Sign In

By signing in or creating an account, you agree with Associated Broadcasting Company's Terms & Conditions and Privacy Policy.

Beauty Tips: ನಿಮ್ಮ ಚರ್ಮಕ್ಕೆ ನೈಸರ್ಗಿಕ ಹೊಳಪು ನೀಡುವ 5 ಜ್ಯೂಸ್​ಗಳು ಇಲ್ಲಿವೆ

Tips for Glowing Skin: ತರಕಾರಿ ಮತ್ತು ಹಣ್ಣುಗಳ ಜ್ಯೂಸ್​ ದೇಹದ ಶುದ್ಧೀಕರಣಕ್ಕೆ ಸಹಾಯ ಮಾಡುತ್ತದೆ. ಇದು ಕಾಂತಿಯುತ ಮೈಬಣ್ಣ ನೀಡುತ್ತದೆ. ತರಕಾರಿ ಮತ್ತು ಹಣ್ಣುಗಳ ಜ್ಯೂಸ್ ಅನ್ನು ಯಾವ ರೀತಿ ಸೇವಿಸಬೇಕು. ಯಾವ ಜ್ಯೂಸ್ ನಮ್ಮ ತ್ವಚೆಗೆ ಉಪಯುಕ್ತವಾದುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಸುಷ್ಮಾ ಚಕ್ರೆ
|

Updated on: Oct 11, 2023 | 4:42 PM

ಸುಂದರವಾದ, ಆರೋಗ್ಯಕರ ಚರ್ಮವನ್ನು ಪಡೆಯಲು ತರಕಾರಿಯ ಜ್ಯೂಸ್​ಗಳು ಪರಿಣಾಮಕಾರಿಯಾಗಿವೆ. ಈ ಜ್ಯೂಸ್​ಗಳು ಚರ್ಮಕ್ಕೆ ಪ್ರಮುಖವಾದ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ನೀಡುವ ಮೂಲಕ ಒಳಗಿನಿಂದ ಪೋಷಿಸುತ್ತದೆ.

ಸುಂದರವಾದ, ಆರೋಗ್ಯಕರ ಚರ್ಮವನ್ನು ಪಡೆಯಲು ತರಕಾರಿಯ ಜ್ಯೂಸ್​ಗಳು ಪರಿಣಾಮಕಾರಿಯಾಗಿವೆ. ಈ ಜ್ಯೂಸ್​ಗಳು ಚರ್ಮಕ್ಕೆ ಪ್ರಮುಖವಾದ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ನೀಡುವ ಮೂಲಕ ಒಳಗಿನಿಂದ ಪೋಷಿಸುತ್ತದೆ.

1 / 9
ತರಕಾರಿ ಮತ್ತು ಹಣ್ಣುಗಳ ಜ್ಯೂಸ್​ ದೇಹದ ಶುದ್ಧೀಕರಣಕ್ಕೆ ಸಹ ಸಹಾಯ ಮಾಡುತ್ತದೆ. ಇದು ಕಾಂತಿಯುತ ಮೈಬಣ್ಣ ನೀಡುತ್ತದೆ.

ತರಕಾರಿ ಮತ್ತು ಹಣ್ಣುಗಳ ಜ್ಯೂಸ್​ ದೇಹದ ಶುದ್ಧೀಕರಣಕ್ಕೆ ಸಹ ಸಹಾಯ ಮಾಡುತ್ತದೆ. ಇದು ಕಾಂತಿಯುತ ಮೈಬಣ್ಣ ನೀಡುತ್ತದೆ.

2 / 9
ಕ್ಯಾರೆಟ್‌ನಂತಹ ತರಕಾರಿಗಳಲ್ಲಿ ಹೆಚ್ಚಿನ ವಿಟಮಿನ್ ಸಿ ಅಂಶವಿರುತ್ತದೆ. ಇದು ಚರ್ಮದ ಮೃದುತ್ವವನ್ನು ಸುಧಾರಿಸುತ್ತದೆ ಮತ್ತು ಸುಕ್ಕುಗಳನ್ನು ಕಡಿಮೆ ಮಾಡುತ್ತದೆ.

ಕ್ಯಾರೆಟ್‌ನಂತಹ ತರಕಾರಿಗಳಲ್ಲಿ ಹೆಚ್ಚಿನ ವಿಟಮಿನ್ ಸಿ ಅಂಶವಿರುತ್ತದೆ. ಇದು ಚರ್ಮದ ಮೃದುತ್ವವನ್ನು ಸುಧಾರಿಸುತ್ತದೆ ಮತ್ತು ಸುಕ್ಕುಗಳನ್ನು ಕಡಿಮೆ ಮಾಡುತ್ತದೆ.

