AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಎಚ್ಚರಿಕೆ…ನೀವ್ಯಾಕೆ ಬಿಯರ್ ಕುಡಿಯಬಾರದು ಅಂದರೆ…!

beer side effects: ಮಿತಿಮೀರಿದ ಸೇವನೆಯು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿಯಾಗಲಿದೆ. ಹಾಗಿದ್ರೆ ಬಿಯರ್ ಕುಡಿಯುವವರು ಅನುಸರಿಸಬೇಕಾದ ಕ್ರಮಗಳೇನು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

TV9 Web
| Edited By: |

Updated on: Dec 27, 2021 | 6:53 PM

Share
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಕೆಲವೊಂದು ಡ್ರಿಂಕ್ಸ್​ಗಳನ್ನು ಮಿತಿಯಲ್ಲಿ ಕುಡಿದರೆ ಆರೋಗ್ಯಕರ ಪ್ರಯೋಜನಗಳನ್ನು ಸಹ ಪಡೆಯಬಹುದು. ಹಾಗೆಯೇ ಬಿಯರ್ ಕುಡಿಯುವುದರಿಂದ ಕೂಡ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು ಎನ್ನುತ್ತದೆ ಸಂಶೋಧನೆ. ಹೀಗಾಗಿಯೇ ಅನೇಕರಲ್ಲಿ ಬಿಯರ್ ಉತ್ತಮ ಎಂಬ ಭಾವನೆಯಿದೆ. ಆದರೆ...

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಕೆಲವೊಂದು ಡ್ರಿಂಕ್ಸ್​ಗಳನ್ನು ಮಿತಿಯಲ್ಲಿ ಕುಡಿದರೆ ಆರೋಗ್ಯಕರ ಪ್ರಯೋಜನಗಳನ್ನು ಸಹ ಪಡೆಯಬಹುದು. ಹಾಗೆಯೇ ಬಿಯರ್ ಕುಡಿಯುವುದರಿಂದ ಕೂಡ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು ಎನ್ನುತ್ತದೆ ಸಂಶೋಧನೆ. ಹೀಗಾಗಿಯೇ ಅನೇಕರಲ್ಲಿ ಬಿಯರ್ ಉತ್ತಮ ಎಂಬ ಭಾವನೆಯಿದೆ. ಆದರೆ...

1 / 7
 ಆದರೆ ಬಿಯರ್ ಕುಡಿಯುವಾಗ ನೀವು ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.ಇಲ್ಲದಿದ್ದರೆ ಅತಿಯಾದರೆ ಅಮೃತವೂ ವಿಷ ಎಂಬಂತೆ ಬಿಯರ್ ಕುಡಿಯುವ ಅಭ್ಯಾಸ ಅನೇಕ ಅನಾರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅಲ್ಲದೆ ಮಿತಿಮೀರಿದ ಸೇವನೆಯು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿಯಾಗಲಿದೆ. ಹಾಗಿದ್ರೆ ಬಿಯರ್ ಕುಡಿಯುವವರು ಅನುಸರಿಸಬೇಕಾದ ಕ್ರಮಗಳೇನು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

ಆದರೆ ಬಿಯರ್ ಕುಡಿಯುವಾಗ ನೀವು ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.ಇಲ್ಲದಿದ್ದರೆ ಅತಿಯಾದರೆ ಅಮೃತವೂ ವಿಷ ಎಂಬಂತೆ ಬಿಯರ್ ಕುಡಿಯುವ ಅಭ್ಯಾಸ ಅನೇಕ ಅನಾರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅಲ್ಲದೆ ಮಿತಿಮೀರಿದ ಸೇವನೆಯು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿಯಾಗಲಿದೆ. ಹಾಗಿದ್ರೆ ಬಿಯರ್ ಕುಡಿಯುವವರು ಅನುಸರಿಸಬೇಕಾದ ಕ್ರಮಗಳೇನು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

