕೆ ಒಂದು ಚಮಚ ಹಾಲು ಸೇರಿಸಿ, ಅದನ್ನು ನಿಮ್ಮ ಚರ್ಮಕ್ಕೆ ಹಚ್ಚಿಕೊಳ್ಳಿ. 10 ನಿಮಿಷಗಳ ನಂತರ ತಣ್ಣೀರಿನಿಂದ ಮುಖ ತೊಳೆಯಿರಿ. ಇದು ಮುಖದ ಚರ್ಮ ಸುಕ್ಕುಗಟ್ಟುವಿಕೆಯನ್ನು ತಡೆಯುತ್ತದೆ ಹಾಗೂ ತ್ವಚೆಯನ್ನು ಕಾಂತಿಯುಕ್ತಗೊಳಿಸುತ್ತದೆ.

5 / 9
ಪೈನಾಪಲ್ ಜ್ಯೂಸ್ ಕುಡಿಯುವುದರಿಂದ ಅದು ನಿಮ್ಮ ಚರ್ಮವನ್ನು ಮೃದುಗೊಳಿಸುತ್ತದೆ. ಪೈನಾಪಲ್ ರಸಕ್ಕೆ ಕೆಲವು ಹನಿ ನಿಂಬೆಹಣ್ಣಿನ ರಸ ಕೂಡ ಸೇರಿಸಿಕೊಂಡು ಫೇಸ್​ಪ್ಯಾಕ್ ಮಾಡಿಕೊಳ್ಳಬಹುದು.

ಪೈನಾಪಲ್ ಜ್ಯೂಸ್ ಕುಡಿಯುವುದರಿಂದ ಅದು ನಿಮ್ಮ ಚರ್ಮವನ್ನು ಮೃದುಗೊಳಿಸುತ್ತದೆ. ಪೈನಾಪಲ್ ರಸಕ್ಕೆ ಕೆಲವು ಹನಿ ನಿಂಬೆಹಣ್ಣಿನ ರಸ ಕೂಡ ಸೇರಿಸಿಕೊಂಡು ಫೇಸ್​ಪ್ಯಾಕ್ ಮಾಡಿಕೊಳ್ಳಬಹುದು.

6 / 9
ಅನಾನಸ್ ನಿಮ್ಮ ಮುಖದ ಮೇಲಿನ ಕಪ್ಪು ಕಲೆಗಳನ್ನು ಕಡಿಮೆ ಮಾಡುತ್ತದೆ. ನಿಮ್ಮ ಕಪ್ಪು ಕಲೆಗಳ ಮೇಲೆ ನೀವು ಪೈನಾಪಲ್ ಹೋಳುಗಳನ್ನು ಉಜ್ಜಬೇಕು. ನಂತರ ಅದನ್ನು ನಿಮ್ಮ ಮುಖದ ಮೇಲೆ 5 ನಿಮಿಷಗಳ ಕಾಲ ಇಡಬೇಕು.

ಅನಾನಸ್ ನಿಮ್ಮ ಮುಖದ ಮೇಲಿನ ಕಪ್ಪು ಕಲೆಗಳನ್ನು ಕಡಿಮೆ ಮಾಡುತ್ತದೆ. ನಿಮ್ಮ ಕಪ್ಪು ಕಲೆಗಳ ಮೇಲೆ ನೀವು ಪೈನಾಪಲ್ ಹೋಳುಗಳನ್ನು ಉಜ್ಜಬೇಕು. ನಂತರ ಅದನ್ನು ನಿಮ್ಮ ಮುಖದ ಮೇಲೆ 5 ನಿಮಿಷಗಳ ಕಾಲ ಇಡಬೇಕು.

7 / 9
ಅದು ಒಣಗುವವರೆಗೆ ಕಾಯಿರಿ. ನಂತರ ನೀವು ನೀರಿನಿಂದ ಮುಖ ತೊಳೆದುಕೊಳ್ಳಬೇಕು. ಇದು ನಿಮ್ಮ ಚರ್ಮವನ್ನು ಪೋಷಿಸುತ್ತದೆ ಮತ್ತು ಯಂಗ್ ಆಗಿ ಕಾಣುವಂತೆ ಮಾಡುತ್ತದೆ.

ಅದು ಒಣಗುವವರೆಗೆ ಕಾಯಿರಿ. ನಂತರ ನೀವು ನೀರಿನಿಂದ ಮುಖ ತೊಳೆದುಕೊಳ್ಳಬೇಕು. ಇದು ನಿಮ್ಮ ಚರ್ಮವನ್ನು ಪೋಷಿಸುತ್ತದೆ ಮತ್ತು ಯಂಗ್ ಆಗಿ ಕಾಣುವಂತೆ ಮಾಡುತ್ತದೆ.

8 / 9
ಪೈನಾಪಲ್ ಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಇದು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ವಿಟಮಿನ್ ಸಿ ನಿಮ್ಮ ಕೂದಲಿಗೆ ಹೊಳಪು ನೀಡಿ, ಅದನ್ನು ದಪ್ಪವಾಗಿ ಕಾಣುವಂತೆ ಮಾಡುತ್ತದೆ.

ಪೈನಾಪಲ್ ಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಇದು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ವಿಟಮಿನ್ ಸಿ ನಿಮ್ಮ ಕೂದಲಿಗೆ ಹೊಳಪು ನೀಡಿ, ಅದನ್ನು ದಪ್ಪವಾಗಿ ಕಾಣುವಂತೆ ಮಾಡುತ್ತದೆ.

9 / 9
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್