3 / 9
ತರಕಾರಿ ಮತ್ತು ಹಣ್ಣುಗಳ ಜ್ಯೂಸ್ ಅನ್ನು ಯಾವ ರೀತಿ ಸೇವಿಸಬೇಕು. ಯಾವ ಜ್ಯೂಸ್ ನಮ್ಮ ತ್ವಚೆಗೆ ಉಪಯುಕ್ತವಾದುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ತರಕಾರಿ ಮತ್ತು ಹಣ್ಣುಗಳ ಜ್ಯೂಸ್ ಅನ್ನು ಯಾವ ರೀತಿ ಸೇವಿಸಬೇಕು. ಯಾವ ಜ್ಯೂಸ್ ನಮ್ಮ ತ್ವಚೆಗೆ ಉಪಯುಕ್ತವಾದುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

4 / 9
ಬೀಟ್ರೂಟ್ ಜ್ಯೂಸ್: ವಿಟಮಿನ್ ಮತ್ತು ಬೆಟಾಲೈನ್ ಭರಿತವಾಗಿರುವ ಬೀಟ್ರೂಟ್ ಉತ್ಕರ್ಷಣ ನಿರೋಧಕ ರಕ್ಷಣೆಯನ್ನು ಹೆಚ್ಚಿಸುತ್ತದೆ. ಹಾಗೇ, ಆಕ್ಸಿಡೇಟಿವ್ ಹಾನಿಯಿಂದ ಜೀವಕೋಶಗಳನ್ನು ರಕ್ಷಿಸುತ್ತದೆ. ಬೀಟ್ರೂಟ್ ಜ್ಯೂಸ್ ಆರೋಗ್ಯಕರ ಆಯ್ಕೆಯಾಗಿದ್ದು ಅದು ಹೃದಯರಕ್ತನಾಳದ ಸಮಸ್ಯೆಗಳನ್ನು ನಿಯಂತ್ರಿಸಲು ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಬೀಟ್ರೂಟ್ ಜ್ಯೂಸ್: ವಿಟಮಿನ್ ಮತ್ತು ಬೆಟಾಲೈನ್ ಭರಿತವಾಗಿರುವ ಬೀಟ್ರೂಟ್ ಉತ್ಕರ್ಷಣ ನಿರೋಧಕ ರಕ್ಷಣೆಯನ್ನು ಹೆಚ್ಚಿಸುತ್ತದೆ. ಹಾಗೇ, ಆಕ್ಸಿಡೇಟಿವ್ ಹಾನಿಯಿಂದ ಜೀವಕೋಶಗಳನ್ನು ರಕ್ಷಿಸುತ್ತದೆ. ಬೀಟ್ರೂಟ್ ಜ್ಯೂಸ್ ಆರೋಗ್ಯಕರ ಆಯ್ಕೆಯಾಗಿದ್ದು ಅದು ಹೃದಯರಕ್ತನಾಳದ ಸಮಸ್ಯೆಗಳನ್ನು ನಿಯಂತ್ರಿಸಲು ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

5 / 9
ಕಿತ್ತಳೆ ಜ್ಯೂಸ್: ವಿಟಮಿನ್ ಸಿ ಮತ್ತು ಫ್ಲೇವನಾಯ್ಡ್ ಭರಿತ ಕಿತ್ತಳೆ ಜ್ಯೂಸ್​ನಲ್ಲಿ ಉತ್ಕರ್ಷಣ ನಿರೋಧಕಗಳು ಅಧಿಕವಾಗಿದ್ದು, ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಿ, ಚರ್ಮದ ಆರೋಗ್ಯವನ್ನು ಹೆಚ್ಚಿಸುತ್ತದೆ.

ಕಿತ್ತಳೆ ಜ್ಯೂಸ್: ವಿಟಮಿನ್ ಸಿ ಮತ್ತು ಫ್ಲೇವನಾಯ್ಡ್ ಭರಿತ ಕಿತ್ತಳೆ ಜ್ಯೂಸ್​ನಲ್ಲಿ ಉತ್ಕರ್ಷಣ ನಿರೋಧಕಗಳು ಅಧಿಕವಾಗಿದ್ದು, ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಿ, ಚರ್ಮದ ಆರೋಗ್ಯವನ್ನು ಹೆಚ್ಚಿಸುತ್ತದೆ.