2 / 7
1- ಖಾಲಿ ಹೊಟ್ಟೆಯಲ್ಲಿ ಬಿಯರ್ ಸೇವಿಸಬಾರದು: ಹೌದು, ಖಾಲಿ ಹೊಟ್ಟೆಯಲ್ಲಿ ಅಥವಾ ಅತಿಯಾದ ಆಹಾರದ ಸೇವನೆ ಬಳಿಕ ಬಿಯರ್ ಅನ್ನು ಕುಡಿಯಲೇಬಾರದು. ಖಾಲಿ ಹೊಟ್ಟೆಯಲ್ಲಿ ಬಿಯರ್ ಸೇವಿಸುವುದು ನಿಮ್ಮ ಆರೋಗ್ಯಕ್ಕೆ ಹಾನಿಕಾರಕವಾಗಿದೆ.

1- ಖಾಲಿ ಹೊಟ್ಟೆಯಲ್ಲಿ ಬಿಯರ್ ಸೇವಿಸಬಾರದು: ಹೌದು, ಖಾಲಿ ಹೊಟ್ಟೆಯಲ್ಲಿ ಅಥವಾ ಅತಿಯಾದ ಆಹಾರದ ಸೇವನೆ ಬಳಿಕ ಬಿಯರ್ ಅನ್ನು ಕುಡಿಯಲೇಬಾರದು. ಖಾಲಿ ಹೊಟ್ಟೆಯಲ್ಲಿ ಬಿಯರ್ ಸೇವಿಸುವುದು ನಿಮ್ಮ ಆರೋಗ್ಯಕ್ಕೆ ಹಾನಿಕಾರಕವಾಗಿದೆ.

3 / 7
2- ಹೆಚ್ಚು ಬಿಯರ್ ಕುಡಿಯಬೇಡಿ:  ಬಿಯರ್‌ನಲ್ಲಿ ಆಲ್ಕೋಹಾಲ್ ಅಂಶ ಕಡಿಮೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿಯೇ ಅನೇಕರು ಬಿಯರ್ ಆಯ್ಕೆಯ ಮೊರೆ ಹೋಗುತ್ತಾರೆ. ಆದರೆ ಬಿಯರ್​ನಲ್ಲಿ ಆಲ್ಕೋಹಾಲ್ ಅಂಶ ಕಡಿಮೆ ಇದೆ ಎಂದು ಅತಿಯಾಗಿ ಸೇವಿಸಿದರೂ ಕೂಡ ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.

2- ಹೆಚ್ಚು ಬಿಯರ್ ಕುಡಿಯಬೇಡಿ: ಬಿಯರ್‌ನಲ್ಲಿ ಆಲ್ಕೋಹಾಲ್ ಅಂಶ ಕಡಿಮೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿಯೇ ಅನೇಕರು ಬಿಯರ್ ಆಯ್ಕೆಯ ಮೊರೆ ಹೋಗುತ್ತಾರೆ. ಆದರೆ ಬಿಯರ್​ನಲ್ಲಿ ಆಲ್ಕೋಹಾಲ್ ಅಂಶ ಕಡಿಮೆ ಇದೆ ಎಂದು ಅತಿಯಾಗಿ ಸೇವಿಸಿದರೂ ಕೂಡ ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.

4 / 7
 3- ಆರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ: ನೀವು ಗ್ಯಾಸ್ ಮತ್ತು ಅಸಿಡಿಟಿ ಸಮಸ್ಯೆ ಹೊಂದಿದ್ದರೆ, ಆ ಸಮಯದಲ್ಲಿ ನೀವು ಬಿಯರ್ ಕುಡಿಯಲೇಬಾರದು. ಇದು ಅಜೀರ್ಣಕ್ಕೆ ಕಾರಣವಾಗುತ್ತದೆ. ಅಷ್ಟೇ ಅಲ್ಲದೆ ಗ್ಯಾಸ್-ಅಸಿಡಿಟಿ ಸಮಸ್ಯೆಯನ್ನು ಹೆಚ್ಚಿಸುತ್ತದೆ.

3- ಆರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ: ನೀವು ಗ್ಯಾಸ್ ಮತ್ತು ಅಸಿಡಿಟಿ ಸಮಸ್ಯೆ ಹೊಂದಿದ್ದರೆ, ಆ ಸಮಯದಲ್ಲಿ ನೀವು ಬಿಯರ್ ಕುಡಿಯಲೇಬಾರದು. ಇದು ಅಜೀರ್ಣಕ್ಕೆ ಕಾರಣವಾಗುತ್ತದೆ. ಅಷ್ಟೇ ಅಲ್ಲದೆ ಗ್ಯಾಸ್-ಅಸಿಡಿಟಿ ಸಮಸ್ಯೆಯನ್ನು ಹೆಚ್ಚಿಸುತ್ತದೆ.

5 / 7
4- ಹೆಚ್ಚು ನೀರು ಕುಡಿಯಿರಿ: ಆಲ್ಕೋಹಾಲ್ ದೇಹದಲ್ಲಿ ನೀರಿನ ಶೇಕಡಾವಾರು ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ಬಿಯರ್ ಸೇವಿಸಿದ ಬಳಿಕ ನೀವು ಹೆಚ್ಚು ನೀರನ್ನು ಕುಡಿಯಬೇಕು. ಇಲ್ಲದಿದ್ದರೆ ದೇಹದಲ್ಲಿ ನೀರಿನ ಕೊರತೆ ಸಮಸ್ಯೆ ಎದುರಾಗುತ್ತದೆ.

4- ಹೆಚ್ಚು ನೀರು ಕುಡಿಯಿರಿ: ಆಲ್ಕೋಹಾಲ್ ದೇಹದಲ್ಲಿ ನೀರಿನ ಶೇಕಡಾವಾರು ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ಬಿಯರ್ ಸೇವಿಸಿದ ಬಳಿಕ ನೀವು ಹೆಚ್ಚು ನೀರನ್ನು ಕುಡಿಯಬೇಕು. ಇಲ್ಲದಿದ್ದರೆ ದೇಹದಲ್ಲಿ ನೀರಿನ ಕೊರತೆ ಸಮಸ್ಯೆ ಎದುರಾಗುತ್ತದೆ.

6 / 7
5- ತೂಕವನ್ನು ಹೆಚ್ಚಿಸುತ್ತದೆ: ನೀವು ತೂಕ ಇಳಿಸಿಕೊಳ್ಳಲು ಡಯಟ್ ಮಾಡುತ್ತಿದ್ದರೆ, ನೀವು ಬಿಯರ್ ಸೇವಿಸಬಾರದು. ಏಕೆಂದರೆ ಬಿಯರ್ ಸೇವನೆಯು ನಿಮ್ಮ ದೇಹದ ತೂಕವನ್ನು ಹೆಚ್ಚಿಸುತ್ತದೆ. ಹೀಗಾಗಿ ಬಿಯರ್ ಹೀರುವ ಮುನ್ನ ಈ ಅಂಶಗಳ ಬಗ್ಗೆ ಎಚ್ಚರಿಕೆವಹಿಸುವುದು ಉತ್ತಮ.

5- ತೂಕವನ್ನು ಹೆಚ್ಚಿಸುತ್ತದೆ: ನೀವು ತೂಕ ಇಳಿಸಿಕೊಳ್ಳಲು ಡಯಟ್ ಮಾಡುತ್ತಿದ್ದರೆ, ನೀವು ಬಿಯರ್ ಸೇವಿಸಬಾರದು. ಏಕೆಂದರೆ ಬಿಯರ್ ಸೇವನೆಯು ನಿಮ್ಮ ದೇಹದ ತೂಕವನ್ನು ಹೆಚ್ಚಿಸುತ್ತದೆ. ಹೀಗಾಗಿ ಬಿಯರ್ ಹೀರುವ ಮುನ್ನ ಈ ಅಂಶಗಳ ಬಗ್ಗೆ ಎಚ್ಚರಿಕೆವಹಿಸುವುದು ಉತ್ತಮ.

7 / 7
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?