6 / 9
ದಾಳಿಂಬೆ ಜ್ಯೂಸ್: ದಾಳಿಂಬೆ ಜ್ಯೂಸ್ ವಿಟಮಿನ್ ಸಿ, ಸಿಟ್ರಿಕ್ ಆಮ್ಲ ಮತ್ತು ಅಮೈನೋ ಆಮ್ಲಗಳನ್ನು ಹೊಂದಿದೆ. ಇದು ಚರ್ಮದ ಆರೋಗ್ಯಕ್ಕೆ ಉಪಯುಕ್ತವಾಗಿದೆ.

ದಾಳಿಂಬೆ ಜ್ಯೂಸ್: ದಾಳಿಂಬೆ ಜ್ಯೂಸ್ ವಿಟಮಿನ್ ಸಿ, ಸಿಟ್ರಿಕ್ ಆಮ್ಲ ಮತ್ತು ಅಮೈನೋ ಆಮ್ಲಗಳನ್ನು ಹೊಂದಿದೆ. ಇದು ಚರ್ಮದ ಆರೋಗ್ಯಕ್ಕೆ ಉಪಯುಕ್ತವಾಗಿದೆ.

7 / 9
ಪಾಲಕ್ ಜ್ಯೂಸ್: ಪಾಲಕ್ ಜ್ಯೂಸ್​ನಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು ಇವೆ. ಇದು ಚರ್ಮದ ಕಾಂತಿ ಹೆಚ್ಚಿಸಲು ಸಹಕಾರಿಯಾಗಿದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು, ಖನಿಜಗಳು ಮತ್ತು ನಾರಿನಂಶವೂ ಅಧಿಕವಾಗಿದೆ.

ಪಾಲಕ್ ಜ್ಯೂಸ್: ಪಾಲಕ್ ಜ್ಯೂಸ್​ನಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು ಇವೆ. ಇದು ಚರ್ಮದ ಕಾಂತಿ ಹೆಚ್ಚಿಸಲು ಸಹಕಾರಿಯಾಗಿದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು, ಖನಿಜಗಳು ಮತ್ತು ನಾರಿನಂಶವೂ ಅಧಿಕವಾಗಿದೆ.

8 / 9
ಪಪ್ಪಾಯಿ ಜ್ಯೂಸ್: ಪಪ್ಪಾಯಿಯಲ್ಲಿ ಕಂಡುಬರುವ ಒಂದು ಫೋಟೋಪ್ರೊಟೆಕ್ಟರ್ ಮತ್ತು ನೈಸರ್ಗಿಕ ಸೌಂದರ್ಯ ವರ್ಧಕ ಬೀಟಾ-ಕ್ಯಾರೋಟಿನ್, ಸೂರ್ಯನ ನೇರಳಾತೀತ ಕಿರಣದ ಪರಿಣಾಮವನ್ನು ಕಡಿಮೆ ಮಾಡುತ್ತದೆ. ಯುವಿ ಪ್ರೇರಿತ ಎರಿಥೆಮಾದಿಂದ ಚರ್ಮವನ್ನು ರಕ್ಷಿಸುತ್ತದೆ ಮತ್ತು ಚರ್ಮದ ಆರೋಗ್ಯವನ್ನು ಹೆಚ್ಚಿಸುತ್ತದೆ.

ಪಪ್ಪಾಯಿ ಜ್ಯೂಸ್: ಪಪ್ಪಾಯಿಯಲ್ಲಿ ಕಂಡುಬರುವ ಒಂದು ಫೋಟೋಪ್ರೊಟೆಕ್ಟರ್ ಮತ್ತು ನೈಸರ್ಗಿಕ ಸೌಂದರ್ಯ ವರ್ಧಕ ಬೀಟಾ-ಕ್ಯಾರೋಟಿನ್, ಸೂರ್ಯನ ನೇರಳಾತೀತ ಕಿರಣದ ಪರಿಣಾಮವನ್ನು ಕಡಿಮೆ ಮಾಡುತ್ತದೆ. ಯುವಿ ಪ್ರೇರಿತ ಎರಿಥೆಮಾದಿಂದ ಚರ್ಮವನ್ನು ರಕ್ಷಿಸುತ್ತದೆ ಮತ್ತು ಚರ್ಮದ ಆರೋಗ್ಯವನ್ನು ಹೆಚ್ಚಿಸುತ್ತದೆ.

9 / 9
Follow us
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!